AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿನ ಸಂಘರ್ಷಗಳ ನಡುವೆ ಮಾದರಿಯಾದ ಮುಸ್ಲಿಂ ವ್ಯಕ್ತಿ; 20 ವರ್ಷದಿಂದ ಹನುಮನ ಭಕ್ತನಾಗಿರುವ ವ್ಯಕ್ತಿ ವಿಡಿಯೋ ಮೂಲಕ ಮಾಡಿದ ಮನವಿ ಏನು?

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ತಳಕಲ್ ನಿವಾಸಿ, ಆಟೋ ಚಾಲಕ ಶಂಶುದ್ದೀನ್ ಮನೆಯಲ್ಲಿ ಆಂಜನೇಯ ಫೋಟೋ ಇದೆ. ಈ ಮುಸ್ಲಿಂ ವ್ಯಕ್ತಿ ತನ್ನ ಮನೆಯಲ್ಲಿ ಆಂಜನೇಯ ಸ್ವಾಮಿಯ ಫೋಟೋ, ಹಾಗೂ ಕೊಪ್ಪಳದ ಗವಿ ಸಿದ್ದೇಶ್ವರ ಫೋಟೋಗೆ ಪೂಜೆ ಸಲ್ಲಿಸುತ್ತಾರೆ.

ರಾಜ್ಯದಲ್ಲಿನ ಸಂಘರ್ಷಗಳ ನಡುವೆ ಮಾದರಿಯಾದ ಮುಸ್ಲಿಂ ವ್ಯಕ್ತಿ; 20 ವರ್ಷದಿಂದ ಹನುಮನ ಭಕ್ತನಾಗಿರುವ ವ್ಯಕ್ತಿ ವಿಡಿಯೋ ಮೂಲಕ ಮಾಡಿದ ಮನವಿ ಏನು?
ರಾಜ್ಯದಲ್ಲಿನ ಸಂಘರ್ಷಗಳ ನಡುವೆ ಮಾದರಿಯಾದ ಮುಸ್ಲಿಂ ವ್ಯಕ್ತಿ; 20 ವರ್ಷದಿಂದ ಹನುಮನ ಭಕ್ತನಾಗಿರುವ ವ್ಯಕ್ತಿ ವಿಡಿಯೋ ಮೂಲಕ ಮಾಡಿದ ಮನವಿ ಏನು?
Follow us
TV9 Web
| Updated By: ಆಯೇಷಾ ಬಾನು

Updated on:Apr 06, 2022 | 9:37 AM

ಕೊಪ್ಪಳ: ಹಿಂದೂ ಮುಸ್ಲಿಂ ಭಾಯ್ ಭಾಯ್ ಎಂದು ಭಾವೈಕ್ಯತೆಯಿಂದಿದ್ದ ರಾಜ್ಯದಲ್ಲಿ ವಿವಾದ, ಗಲಾಟೆ, ಸಂಘರ್ಷಗಳು ನಡೆಯುತ್ತಿವೆ. ಹಿಜಾಬ್ನಿಂದ ಶುರುವಾದ ಗಲಾಟೆ ಆಜಾನ್ ವರೆಗೂ ಬಂದಿದೆ. ಹಿಜಾಬ್, ಹಲಾಲ್-ಜಟ್ಕಾ, ಟಿಪ್ಪು ಸುಲ್ತಾನ್, ಭಗವದ್ಗೀತೆ, ಆಜಾನ್-ಹನುಮಾನ್ ಚಾಲೀಸ್ ಗಲಾಟೆಗಳು ರಾಜ್ಯದ ಜನರಿಗೆ ತಲೆ ನೋವಾಗಿದೆ. ಸದ್ಯ ಈ ಸಂಘರ್ಷದ ನಡುವೆ ಮುಸ್ಲಿಂ ವ್ಯಕ್ತಿಯೋರ್ವ ಹಿಂದೂ-ಮುಸ್ಲಿಂ ನಡುವಿನ ಸೌಹಾರ್ದತೆ ತಿಳಿಸುತ್ತ ವಿವಾದವನ್ನು ಬಗೆಹರಿಸುವಂತೆ ವಿಡಿಯೋ ಮೂಲಕ ಮನವಿ ಸಲ್ಲಿಸಿದ್ದಾರೆ.

ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸುವ ಶಂಶುದ್ದೀನ್ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ತಳಕಲ್ ನಿವಾಸಿ, ಆಟೋ ಚಾಲಕ ಶಂಶುದ್ದೀನ್ ಮನೆಯಲ್ಲಿ ಆಂಜನೇಯ ಫೋಟೋ ಇದೆ. ಈ ಮುಸ್ಲಿಂ ವ್ಯಕ್ತಿ ತನ್ನ ಮನೆಯಲ್ಲಿ ಆಂಜನೇಯ ಸ್ವಾಮಿಯ ಫೋಟೋ, ಹಾಗೂ ಕೊಪ್ಪಳದ ಗವಿ ಸಿದ್ದೇಶ್ವರ ಫೋಟೋಗೆ ಪೂಜೆ ಸಲ್ಲಿಸುತ್ತಾರೆ. ರಾಜ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಮನನೊಂದಿರುವ ಶಂಶುದ್ದೀನ್, ವಿಡಿಯೋ ಮಾಡಿ ತಮ್ಮ ನೋವು ತೋಡಿಕೊಂಡಿದ್ದಾರೆ. ಹಿಂದೂಗಳು, ಮುಸ್ಲಿಮರು ಅಣ್ಣ-ತಮ್ಮಂದಿರಂತೆ ಇದ್ದೇವೆ. ಯಾರೋ ಮಾಡುವ ಕೆಲಸದಿಂದ ಇಡೀ ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ನಾನು ಕಳೆದ 20 ವರ್ಷದಿಂದ ಆಂಜನೇಯ ಭಕ್ತ. ಹೀಗಾಗಿ ಮನೆಯಲ್ಲಿ ಆಂಜನೇಯನ‌ ಫೋಟೋ ಹಾಕಿದ್ದೇವೆ.

ನಮ್ಮ ಮನೆಯ ಜಗಲಿಯಲ್ಲೂ ಹಿಂದೂ ದೇವರ ಫೊಟೋ ಇಟ್ಟು ಪೂಜೆ ಮಾಡ್ತೀನಿ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಿಮೆಂಟ್ ದೇಣಿಗೆ ನೀಡಿದ್ದೆ. ಧಾರ್ಮಿಕ ಮುಖಂಡರು ಈ ವಿವಾದವನ್ನು ಬಗೆಹರಿಸಿ ಎಂದು ವಿಡಿಯೋ ಮೂಲಕ ಮುಸ್ಲಿಂ ವ್ಯಕ್ತಿ ಶಂಶುದ್ದೀನ್ ಮನವಿ ಮಾಡಿದ್ದಾರೆ.

hanuman devotee muslim man 1

ರಾಜ್ಯದಲ್ಲಿನ ಸಂಘರ್ಷಗಳ ನಡುವೆ ಮಾದರಿಯಾದ ಮುಸ್ಲಿಂ ವ್ಯಕ್ತಿ; 20 ವರ್ಷದಿಂದ ಹನುಮನ ಭಕ್ತನಾಗಿರುವ ವ್ಯಕ್ತಿ ವಿಡಿಯೋ ಮೂಲಕ ಮಾಡಿದ ಮನವಿ ಏನು?

ಇದನ್ನೂ ಓದಿ: ಹುಬ್ಬಳ್ಳಿ: ಟ್ರಾಫಿಕ್ ಕ್ಲಿಯರ್ ಮಾಡುವ ವೇಳೆ ಅಪರಿಚಿತ ವಾಹನ ಡಿಕ್ಕಿ; ಪೊಲೀಸ್ ಕಾನ್ಸ್​ಟೇಬಲ್ ಸಾವು

ಸ್ಟಾರ್​ ಸುವರ್ಣದಲ್ಲಿ ‘ಲವ್ ಮಾಕ್ಟೇಲ್ 2’ ಸಿನಿಮಾ; ಪ್ರಸಾರ ಯಾವಾಗ?

Published On - 9:20 am, Wed, 6 April 22

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ