AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hulihyder village: ಹುಲಿಹೈದರ ಗಲಾಟೆ ಪ್ರಕರಣದಲ್ಲಿ ಪಿಎಸ್ಐ, ಎಎಸ್ಐ ಹಾಗೂ ಇಬ್ಬರು ಪೊಲೀಸರ ಸಸ್ಪೆಂಡ್‌

Koppal SP: ಕರ್ತವ್ಯಲೋಪ ಆರೋಪ ಹಿನ್ನೆಲೆಯಲ್ಲಿ ನಾಲ್ವರನ್ನೂ ಕೊಪ್ಪಳ ಎಸ್‌ಪಿ ಅರುಣಾಂಗ್ಷುಗಿರಿ ಅಮಾನತುಗೊಳಿಸಿದ್ದಾರೆ. ಆಗಸ್ಟ್‌ 11ರಂದು ಹುಲಿಹೈದರ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಗಲಾಟೆಯಲ್ಲಿ ಇಬ್ಬರು ಮೃತಪಟ್ಟಿದ್ದರು

Hulihyder village: ಹುಲಿಹೈದರ ಗಲಾಟೆ ಪ್ರಕರಣದಲ್ಲಿ ಪಿಎಸ್ಐ, ಎಎಸ್ಐ ಹಾಗೂ ಇಬ್ಬರು ಪೊಲೀಸರ ಸಸ್ಪೆಂಡ್‌
ಹುಲಿ ಹೈದರ ಗಲಾಟೆ ಪ್ರಕರಣದಲ್ಲಿ ಪಿಎಸ್ಐ, ಎಎಸ್ಐ ಹಾಗೂ ಇಬ್ಬರು ಪೊಲೀಸರ ಸಸ್ಪೆಂಡ್‌
TV9 Web
| Edited By: |

Updated on: Aug 25, 2022 | 9:43 PM

Share

ಕೊಪ್ಪಳ: ಹುಲಿಹೈದರ ಗಲಾಟೆ ಪ್ರಕರಣದಲ್ಲಿ (Hulihyder village in Gangawati) ನಾಲ್ಕು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (Koppal SP) ಅರುಣಾಂಗ್ಷುಗಿರಿ ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಠಾಣೆಯ ಪಿಎಸ್ಐ ಪರಸಪ್ಪ ಭಜಂತ್ರಿ, ಎಎಸ್ಐ ಮಂಜುನಾಥ್‌, ಮುಖ್ಯಪೇದೆ ಹನುಮಂತಪ್ಪ ಮತ್ತು ಸಂಗಪ್ಪ ಸಸ್ಪೆಂಡ್‌ ಆದವರು.

ಕರ್ತವ್ಯಲೋಪ ಆರೋಪ (dereliction of duty) ಹಿನ್ನೆಲೆಯಲ್ಲಿ ನಾಲ್ವರನ್ನೂ ಕೊಪ್ಪಳ ಎಸ್‌ಪಿ ಅರುಣಾಂಗ್ಷುಗಿರಿ ಅಮಾನತುಗೊಳಿಸಿದ್ದಾರೆ. ಆಗಸ್ಟ್‌ 11ರಂದು ಹುಲಿಹೈದರ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಗಲಾಟೆಯಲ್ಲಿ ಇಬ್ಬರು ಮೃತಪಟ್ಟಿದ್ದರು, ಒಬ್ಬರು ಗಾಯಗೊಂಡಿದ್ದರು.

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು