AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಪ್ಪ ಆಚಾರ್ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ ಬಸವರಾಜ ರಾಯರೆಡ್ಡಿ ವಿರುದ್ಧ ತೀವ್ರ ಆಕ್ರೋಶ

ಪರೋಕ್ಷವಾಗಿ ಹಾಲಪ್ಪ ಆಚಾರ್​ಗೆ ಮಕ್ಕಳು ಇಲ್ಲ ಅಂತ ರಾಯರೆಡ್ಡಿ ವ್ಯಂಗ್ಯವಾಗಿ ಮಾತನಾಡಿದ್ದರು. ರಾಯರೆಡ್ಡಿ ಮಾತಿಗೆ ಸಚಿವ ಹಾಲಪ್ಪ ಆಚಾರ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಲಪ್ಪ ಆಚಾರ್ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ ಬಸವರಾಜ ರಾಯರೆಡ್ಡಿ ವಿರುದ್ಧ ತೀವ್ರ ಆಕ್ರೋಶ
ಆಕ್ರೋಶ ವ್ಯಕ್ತಪಡಿಸಿದ ಹಾಲಪ್ಪ ಆಚಾರ್ ಬೆಂಬಲಿಗರು
TV9 Web
| Edited By: |

Updated on: Aug 25, 2021 | 10:52 AM

Share

ಕೊಪ್ಪಳ: ಸಚಿವ ಹಾಲಪ್ಪ ಆಚಾರ್ರವರ (Halappa Achar) ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ ಮಾಜಿ ಸಚಿವ ಬಸವರಾಜ ರಾಯರೆಡ್ಡಿ (Basavaraj Rayareddy) ನಡೆಗೆ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ. ಹಾಲಪ್ಪ ಆಚಾರ್ ವೈಯಕ್ತಿಕ ಬದುಕಿನ ಬಗ್ಗೆ ಬಹಿರಂಗವಾಗಿ ಮಾತನಾಡಿದ ಬಸವರಾಜ ರಾಯರೆಡ್ಡಿ, ‘6 ಹಡೆದಾಕೆ ಮುಂದೆ 3 ಹಡೆದಾಕೆ ಏನು ಮಾಡುತ್ತಾಳೆ’ ಎಂದಿದ್ದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಬಸವರಾಜ ರಾಯರೆಡ್ಡಿ ಮಾತನಾಡಿದ್ದರು. ಮಾತಿನ ಭರದಲ್ಲಿ ಸಚಿವ ಹಾಲಪ್ಪ ಆಚಾರ್ ವೈಯಕ್ತಿಕ ಜೀವನವನ್ನ ರಾಯರೆಡ್ಡಿ ಟೀಕಿಸಿದ್ದರು.

ಪರೋಕ್ಷವಾಗಿ ಹಾಲಪ್ಪ ಆಚಾರ್​ಗೆ ಮಕ್ಕಳು ಇಲ್ಲ ಅಂತ ರಾಯರೆಡ್ಡಿ ವ್ಯಂಗ್ಯವಾಗಿ ಮಾತನಾಡಿದ್ದರು. ರಾಯರೆಡ್ಡಿ ಮಾತಿಗೆ ಸಚಿವ ಹಾಲಪ್ಪ ಆಚಾರ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಲಪ್ಪ ಆಚಾರ್ ಬೆಂಬಲಿಗರಾದ ವೀರಣ್ಣ ಹುಬ್ಬಳ್ಳಿ ಎಂಬುವವರು, ಹಾಲಪ್ಪ ಆಚಾರ್ ವೈಯಕ್ತಿಕ ಬದುಕಿನ ಬಗ್ಗೆ ಮಾತಾನಡಿದ್ದಕ್ಕೆ ನಿನಗೆ ನಾಚಿಕೆಯಾಗಬೇಕು. ನಿನ್ನ ಮಾತಿನಿಂದ ಹಾಲಪ್ಪ ಆಚಾರ್ ಮಡದಿಗೆ ಎಷ್ಟು ನೋವಾಗಿದೆ. ನನ್ನ ಮಾತನಿಂದ ನಿನ್ನ ಮಡದಿಗೂ ನೋವಾಗಬೇಕು ಅಂತ ಆಕ್ರೋಶ ಹೊರಹಾಕಿದ್ದಾರೆ.

ಆರ ಹಡದಾಕೆ ಮುಂದೆ ಮೂರ ಹಡದಾಕೆ ಏನ್ ಮಾಡ್ತಾಳೆ ಅಂತೀಯಾ? ನಿನಗೆ ಇರೋದು ಒಂದೇ ಹೆಣ್ಣು ಮಗು. ಉಳಿದ ಐದು ಮಕ್ಕಳನ್ನ ಬೀದಿಗೆ ಬಿಟ್ಟಿದ್ದೀಯಾ. ನಿನ್ನ ಮಕ್ಕಳು ಎಲ್ಲಿದ್ದಾವೆ? ಈ ಹೆಣ್ಣು ಮಗು ನಿನಗೆ ಹುಟ್ಟಿದೆ ಅನ್ನೋದಕ್ಕೆ ಆಧಾರ ಏನಿದೆ ಅಂತ ಹಾಲಪ್ಪ ಆಚಾರ್ ಬೆಂಬಲಿಗರು ಕೇಳಿದ್ದಾರೆ. ನೀರಿನಿಂದ ಮೀನು ಹೊರಗೆ ತಗೆದಂತೆ ರಾಯರೆಡ್ಡಿ ವಿಲ ವಿಲ ಅಂತ ಒದ್ದಾಡುತ್ತಿದ್ದಾರೆಂದು ಬೆಂಬಲಿಗರು ಹೇಳಿದ್ದಾರೆ.

ಇದನ್ನೂ ಓದಿ

ಮೇಯರ್​ ಸ್ಥಾನ ಕೊಟ್ಟರೆ ನಿಮ್ಮೊಂದಿಗೆ ಬರ್ತೀವಿ; ಕೊನೇ ಕ್ಷಣದಲ್ಲಿ ಕಾಂಗ್ರೆಸ್​ ಜತೆ ಮೈತ್ರಿಗೆ ಮುಂದಾದ ಜೆಡಿಎಸ್​, ಬಿಜೆಪಿ ಕತೆಯೇನು?

ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ: ಪ್ರವಾಸಿಗರನ್ನು ವಾಪಸ್ ಕಳಿಸುತ್ತಿರುವ ಪೊಲೀಸರು

(Halappa Achar supporters express outrage against former minister Basavaraj Rayareddy in koppal)

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?