ಕೊಪ್ಪಳ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಭ್ರೂಣ ಪತ್ತೆ! ಡಿಹೆಚ್​ಒ ವಿರುದ್ಧ ಸಚಿವ ತಂಗಡಗಿ ಗರಂ

ಕೊಪ್ಪಳ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಭ್ರೂಣ ಪತ್ತೆಯಾಗಿದ್ದು, ಈ ಬಗ್ಗೆ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಡಿಹೆಚ್​ಒ ವಿರುದ್ಧ ಗರಂ ಆಗಿದ್ದಾರೆ.

ಕೊಪ್ಪಳ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಭ್ರೂಣ ಪತ್ತೆ! ಡಿಹೆಚ್​ಒ ವಿರುದ್ಧ ಸಚಿವ ತಂಗಡಗಿ ಗರಂ
ಕೊಪ್ಪಳ ಜಿಲ್ಲಾಸ್ಪತ್ರೆ ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ಬಗ್ಗೆ ಕೆಡಿಪಿ ಸಭೆಯಲ್ಲಿ ಪ್ರಸ್ತಾಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಡಿಹೆಚ್​ಒ ಅವರನ್ನು ತರಾಟೆಗೆ ತೆಗೆದುಕೊಂಡರು
Follow us
| Updated By: Rakesh Nayak Manchi

Updated on: Jul 01, 2023 | 3:05 PM

ಕೊಪ್ಪಳ: ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಭ್ರೂಣ (Foetus) ಪತ್ತೆಯಾಗಿರುವ ಬಗ್ಗೆ ಕೆಡಿಪಿ ಸಭೆಯಲ್ಲಿ ಪ್ರಸ್ತಾಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi), ಡಿಹೆಚ್​ಒ ಮತ್ತು ಕಿಮ್ಸ್ ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲಾಸ್ಪತ್ರೆಯ ಟಾಯ್ಲೆಟ್​ನಲ್ಲಿ ಭ್ರೂಣ ಪತ್ತೆಯಾಗುತ್ತದೆ ಅಂದರೆ ಅದಕ್ಕಿಂತ ಹೀನ ಸ್ಥಿತಿ ಬೇಕಾ ಎಂದು ಆಕ್ರೋಶ ಹೊರಹಾಕಿದ್ದಾರೆ.

ಕೊಪ್ಪಳ ಜಿಲ್ಲಾಸ್ಪತ್ರೆಯ ಆಡಳಿತ ಕುಸಿದು ಹೋಗಿದೆ. ಜಿಲ್ಲಾಸ್ಪತ್ರೆಯ ಟಾಯ್ಲೆಟ್ ನಲ್ಲಿ ಭ್ರೂಣ ಪತ್ತೆಯಾಗುತ್ತೆ ಅಂದರೆ ಅದಕ್ಕಿಂತ ಹೀನ ಸ್ಥಿತಿ ಬೇಕಾ ಎಂದು ಡಿಹೆಚ್ಓ ಅಲಖಾನಂದ ಮಳಗಿ, ಕಿಮ್ಸ್ ನಿರ್ದೇಶಕ ವೈಜನಾಥ ಇಟಗಿ ವಿರುದ್ಧ ಆಕ್ರೋಶ ಹೊರಹಾಕಿದ ತಂಗಡಗಿ, ಜಿಲ್ಲಾ ಆಸ್ಪತ್ರೆಯ ಅದ್ವಾನದ ಬಗ್ಗೆ ಮಾಧ್ಯಮಲ್ಲಿ ಬರುತ್ತದೆ. ಸುಮ್ನೆ ಯಾಕೆ ನಮ್ಮ ಜಿಲ್ಲೆ ಮರಿಯಾದೆ ಹಾಳು ಮಾಡುತ್ತೀರಿ? ಒಂದು ಆಸ್ಪತ್ರೆಯನ್ನ ಸರಿಯಾಗಿ ನಡೆಸಲು ಆಗುದಿಲ್ಲವೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Dharwad News: ನೊರೆ ಸಮಸ್ಯೆ ಸ್ಥಳಕ್ಕೆ ಭೇಟಿ, ಜನ ತರಾಟೆ ತೆಗೆದುಕೊಂಡಿದ್ದಕ್ಕೆ ಕಣ್ಣೀರಿಟ್ಟ ಗ್ರಾ.ಪಂ ಸದಸ್ಯೆ

ಕೆಡಿಪಿ ಸಭೆಯಲ್ಲಿ ಟಿವಿ9 ವರದಿ ಪ್ರಸ್ತಾಪಿಸಿದ ಸಚಿವ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್, ನೀವು ಬಹಳ ನಿರ್ಲಕ್ಷ್ಯದಿಂದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಬಗ್ಗೆ ಎಲ್ಲಾ ಗೊತ್ತು. ಟಾಯ್ಲೇನಲ್ಲಿ ಮಗು ಹೇಗೇ ಬಂತು? ಇದಕ್ಕೆ ಯಾರು ಹೊಣೆ, ಏನು ಕ್ರಮ ಕೈಗೊಂಡಿದ್ದರಿ ಎಂದು ಖಾರವಾಗಿ ಪ್ರಶ್ನಿಸಿದರು. ಅಲ್ಲದೆ, ಜಿಲ್ಲೆಯಲ್ಲಿ ಕಲುಷಿತ ನೀರಿನ ಪ್ರಕರಣ ಆದಾಗಲು ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೊರಿದ್ದೀರಿ. ಇನ್ನೊಮ್ಮೆ ಹೀಗಾಗಬಾರದು ಎಂದು ತಂಗಡಗಿ ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!