AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕಿದ ಕೋಳಿಗೆ ಅರ್ಧ ಟಿಕೆಟ್ ದರ ಕೊಟ್ಟು ಹೈದರಾಬಾದ್​ನಿಂದ ಕೊಪ್ಪಳಕ್ಕೆ ಪ್ರಯಾಣಿಸಿದ ವ್ಯಕ್ತಿ

ಹೈದರಾಬಾದ್​ನಿಂದ ಗಂಗಾವತಿಗೆ ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ ಪ್ರಯಾಣ ಬೆಳೆಸಿದ್ದ ವ್ಯಕ್ತಿ 463 ರೂ. ಹಣ ನೀಡಿದ್ದಾರೆ. ಒಂದು ಕೋಳಿಗೂ ಅರ್ಧ ಟಿಕೆಟ್ ನೀಡಿರುವ ಬಗ್ಗೆ ಇದೀಗ ಪರ ವಿರೋಧ ಚರ್ಚೆಯಾಗುತ್ತಿವೆ.

ಸಾಕಿದ ಕೋಳಿಗೆ ಅರ್ಧ ಟಿಕೆಟ್ ದರ ಕೊಟ್ಟು ಹೈದರಾಬಾದ್​ನಿಂದ ಕೊಪ್ಪಳಕ್ಕೆ ಪ್ರಯಾಣಿಸಿದ ವ್ಯಕ್ತಿ
ಕೋಳಿಗೆ ಅರ್ಧ ಟಿಕೆಟ್ ದರ ಕೊಟ್ಟು ವ್ಯಕ್ತಿಯೊಬ್ಬರು ಪ್ರಯಾಣಿಸಿದ್ದಾರೆ
Follow us
TV9 Web
| Updated By: sandhya thejappa

Updated on: Nov 30, 2021 | 11:01 AM

ಕೊಪ್ಪಳ: ಕೋಳಿಗೂ ಅರ್ಧ ಟಿಕೆಟ್ ದರ ಕೊಟ್ಟು ಪ್ರಯಾಣಿಸಿದ ಪ್ರಸಂಗವೊಂದು ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೆಎಸ್ಆರ್​ಟಿಸಿ ಬಸ್​ನಲ್ಲಿ ವ್ಯಕ್ತಿಯೊಬ್ಬರು ಹೈದರಾಬಾದ್​ನಿಂದ ಗಂಗಾವತಿಗೆ ಬಂದಿದ್ದು, ಸಾಕಿದ ಕೋಳಿಗೂ 463 ರೂಪಾಯಿ ಟಿಕೆಟ್ ದರ ನೀಡಿ ಪ್ರಯಾಣಿಸಿದ್ದಾರೆ. ಸರ್ಕಾರಿ ಬಸ್​ಗಳಲ್ಲಿ ಸಾಕು ಪ್ರಾಣಿಗಳಿಗೆ ಟಿಕೆಟ್ ಖರೀದಿಸುವ ನಿಯಮವಿದೆ. ಹೀಗಾಗಿ ನವೆಂಬರ್ 28 ರಂದು ಹೈದರಾಬಾದ್ನಿಂದ ಪ್ರಯಾಣ ಮಾಡಿದ ವ್ಯಕ್ತಿ ತಂದಿದ್ದ ಕೋಳಿಗೂ ಅರ್ಧ ಟಿಕೆಟ್ ದರ ನೀಡಿದ್ದಾರೆ.

ಹೈದರಾಬಾದ್​ನಿಂದ ಗಂಗಾವತಿಗೆ ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ ಪ್ರಯಾಣ ಬೆಳೆಸಿದ್ದ ವ್ಯಕ್ತಿ 463 ರೂ. ಹಣ ನೀಡಿದ್ದಾರೆ. ಒಂದು ಕೋಳಿಗೂ ಅರ್ಧ ಟಿಕೆಟ್ ನೀಡಿರುವ ಬಗ್ಗೆ ಇದೀಗ ಪರ ವಿರೋಧ ಚರ್ಚೆಯಾಗುತ್ತಿವೆ. ಒಂದು ಕೋಳಿಗೆ ಸುಮಾರು 400 ರಿಂದ 500 ರೂ. ಇದೆ. ಅಂತದ್ರಲ್ಲಿ 463 ರೂ. ನೀಡಿ ಟಿಕೆಟ್ ಕೊಟ್ಟಿರೋದು ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಬಸ್ ನಿರ್ವಾಹಕ ಅನೀಶ್ರನ್ನ ಕೇಳಿದರೆ, ನಾವು ಹೈದರಾಬಾದ್​ನಿಂದ ಬರುತ್ತಾ ಇದ್ವಿ. ಓರ್ವ ಕೋಳಿ ಜೊತೆ ಬಂದಿದ್ದರು. ಸೀಟ್ ಖಾಲಿ ಇತ್ತು. ಹೀಗಾಗಿ ಬರುತ್ತೀನಿ ಅಂತ ಹೇಳಿದ್ದರು. ಕೋಳಿಗೂ ಚಾರ್ಜ್ ಆಗತ್ತೆ ಅಂದ್ವಿ. ಅದಕ್ಕೆ ಅವರು ಸಾಕಿದ ಕೋಳಿ ನಾನು ಬಿಟ್ಟು ಬರಲ್ಲ ಅಂತ ಅರ್ಧ ಟಿಕೆಟ್ ಹಣ ಕೊಟ್ಟು ಪ್ರಯಾಣಿಸಿದ್ದಾರೆ ಅಂತ ತಿಳಿಸಿದ್ದಾರೆ.

ಇದನ್ನೂ ಓದಿ

ಧಾರವಾಡ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆ; ಸಿಎಂ ಬೊಮ್ಮಾಯಿಗೆ ರಾಜಕೀಯ ನೆಲೆ ಕಲ್ಪಿಸಿದ ಕ್ಷೇತ್ರ ಈ ಬಾರಿ ಯಾರ ಕೈ ಹಿಡಿಯುತ್ತೆ?

ದೇವನಹಳ್ಳಿಯಲ್ಲಿ ಬಾರ್ ಎದುರು ಪುಂಡರ ರೌಡಿಸಂ; ಯುವಕನ ತಲೆಗೆ ಬಿಯರ್ ಬಾಟಲ್​ನಿಂದ ಹೊಡೆದ ಆರೋಪಿಗಳು

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ