AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಷ್ಟಗಿಯಲ್ಲಿ ಹುಚ್ಚು ನಾಯಿ ಹಾವಳಿ: ಬಾಲಕ ಸೇರಿದಂತೆ 10 ಜನರು ಗಂಭೀರ ಗಾಯ

ಕುಷ್ಟಗಿ ಪಟ್ಟಣದ ಹಲುವು ಏರಿಯಾದಲ್ಲಿ ಹುಚ್ಚು ನಾಯಿ ದಾಳಿ ಮಾಡಿದ್ದು, ಬಾಲಕ ಸೇರಿದಂತೆ 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ನಂತರ ಸಾರ್ವಜನಿಕರು ನಾಯಿಯನ್ನು ಹಿಡಿದು ಕೊಂದಿದ್ದಾರೆ. ಕುಷ್ಟಗಿಯಲ್ಲಿ ನಾಯಿ ಹಾವಳಿ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹಿಸುತ್ತಿದ್ದಾರೆ.

ಕುಷ್ಟಗಿಯಲ್ಲಿ ಹುಚ್ಚು ನಾಯಿ ಹಾವಳಿ: ಬಾಲಕ ಸೇರಿದಂತೆ 10 ಜನರು ಗಂಭೀರ ಗಾಯ
ನಾಯಿ ಕಡಿತದಿಂದ ಗಾಯಗೊಂಡ ಬಾಲಕ
ಸಂಜಯ್ಯಾ ಚಿಕ್ಕಮಠ
| Edited By: |

Updated on:Dec 15, 2023 | 7:37 AM

Share

ಕೊಪ್ಪಳ, ಡಿಸೆಂಬರ್​ 15: ಹುಚ್ಚು ನಾಯಿ (Dog) ಕಡಿದು ಬಾಲಕ ಸೇರಿದಂತೆ 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಷ್ಟಗಿ (Kustagi) ಪಟ್ಟಣದ ಗಜೇಂದ್ರಗಡ ರಸ್ತೆಯ ಮುದ್ದಾನೇಶ್ವರ ಮಠದಲ್ಲಿ ನಡೆದಿದೆ. ಘಟನೆ ನಂತರ ಸಾರ್ವಜನಿಕರು ನಾಯಿಯನ್ನು ಹಿಡಿದು ಕೊಂದಿದ್ದಾರೆ. ಗಾಯಾಳುಗಳಿಗೆ ಕುಷ್ಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಷ್ಟಗಿಯಲ್ಲಿ ನಾಯಿ ಹಾವಳಿ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹಿಸುತ್ತಿದ್ದಾರೆ.

ಕುಷ್ಟಗಿ ಪಟ್ಟಣದ ಗೌಡರುಣಿ, ಇಂದಿರಾ ನಗರ, ಭೋವಿ ಓಣಿ, ಚೆಲುವಾದಿ ಓಣಿ ಸೇರಿದಂತೆ ಬಹುತೇಕ ಏರಿಯಾಗಳಲ್ಲಿನ ಜನರಿಗೆ ಹುಚ್ಚು ನಾಯಿ ಕಚ್ಚಿದೆ. ಮಗುವಿನ ಕೆನ್ನೆಯ ಭಾಗ, ಮಹಿಳೆಯ ತೊಡೆಹಿಂದಿನ ಭಾಗ ಮತ್ತು ಮಹಿಳೆಯ ಮೊಣಕಾಲು ಕೈ ಭಾಗದಲ್ಲಿ, ಓರ್ವನ ಕಾಲು ಕೈಗಳು ಸೇರಿದಂತೆ ಹತ್ತಾರು ಹೆಚ್ಚು ಜನರ ಮೇಲೆ ದಾಳಿ ನಡೆಸಿದೆ.

ಇದನ್ನೂ ಓದಿ: ಅಯ್ಯೋ ಪಾಪಿ, ಆ ಮುಗ್ಧ ಜೀವ ನಿನಗೇನೊ ಮಾಡಿತ್ತು? ನಾಯಿ ಮರಿಯನ್ನು ಎತ್ತಿ ನೆಲಕ್ಕೆ ಬಡಿದ ಕ್ರೂರಿ

ಇಷ್ಟೆಲ್ಲಾ ಅನಾಹುತ ಸಂಭವಿಸಿದರೂ ಸಹ ಪುರಸಭೆಯ ಅಧಿಕಾರಿಗಳು ಯಾವುದೆ ಕ್ರಮ ಕೈಗೊಂಡಿಲ್ಲವೆಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:56 am, Fri, 15 December 23

Follow Us
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್