AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕಿದ ಕೋಳಿಗೆ ಅರ್ಧ ಟಿಕೆಟ್ ದರ ಕೊಟ್ಟು ಹೈದರಾಬಾದ್​ನಿಂದ ಕೊಪ್ಪಳಕ್ಕೆ ಪ್ರಯಾಣಿಸಿದ ವ್ಯಕ್ತಿ

ಹೈದರಾಬಾದ್​ನಿಂದ ಗಂಗಾವತಿಗೆ ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ ಪ್ರಯಾಣ ಬೆಳೆಸಿದ್ದ ವ್ಯಕ್ತಿ 463 ರೂ. ಹಣ ನೀಡಿದ್ದಾರೆ. ಒಂದು ಕೋಳಿಗೂ ಅರ್ಧ ಟಿಕೆಟ್ ನೀಡಿರುವ ಬಗ್ಗೆ ಇದೀಗ ಪರ ವಿರೋಧ ಚರ್ಚೆಯಾಗುತ್ತಿವೆ.

ಸಾಕಿದ ಕೋಳಿಗೆ ಅರ್ಧ ಟಿಕೆಟ್ ದರ ಕೊಟ್ಟು ಹೈದರಾಬಾದ್​ನಿಂದ ಕೊಪ್ಪಳಕ್ಕೆ ಪ್ರಯಾಣಿಸಿದ ವ್ಯಕ್ತಿ
ಕೋಳಿಗೆ ಅರ್ಧ ಟಿಕೆಟ್ ದರ ಕೊಟ್ಟು ವ್ಯಕ್ತಿಯೊಬ್ಬರು ಪ್ರಯಾಣಿಸಿದ್ದಾರೆ
TV9 Web
| Edited By: |

Updated on: Nov 30, 2021 | 11:01 AM

Share

ಕೊಪ್ಪಳ: ಕೋಳಿಗೂ ಅರ್ಧ ಟಿಕೆಟ್ ದರ ಕೊಟ್ಟು ಪ್ರಯಾಣಿಸಿದ ಪ್ರಸಂಗವೊಂದು ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೆಎಸ್ಆರ್​ಟಿಸಿ ಬಸ್​ನಲ್ಲಿ ವ್ಯಕ್ತಿಯೊಬ್ಬರು ಹೈದರಾಬಾದ್​ನಿಂದ ಗಂಗಾವತಿಗೆ ಬಂದಿದ್ದು, ಸಾಕಿದ ಕೋಳಿಗೂ 463 ರೂಪಾಯಿ ಟಿಕೆಟ್ ದರ ನೀಡಿ ಪ್ರಯಾಣಿಸಿದ್ದಾರೆ. ಸರ್ಕಾರಿ ಬಸ್​ಗಳಲ್ಲಿ ಸಾಕು ಪ್ರಾಣಿಗಳಿಗೆ ಟಿಕೆಟ್ ಖರೀದಿಸುವ ನಿಯಮವಿದೆ. ಹೀಗಾಗಿ ನವೆಂಬರ್ 28 ರಂದು ಹೈದರಾಬಾದ್ನಿಂದ ಪ್ರಯಾಣ ಮಾಡಿದ ವ್ಯಕ್ತಿ ತಂದಿದ್ದ ಕೋಳಿಗೂ ಅರ್ಧ ಟಿಕೆಟ್ ದರ ನೀಡಿದ್ದಾರೆ.

ಹೈದರಾಬಾದ್​ನಿಂದ ಗಂಗಾವತಿಗೆ ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ ಪ್ರಯಾಣ ಬೆಳೆಸಿದ್ದ ವ್ಯಕ್ತಿ 463 ರೂ. ಹಣ ನೀಡಿದ್ದಾರೆ. ಒಂದು ಕೋಳಿಗೂ ಅರ್ಧ ಟಿಕೆಟ್ ನೀಡಿರುವ ಬಗ್ಗೆ ಇದೀಗ ಪರ ವಿರೋಧ ಚರ್ಚೆಯಾಗುತ್ತಿವೆ. ಒಂದು ಕೋಳಿಗೆ ಸುಮಾರು 400 ರಿಂದ 500 ರೂ. ಇದೆ. ಅಂತದ್ರಲ್ಲಿ 463 ರೂ. ನೀಡಿ ಟಿಕೆಟ್ ಕೊಟ್ಟಿರೋದು ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಬಸ್ ನಿರ್ವಾಹಕ ಅನೀಶ್ರನ್ನ ಕೇಳಿದರೆ, ನಾವು ಹೈದರಾಬಾದ್​ನಿಂದ ಬರುತ್ತಾ ಇದ್ವಿ. ಓರ್ವ ಕೋಳಿ ಜೊತೆ ಬಂದಿದ್ದರು. ಸೀಟ್ ಖಾಲಿ ಇತ್ತು. ಹೀಗಾಗಿ ಬರುತ್ತೀನಿ ಅಂತ ಹೇಳಿದ್ದರು. ಕೋಳಿಗೂ ಚಾರ್ಜ್ ಆಗತ್ತೆ ಅಂದ್ವಿ. ಅದಕ್ಕೆ ಅವರು ಸಾಕಿದ ಕೋಳಿ ನಾನು ಬಿಟ್ಟು ಬರಲ್ಲ ಅಂತ ಅರ್ಧ ಟಿಕೆಟ್ ಹಣ ಕೊಟ್ಟು ಪ್ರಯಾಣಿಸಿದ್ದಾರೆ ಅಂತ ತಿಳಿಸಿದ್ದಾರೆ.

ಇದನ್ನೂ ಓದಿ

ಧಾರವಾಡ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆ; ಸಿಎಂ ಬೊಮ್ಮಾಯಿಗೆ ರಾಜಕೀಯ ನೆಲೆ ಕಲ್ಪಿಸಿದ ಕ್ಷೇತ್ರ ಈ ಬಾರಿ ಯಾರ ಕೈ ಹಿಡಿಯುತ್ತೆ?

ದೇವನಹಳ್ಳಿಯಲ್ಲಿ ಬಾರ್ ಎದುರು ಪುಂಡರ ರೌಡಿಸಂ; ಯುವಕನ ತಲೆಗೆ ಬಿಯರ್ ಬಾಟಲ್​ನಿಂದ ಹೊಡೆದ ಆರೋಪಿಗಳು

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್