AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕಿದ ಕೋಳಿಗೆ ಅರ್ಧ ಟಿಕೆಟ್ ದರ ಕೊಟ್ಟು ಹೈದರಾಬಾದ್​ನಿಂದ ಕೊಪ್ಪಳಕ್ಕೆ ಪ್ರಯಾಣಿಸಿದ ವ್ಯಕ್ತಿ

ಹೈದರಾಬಾದ್​ನಿಂದ ಗಂಗಾವತಿಗೆ ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ ಪ್ರಯಾಣ ಬೆಳೆಸಿದ್ದ ವ್ಯಕ್ತಿ 463 ರೂ. ಹಣ ನೀಡಿದ್ದಾರೆ. ಒಂದು ಕೋಳಿಗೂ ಅರ್ಧ ಟಿಕೆಟ್ ನೀಡಿರುವ ಬಗ್ಗೆ ಇದೀಗ ಪರ ವಿರೋಧ ಚರ್ಚೆಯಾಗುತ್ತಿವೆ.

ಸಾಕಿದ ಕೋಳಿಗೆ ಅರ್ಧ ಟಿಕೆಟ್ ದರ ಕೊಟ್ಟು ಹೈದರಾಬಾದ್​ನಿಂದ ಕೊಪ್ಪಳಕ್ಕೆ ಪ್ರಯಾಣಿಸಿದ ವ್ಯಕ್ತಿ
ಕೋಳಿಗೆ ಅರ್ಧ ಟಿಕೆಟ್ ದರ ಕೊಟ್ಟು ವ್ಯಕ್ತಿಯೊಬ್ಬರು ಪ್ರಯಾಣಿಸಿದ್ದಾರೆ
TV9 Web
| Edited By: sandhya thejappa|

Updated on: Nov 30, 2021 | 11:01 AM

Share

ಕೊಪ್ಪಳ: ಕೋಳಿಗೂ ಅರ್ಧ ಟಿಕೆಟ್ ದರ ಕೊಟ್ಟು ಪ್ರಯಾಣಿಸಿದ ಪ್ರಸಂಗವೊಂದು ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೆಎಸ್ಆರ್​ಟಿಸಿ ಬಸ್​ನಲ್ಲಿ ವ್ಯಕ್ತಿಯೊಬ್ಬರು ಹೈದರಾಬಾದ್​ನಿಂದ ಗಂಗಾವತಿಗೆ ಬಂದಿದ್ದು, ಸಾಕಿದ ಕೋಳಿಗೂ 463 ರೂಪಾಯಿ ಟಿಕೆಟ್ ದರ ನೀಡಿ ಪ್ರಯಾಣಿಸಿದ್ದಾರೆ. ಸರ್ಕಾರಿ ಬಸ್​ಗಳಲ್ಲಿ ಸಾಕು ಪ್ರಾಣಿಗಳಿಗೆ ಟಿಕೆಟ್ ಖರೀದಿಸುವ ನಿಯಮವಿದೆ. ಹೀಗಾಗಿ ನವೆಂಬರ್ 28 ರಂದು ಹೈದರಾಬಾದ್ನಿಂದ ಪ್ರಯಾಣ ಮಾಡಿದ ವ್ಯಕ್ತಿ ತಂದಿದ್ದ ಕೋಳಿಗೂ ಅರ್ಧ ಟಿಕೆಟ್ ದರ ನೀಡಿದ್ದಾರೆ.

ಹೈದರಾಬಾದ್​ನಿಂದ ಗಂಗಾವತಿಗೆ ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ ಪ್ರಯಾಣ ಬೆಳೆಸಿದ್ದ ವ್ಯಕ್ತಿ 463 ರೂ. ಹಣ ನೀಡಿದ್ದಾರೆ. ಒಂದು ಕೋಳಿಗೂ ಅರ್ಧ ಟಿಕೆಟ್ ನೀಡಿರುವ ಬಗ್ಗೆ ಇದೀಗ ಪರ ವಿರೋಧ ಚರ್ಚೆಯಾಗುತ್ತಿವೆ. ಒಂದು ಕೋಳಿಗೆ ಸುಮಾರು 400 ರಿಂದ 500 ರೂ. ಇದೆ. ಅಂತದ್ರಲ್ಲಿ 463 ರೂ. ನೀಡಿ ಟಿಕೆಟ್ ಕೊಟ್ಟಿರೋದು ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಬಸ್ ನಿರ್ವಾಹಕ ಅನೀಶ್ರನ್ನ ಕೇಳಿದರೆ, ನಾವು ಹೈದರಾಬಾದ್​ನಿಂದ ಬರುತ್ತಾ ಇದ್ವಿ. ಓರ್ವ ಕೋಳಿ ಜೊತೆ ಬಂದಿದ್ದರು. ಸೀಟ್ ಖಾಲಿ ಇತ್ತು. ಹೀಗಾಗಿ ಬರುತ್ತೀನಿ ಅಂತ ಹೇಳಿದ್ದರು. ಕೋಳಿಗೂ ಚಾರ್ಜ್ ಆಗತ್ತೆ ಅಂದ್ವಿ. ಅದಕ್ಕೆ ಅವರು ಸಾಕಿದ ಕೋಳಿ ನಾನು ಬಿಟ್ಟು ಬರಲ್ಲ ಅಂತ ಅರ್ಧ ಟಿಕೆಟ್ ಹಣ ಕೊಟ್ಟು ಪ್ರಯಾಣಿಸಿದ್ದಾರೆ ಅಂತ ತಿಳಿಸಿದ್ದಾರೆ.

ಇದನ್ನೂ ಓದಿ

ಧಾರವಾಡ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆ; ಸಿಎಂ ಬೊಮ್ಮಾಯಿಗೆ ರಾಜಕೀಯ ನೆಲೆ ಕಲ್ಪಿಸಿದ ಕ್ಷೇತ್ರ ಈ ಬಾರಿ ಯಾರ ಕೈ ಹಿಡಿಯುತ್ತೆ?

ದೇವನಹಳ್ಳಿಯಲ್ಲಿ ಬಾರ್ ಎದುರು ಪುಂಡರ ರೌಡಿಸಂ; ಯುವಕನ ತಲೆಗೆ ಬಿಯರ್ ಬಾಟಲ್​ನಿಂದ ಹೊಡೆದ ಆರೋಪಿಗಳು

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!