AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanapur lake: ಸಾಣಾಪೂರ ಕೆರೆ ಬಗ್ಗೆ ಜನರಿಗೆ ಅರಿವು ಮೂಡಿಸಲು ನೀರಿಗೆ ಜಿಗಿದ ಕೊಪ್ಪಳ ಡಿಸಿ -ವಿಡಿಯೋ ವೈರಲ್

Koppal Deputy Commissioner Suralkar Vikas Kishor: ಸಾಣಾಪೂರ ಕೆರೆಯಲ್ಲಿ ಈಜಲು ಹೋಗಿ ಅನೇಕ ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಜಾಕೆಟ್ ಅವಶ್ಯಕತೆ ತುಂಬಾ ಮುಖ್ಯ ಅನ್ನೋದನ್ನ ಅರಿವು ಮೂಡಿಸಲು ಡಿಸಿ ವಿಕಾಸ್ ಕಿಶೋರ್ ಯತ್ನಿಸಿದ್ದಾರೆ. ಸಾಣಾಪೂರ ಕೆರೆ ಸುತ್ತ ಮುತ್ತ ಪ್ರವಾಸಿ ತಾಣಗಳ ಅಭಿವೃದ್ದಿಗೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಒತ್ತು ನೀಡುತ್ತಿರುವುದು ಗಮನಾರ್ಹ.

Sanapur lake: ಸಾಣಾಪೂರ ಕೆರೆ ಬಗ್ಗೆ ಜನರಿಗೆ ಅರಿವು ಮೂಡಿಸಲು ನೀರಿಗೆ ಜಿಗಿದ ಕೊಪ್ಪಳ ಡಿಸಿ -ವಿಡಿಯೋ ವೈರಲ್
ಸಾಣಾಪೂರ ಕೆರೆ ಬಗ್ಗೆ ಜನರಿಗೆ ಅರಿವು ಮೂಡಿಸಲು ನೀರಿಗೆ ಜಿಗಿದ ಕೊಪ್ಪಳ ಜಿಲ್ಲಾಧಿಕಾರಿ: ವಿಡಿಯೋ ವೈರಲ್
TV9 Web
| Edited By: |

Updated on:Nov 03, 2021 | 9:44 AM

Share

ಕೊಪ್ಪಳ: ಕೊಪ್ಪಳ ಜಿಲ್ಲಾಧಿಕಾರಿ ನೀರಿಗೆ ಜಿಗಿದ ವಿಡಿಯೋ ವೈರಲ್ ಆಗಿದೆ. ಸಾಣಾಪೂರ ಕೆರೆಯಲ್ಲಿ ಯಾವುದೇ ಸೇಫ್ಟಿ ಜಾಕೆಟ್ ಇಲ್ಲದೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ನೀರಿಗೆ ಹಾರಿದ್ದಾರೆ. ಸಾಣಾಪೂರ ಕೆರೆಯಲ್ಲಿ ಸಾವಿನ ಪ್ರಮಾಣ ಹೆಚ್ಚು ಇದ್ದು, ತನ್ಮೂಲಕ ಜನರಿಗೆ ಅರಿವು ಮೂಡಿಸಲು ನಿನ್ನೆ ಮಂಗಳವಾರ ಜಿಲ್ಲಾಧಿಕಾರಿ ಯತ್ನಿಸಿದ್ದಾರೆ.

ಸಾಣಾಪೂರ ಕೆರೆಯಲ್ಲಿ ಈಜಲು ಹೋಗಿ ಅನೇಕ ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಜಾಕೆಟ್ ಅವಶ್ಯಕತೆ ತುಂಬಾ ಮುಖ್ಯ ಅನ್ನೋದನ್ನ ಅರಿವು ಮೂಡಿಸಲು ಡಿಸಿ ವಿಕಾಸ್ ಕಿಶೋರ್ ಯತ್ನಿಸಿದ್ದಾರೆ. ಸಾಣಾಪೂರ ಕೆರೆ ಸುತ್ತ ಮುತ್ತ ಪ್ರವಾಸಿ ತಾಣಗಳ ಅಭಿವೃದ್ದಿಗೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಒತ್ತು ನೀಡುತ್ತಿರುವುದು ಗಮನಾರ್ಹ. ಪ್ರಾಯೋಗಿಕವಾಗಿ ತಾವೇ ಚಟುವಟಿಕೆಗಳನ್ನ ಮಾಡೋ ಮೂಲಕ ಗಮನ ಸೆಳೆದಿದ್ದಾರೆ. ಸೈಕ್ಲಿಂಗ್, ಹಾರ್ಸ್ ರೈಡಿಂಗ್, ರಾಕ್ ಕ್ಲೈಂಬಿಂಗ್ ನಂತಹ ಚಟುವಟಿಕೆಗಳಲ್ಲಿ ಡಿ‌ಸಿ ವಿಕಾಸ್ ಕಿಶೋರ್​ ಆಗಾಗ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ.

ಆದ್ರೆ ಸ್ವತಃ ತಾವೇ ಜಾಕೆಟ್ ಇಲ್ಲದೆ ಮೇಲಿಂದ ನೀರಿಗೆ ನೀರಿಗೆ ಹಾರಿದ್ದು, ವಿಡಿಯೋ ವೈರಲ್ ಆಗಿದೆ. ಡಿ‌ಸಿ ವಿಕಾಸ್ ಕಿಶೋರ್​ಗೆ ಗಂಗಾವತಿ ತಾಲೂಕ ಪಂಚಾಯತ್ ಇ.ಒ. ಮೋಹನ ಸಹ ಸಾಥ್‌ ನೀಡಿದ್ದಾರೆ! ಆಯಕಟ್ಟಿನ ಸ್ಥಾನದಲ್ಲಿರುವ ಇಬ್ಬರೂ ಅಧಿಕಾರಿಗಳು ಯಾವುದೇ ಸೇಫ್ಟಿ ಜಾಕೆಟ್ ಇಲ್ಲದೆ ಮೇಲಿಂದ ಡೈವ್ ಮಾಡಿದ್ದಾರೆ. ತಾವು ಮೇಲಿಂದ ಡೈವ್ ಮಾಡಿದ್ದನ್ನ ಸ್ವತಃ ಡಿ‌ಸಿ ವಿಕಾಸ್ ಕಿಶೋರ್ ಅವರೇ ವಿಡಿಯೋ ಮಾಡಿಸಿದ್ದಾರೆ.

in an awareness attempt koppal DC Suralkar Vikas Kishor jumps into sanapur lake without life jacket

ಸಾಣಾಪೂರ ಕೆರೆ ಸುತ್ತ ಮುತ್ತ ಪ್ರವಾಸಿ ತಾಣಗಳ ಅಭಿವೃದ್ದಿಗೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಒತ್ತು ನೀಡುತ್ತಿರುವುದು ಗಮನಾರ್ಹ

ದೀಪಾವಳಿ ಹಬ್ಬದ ವೇಳೆ ಇಸ್ಪೀಟ್ ಆಡಿದ್ರೆ ಕಾನೂನು ಕ್ರಮ; ಹಳ್ಳಿಗಳಲ್ಲಿ ಪೊಲೀಸರಿಂದ ವಾರ್ನಿಂಗ್ ಕೊಪ್ಪಳ: ದೀಪಾವಳಿ ಹಬ್ಬದ ಹಿನ್ನೆಲೆ ಯಾರು ಜೂಜಾಡುವಂತಿಲ್ಲ ಎಂದು ಕೊಪ್ಪಳ ಜಿಲ್ಲೆಯ ಹಳ್ಳಿಗಳಲ್ಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದರ ಹೊರತಾಗಿಯೂ ಜೂಜಾಡಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ. ಗ್ರಾಮಗಳಲ್ಲಿ ಮೈಕ್ ಮೂಲಕ ಪೊಲೀಸರು ಈ ವಿಚಾರವನ್ನು ಪ್ರಚಾರ ಮಾಡಿದ್ದಾರೆ.

ದೀಪಾವಳಿಯಲ್ಲಿ ಇಸ್ಪೀಟ್ ಆಟವಾಡುವುದು ಕೊಪ್ಪಳ ಜಿಲ್ಲೆಯಲ್ಲಿ ಸಾಮಾನ್ಯವಾಗಿದೆ. ಹೀಗಾಗಿ ಹಬ್ಬದ ನೆಪದಲ್ಲಿ ಜೂಜಾಟ ಆಡುವವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು, ಇಸ್ಪೀಟ್ ಆಟಕ್ಕೆ ನಿರ್ಬಂಧ ಹೇರಿದ್ದಾರೆ.

TV9 Kannada Headlines @ 9AM (03-11-2021)

(in an awareness attempt koppal Deputy Commissioner Suralkar Vikas Kishor jumps into sanapur lake without life jacket)

Published On - 9:27 am, Wed, 3 November 21

Follow Us
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು