AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ವಿಧಾನಸಭೆ ಚುನಾವಣೆಗೆ 500-1000 ರೂ.ಗೆ ವೋಟ್ ಹಾಕಬೇಡಿ, 5 ಲಕ್ಷ ರೂ. ಕೇಳಿ: ಮಾಜಿ ಸಚಿವ ಬಸವರಾಜ

ಮನೆಯಲ್ಲಿ 10 ವೋಟ್ ಇದ್ದರೆ 50 ಲಕ್ಷ ಕೇಳಿ. 500 ಅಥವಾ 1000 ರೂಪಾಯಿ ತೆಗೆದುಕೊಂಡರೆ ಕೊಪ್ಪಳಕ್ಕೆ ಹೋಗಿ ಚಹಾ ಕುಡಿಯುವುದಕ್ಕೂ ಆಗುವುದಿಲ್ಲ. ಅವರಿಂದ ಹಣ ತಗೊಂಡು ನನಗೆ ಒಂದು ವೋಟ್​ಗೆ 300 ರೂಪಾಯಿ ಕೊಡಬೇಕು. ಆಗ ನೀವು ಕರ್ನಾಟಕದಲ್ಲಿ ಜನಪ್ರಿಯರಾಗುತ್ತೀರಾ ಎಂದು ಮತದಾರರಿಗೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಈ ಬಾರಿ ವಿಧಾನಸಭೆ ಚುನಾವಣೆಗೆ 500-1000 ರೂ.ಗೆ ವೋಟ್ ಹಾಕಬೇಡಿ, 5 ಲಕ್ಷ ರೂ. ಕೇಳಿ: ಮಾಜಿ ಸಚಿವ ಬಸವರಾಜ
ಮಾಜಿ ಸಚಿವ ಬಸವರಾಜ ರಾಯರೆಡ್ಡಿ
TV9 Web
| Edited By: |

Updated on: Dec 22, 2021 | 9:44 AM

Share

ಕೊಪ್ಪಳ:  2023ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಈಗಾಗಲೇ ಎಲ್ಲೆಡೆ ಸಕಲ ಸಿದ್ಧತೆ ನಡೆಯುತ್ತಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಮಾಜಿ ಸಚಿವ ಬಸವರಾಜ ರಾಯರೆಡ್ಡಿ (Basavaraj Rayareddy), ಈ ಬಾರಿ 500 ಅಥವಾ 1000 ರೂಪಾಯಿಗೆ ಮತ ಹಾಕಬೇಡಿ. ಒಂದು ವೋಟ್​ಗೆ ಕನಿಷ್ಠ 5 ಲಕ್ಷ ರೂಪಾಯಿ ಕೇಳಿ ಎಂದು ಸ್ವ ಕ್ಷೇತ್ರ ಯಲಬುರ್ಗಾ ಮತದಾರರಿಗೆ ಸಲಹೆ ನೀಡಿದ್ದಾರೆ.

ಮನೆಯಲ್ಲಿ 10 ವೋಟ್ ಇದ್ದರೆ 50 ಲಕ್ಷ ಕೇಳಿ. 500 ಅಥವಾ 1000 ರೂಪಾಯಿ ತೆಗೆದುಕೊಂಡರೆ ಕೊಪ್ಪಳಕ್ಕೆ ಹೋಗಿ ಚಹಾ ಕುಡಿಯುವುದಕ್ಕೂ ಆಗುವುದಿಲ್ಲ. ಅವರಿಂದ ಹಣ ತಗೊಂಡು ನನಗೆ ಒಂದು ವೋಟ್​ಗೆ 300 ರೂಪಾಯಿ ಕೊಡಬೇಕು. ಆಗ ನೀವು ಕರ್ನಾಟಕದಲ್ಲಿ ಜನಪ್ರಿಯರಾಗುತ್ತೀರಾ ಎಂದು ಮತದಾರರಿಗೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣ ಪಂಚಾಯತ್ ಚುನಾವಣೆಯ ಪ್ರಚಾರದ ವೇಳೆ ಈ ಹೇಳಿಕೆ ನೀಡಿರುವ ಅವರು, ಈಗೆಲ್ಲ ಗಣಿಗಾರಿಕೆ ಮಂದಿ ರಾಜಕಾರಣಕ್ಕೆ ಬಂದಿದ್ದಾರೆ. ಅವರಿಂದ ಅಭಿವೃದ್ಧಿ ಸಾಧ್ಯವಿಲ್ಲ. ಗ್ರ್ಯಾನೆಟ್ ದಂಧೆ ಮಾಡುವವರು ಹೆಚ್ಚು ದುಡ್ಡು ಕೊಡುತ್ತಾರೆ ಎಂದು ಪರೋಕ್ಷವಾಗಿ ಗಣಿ ಸಚಿವ ಹಾಲಪ್ಪ ಆಚಾರಗೆ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಯುವಾಗ ಎಂದಿನಂತೆ ಪುಂಡಾಟ ಮೆರೆದ ಎಮ್ ಈ ಎಸ್ ಗೂಂಡಾಗಳು

ವಿಧಾನಸಭೆ ಚುನಾವಣೆಗೆ ಜೆಡಿಎಸ್ ತಯಾರಿ; 4 ದಿನ ಕಾರ್ಯಾಗಾರ; ಹೆಚ್​ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ