AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ವಿಧಾನಸಭೆ ಚುನಾವಣೆಗೆ 500-1000 ರೂ.ಗೆ ವೋಟ್ ಹಾಕಬೇಡಿ, 5 ಲಕ್ಷ ರೂ. ಕೇಳಿ: ಮಾಜಿ ಸಚಿವ ಬಸವರಾಜ

ಮನೆಯಲ್ಲಿ 10 ವೋಟ್ ಇದ್ದರೆ 50 ಲಕ್ಷ ಕೇಳಿ. 500 ಅಥವಾ 1000 ರೂಪಾಯಿ ತೆಗೆದುಕೊಂಡರೆ ಕೊಪ್ಪಳಕ್ಕೆ ಹೋಗಿ ಚಹಾ ಕುಡಿಯುವುದಕ್ಕೂ ಆಗುವುದಿಲ್ಲ. ಅವರಿಂದ ಹಣ ತಗೊಂಡು ನನಗೆ ಒಂದು ವೋಟ್​ಗೆ 300 ರೂಪಾಯಿ ಕೊಡಬೇಕು. ಆಗ ನೀವು ಕರ್ನಾಟಕದಲ್ಲಿ ಜನಪ್ರಿಯರಾಗುತ್ತೀರಾ ಎಂದು ಮತದಾರರಿಗೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಈ ಬಾರಿ ವಿಧಾನಸಭೆ ಚುನಾವಣೆಗೆ 500-1000 ರೂ.ಗೆ ವೋಟ್ ಹಾಕಬೇಡಿ, 5 ಲಕ್ಷ ರೂ. ಕೇಳಿ: ಮಾಜಿ ಸಚಿವ ಬಸವರಾಜ
ಮಾಜಿ ಸಚಿವ ಬಸವರಾಜ ರಾಯರೆಡ್ಡಿ
TV9 Web
| Updated By: preethi shettigar|

Updated on: Dec 22, 2021 | 9:44 AM

Share

ಕೊಪ್ಪಳ:  2023ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಈಗಾಗಲೇ ಎಲ್ಲೆಡೆ ಸಕಲ ಸಿದ್ಧತೆ ನಡೆಯುತ್ತಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಮಾಜಿ ಸಚಿವ ಬಸವರಾಜ ರಾಯರೆಡ್ಡಿ (Basavaraj Rayareddy), ಈ ಬಾರಿ 500 ಅಥವಾ 1000 ರೂಪಾಯಿಗೆ ಮತ ಹಾಕಬೇಡಿ. ಒಂದು ವೋಟ್​ಗೆ ಕನಿಷ್ಠ 5 ಲಕ್ಷ ರೂಪಾಯಿ ಕೇಳಿ ಎಂದು ಸ್ವ ಕ್ಷೇತ್ರ ಯಲಬುರ್ಗಾ ಮತದಾರರಿಗೆ ಸಲಹೆ ನೀಡಿದ್ದಾರೆ.

ಮನೆಯಲ್ಲಿ 10 ವೋಟ್ ಇದ್ದರೆ 50 ಲಕ್ಷ ಕೇಳಿ. 500 ಅಥವಾ 1000 ರೂಪಾಯಿ ತೆಗೆದುಕೊಂಡರೆ ಕೊಪ್ಪಳಕ್ಕೆ ಹೋಗಿ ಚಹಾ ಕುಡಿಯುವುದಕ್ಕೂ ಆಗುವುದಿಲ್ಲ. ಅವರಿಂದ ಹಣ ತಗೊಂಡು ನನಗೆ ಒಂದು ವೋಟ್​ಗೆ 300 ರೂಪಾಯಿ ಕೊಡಬೇಕು. ಆಗ ನೀವು ಕರ್ನಾಟಕದಲ್ಲಿ ಜನಪ್ರಿಯರಾಗುತ್ತೀರಾ ಎಂದು ಮತದಾರರಿಗೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣ ಪಂಚಾಯತ್ ಚುನಾವಣೆಯ ಪ್ರಚಾರದ ವೇಳೆ ಈ ಹೇಳಿಕೆ ನೀಡಿರುವ ಅವರು, ಈಗೆಲ್ಲ ಗಣಿಗಾರಿಕೆ ಮಂದಿ ರಾಜಕಾರಣಕ್ಕೆ ಬಂದಿದ್ದಾರೆ. ಅವರಿಂದ ಅಭಿವೃದ್ಧಿ ಸಾಧ್ಯವಿಲ್ಲ. ಗ್ರ್ಯಾನೆಟ್ ದಂಧೆ ಮಾಡುವವರು ಹೆಚ್ಚು ದುಡ್ಡು ಕೊಡುತ್ತಾರೆ ಎಂದು ಪರೋಕ್ಷವಾಗಿ ಗಣಿ ಸಚಿವ ಹಾಲಪ್ಪ ಆಚಾರಗೆ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಯುವಾಗ ಎಂದಿನಂತೆ ಪುಂಡಾಟ ಮೆರೆದ ಎಮ್ ಈ ಎಸ್ ಗೂಂಡಾಗಳು

ವಿಧಾನಸಭೆ ಚುನಾವಣೆಗೆ ಜೆಡಿಎಸ್ ತಯಾರಿ; 4 ದಿನ ಕಾರ್ಯಾಗಾರ; ಹೆಚ್​ಡಿ ಕುಮಾರಸ್ವಾಮಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್