AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಸಮುದಾಯದವರಿಗೆ ಹಣ್ಣುಗಳ ಕಿಟ್ ವಿತರಣೆ

ಕೊಪ್ಪಳ: ಕೊರೊನಾ ವೈರಸ್ ಭೀತಿಯಲ್ಲಿ ಇಡೀ ಭಾರತವನ್ನು ಲಾಕ್​ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ಕಾರ್ಯಕ್ರಮಗಳು ರದ್ದಾಗಿವೆ, ಈ ಸಮಯದಲ್ಲಿ ಮುಸ್ಲಿಂ ಸಮುದಾಯದವರಿಗೆ ರಂಜಾನ್ ಹಬ್ಬಕ್ಕೆ ಹೊರಗೆ ಹೋಗದೆ ಮನೆಯಲ್ಲಿ ಪ್ರಾರ್ಥನೆ ಮಾಡಿ ಲಾಕ್​ಡೌನ್​ಗೆ ಸಹಕರಿಸುತ್ತಿದ್ದಾರೆ. ರಂಜಾನ್ ತಿಂಗಳಲ್ಲಿ ಮುಸ್ಲಿಂ ಸಮುದಾಯದವರು ನಿರಂತರ ಒಂದು ತಿಂಗಳ ಕಾಲ ಉಪವಾಸ ಮಾಡಿ ಹಬ್ಬ ಆಚರಣೆ ಮಾಡ್ತಾರೆ. ಹೀಗಾಗಿ ಲಾಕ್​ಡೌನ್ ಸಮಯದಲ್ಲಿ ಉಪವಾಸ ಮಾಡ್ತಿರೋ ಮುಸ್ಲಿಂ ಸಮುದಾಯದವರಿಗೆ ನಗರಸಭೆ ಸದಸ್ಯರು ಹಣ್ಣುಗಳ ಕಿಟ್ ಹಂಚಿ ನೆರವಿಗೆ ಬಂದಿದ್ದಾರೆ. ಕೊಪ್ಪಳದ ವಿಜಯನಗರ […]

ಮುಸ್ಲಿಂ ಸಮುದಾಯದವರಿಗೆ ಹಣ್ಣುಗಳ ಕಿಟ್ ವಿತರಣೆ
ಆಯೇಷಾ ಬಾನು
|

Updated on:May 21, 2020 | 4:22 PM

Share

ಕೊಪ್ಪಳ: ಕೊರೊನಾ ವೈರಸ್ ಭೀತಿಯಲ್ಲಿ ಇಡೀ ಭಾರತವನ್ನು ಲಾಕ್​ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ಕಾರ್ಯಕ್ರಮಗಳು ರದ್ದಾಗಿವೆ, ಈ ಸಮಯದಲ್ಲಿ ಮುಸ್ಲಿಂ ಸಮುದಾಯದವರಿಗೆ ರಂಜಾನ್ ಹಬ್ಬಕ್ಕೆ ಹೊರಗೆ ಹೋಗದೆ ಮನೆಯಲ್ಲಿ ಪ್ರಾರ್ಥನೆ ಮಾಡಿ ಲಾಕ್​ಡೌನ್​ಗೆ ಸಹಕರಿಸುತ್ತಿದ್ದಾರೆ.

ರಂಜಾನ್ ತಿಂಗಳಲ್ಲಿ ಮುಸ್ಲಿಂ ಸಮುದಾಯದವರು ನಿರಂತರ ಒಂದು ತಿಂಗಳ ಕಾಲ ಉಪವಾಸ ಮಾಡಿ ಹಬ್ಬ ಆಚರಣೆ ಮಾಡ್ತಾರೆ. ಹೀಗಾಗಿ ಲಾಕ್​ಡೌನ್ ಸಮಯದಲ್ಲಿ ಉಪವಾಸ ಮಾಡ್ತಿರೋ ಮುಸ್ಲಿಂ ಸಮುದಾಯದವರಿಗೆ ನಗರಸಭೆ ಸದಸ್ಯರು ಹಣ್ಣುಗಳ ಕಿಟ್ ಹಂಚಿ ನೆರವಿಗೆ ಬಂದಿದ್ದಾರೆ.

ಕೊಪ್ಪಳದ ವಿಜಯನಗರ ಬಡಾವಣೆಯಲಿ ನಿರಂತರವಾಗಿ ಉಪವಾಸ ಇರೋ ಮುಸ್ಲಿಂ ಬಾಂಧವರಿಗೆ ನಗರಸಭೆ ಸದಸ್ಯೆ ದೇವಕ್ಕ ಕಂದಾರಿ ಮನೆ ಮನೆಗೆ ಹೋಗಿ ಹಣ್ಣುಗಳ ಕಿಟ್ ವಿತರಣೆ ಮಾಡಿ ರಂಜಾನ್ ಹಬ್ಬಕ್ಕೆ ಶುಭ ಕೋರಿದ್ದಾರೆ.

Published On - 3:01 pm, Thu, 21 May 20

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ