AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: RTO ಅಧಿಕಾರಿಗಳಿಗೆ ಹೆದ್ದಾರಿಯಲ್ಲಿ ದುಡ್ಡಿನ ಸುರಿಮಳೆ, ವಸೂಲಿಗೆ ಬ್ರೇಕ್ ಹಾಕುವವರೇ ಇಲ್ಲ, ಅದರಿಂದ ಅಪಘಾತಗಳೂ ಹೆಚ್ಚುತ್ತಿವೆ!

Koppal RTO Bribe: ವಾಹನಗಳ ಸ್ಪೀಡ್ ಉಪಟಳ ಹಾಗೂ RTO ಅಧಿಕಾರಿಗಳ ಹಣ ವಸೂಲಿಗೆ ಬ್ರೇಕ್ ಇಲ್ಲವಾಗಿದೆ. ಶಹಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ RTO ಅಧಿಕಾರಿ, ಸಿಬ್ಬಂದಿ ಹಾಗೂ ಹೊಮ್ ಗಾರ್ಡ್ ವಾಹನಗಳ ತಡೆದು ಹಣ ವಸೂಲಿ ಮಾಡುತ್ತಾರೆ. ಚಾಲಕರು ಪೈಪೋಟಿಯಲ್ಲಿ ಭಯಾನಕವಾಗಿ ಲಾರಿ, ಟಿಪ್ಪರ್, ಕಂಟೇನರ್ ವಾಹನಗಳನ್ನು ಓಡಿಸುತ್ತಾರೆ. ಕಳೆದ ಎರಡು ತಿಂಗಳಲ್ಲಿ ಹಿಂದೆ ಒಟ್ಟು 9 ಮಂದಿ ಇಲ್ಲಿ ಸಾವಿಗೀಡಾಗಿದ್ದರು.

ಕೊಪ್ಪಳ: RTO ಅಧಿಕಾರಿಗಳಿಗೆ ಹೆದ್ದಾರಿಯಲ್ಲಿ ದುಡ್ಡಿನ ಸುರಿಮಳೆ, ವಸೂಲಿಗೆ ಬ್ರೇಕ್ ಹಾಕುವವರೇ ಇಲ್ಲ, ಅದರಿಂದ ಅಪಘಾತಗಳೂ ಹೆಚ್ಚುತ್ತಿವೆ!
ಕೊಪ್ಪಳದಲ್ಲಿ RTO ಅಧಿಕಾರಿಗಳ ದನ ದಾಹ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Aug 17, 2023 | 9:09 AM

Share

ಕೊಪ್ಪಳ, ಆಗಸ್ಟ್​ 17: ಕೊಪ್ಪಳದಲ್ಲಿ (Koppal) ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಂದ (RTO) ವಸೂಲಿ ಎಂಬುದು ಎಗ್ಗು ಸಿಗ್ಗಿಲ್ಲದೇ ಮುಂದುವರಿದಿದೆ. RTO ಅಧಿಕಾರಿಗಳ ದನ ದಾಹ , ವಸೂಲಿಗೆ (RTO Bribe) ಬ್ರೇಕ್ ಹಾಕುವವರೇ ಇಲ್ಲವಾಗಿದೆ! ಆದರೆ ಇದರಿಂದ ಮತ್ತೊಂದು ಅನಾಹುತ ಎದುರಾಗಿದೆ. ಆರ್ ಟಿಓ ಅಧಿಕಾರಿಗಳೇನೋ ಹೆದ್ದಾರಿಯಲ್ಲಿ ವಸೂಲಿ ಬಾಜಿಗೆ ಇಳಿದುಬಿಡುತ್ತಾರೆ. ಆದರೆ ಅದೇ ವೇಳೆ ಸರಿಯಾಗಿ ಅದು ಅಪಘಾತಕ್ಕೆ (Accident) ಕಾರಣವಾಗುತ್ತಿದೆಯಾ ಎಂಬ ಆತಂಕ ಅಲ್ಲಿ ಮನೆ ಮಾಡಿದೆ. ರಾಷ್ಟ್ರೀಯ ಹೆದ್ದಾರಿ 50 ರ ಮೇಲೆ ಹತ್ತಾರು ವಾಹನಗಳನ್ನ ಒಮ್ಮಲೇ ನಿಲ್ಲಿಸೋ RTO ಅಧಿಕಾರಿಗಳು ಬೃಹತ್ ಗಾತ್ರದ ವಾಹನ ನಿಲ್ಲಿಸಿಬಿಟ್ಟು ಟ್ರಾಫಿಕ್ ಜಾಮ್ ಗೆ ಕಾರಣವಾಗುತ್ತಿದ್ದಾರೆ.

ಅಲ್ಲಿ RTO ಅಧಿಕಾರಿಗಳ ದನ ದಾಹಕ್ಕೆ ಕೊನೆ ಮೊದಲೇ ಇರುವುದಿಲ್ಲ. ಎನ್ ಹೆಚ್ ಕುಷ್ಟಗಿ ಬಳಿಯಂತೂ ನಿರಂತರ ಅಪಘಾತಗಳು ಸಂಭವಿಸುತ್ತಿವೆ. ಕೊಪ್ಪಳ ತಾಲೂಕಿನ ಶಹಪುರ ರಾಷ್ಟ್ರೀಯ ಹೆದ್ದಾರಿ ಬಳಿ ವಾಹನಗಳನ್ನ ಯರ್ರಾಬಿರ್ರಿ ತಡೆದು ಅಧಿಕಾರಿಗಳು ಹಣ ವಸೂಲಿಗಾಗಿ ಇಳಿದುಬಿಡುತ್ತಾರೆ. ಟಿಪ್ಪರ್, ಲೋಡ್ ಲಾರಿ, ಕಂಟೇನರ್ ಹೀಗೆ ಭಾರಿ ಗಾತ್ರದ ವಾಹನಗಳು ಅಲ್ಲಿ ನಿಲುಗಡೆಯಾಗುತ್ತವೆ. ಅದಾದ ಮೇಲೆ RTO ಅಧಿಕಾರಿಗಳಿಗೆ ಹಣ ನೀಡಿ ಒಮ್ಮೆಲೆ ಮುನ್ನುಗ್ಗುವ ವಾಹನಗಳು ಹೆದ್ದಾರಿಯಲ್ಲಿ ಓವರ್ ಸ್ಪೀಡ್ ಹಾವಳಿ ಎಬ್ಬಿಸುತ್ತವೆ.

Also Read: Karnataka Breaking Kannada News Live: ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಕ್ರಮ; ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬಿಳುತ್ತೆ ದಂಡ

ವಾಹನಗಳ ಸ್ಪೀಡ್ ಉಪಟಳ ಹಾಗೂ RTO ಅಧಿಕಾರಿಗಳ ಹಣ ವಸೂಲಿಗೆ ಬ್ರೇಕ್ ಇಲ್ಲವಾಗಿದೆ. ಶಹಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ RTO ಅಧಿಕಾರಿ, ಸಿಬ್ಬಂದಿ ಹಾಗೂ ಹೊಮ್ ಗಾರ್ಡ್ ವಾಹನಗಳ ತಡೆದು ಹಣ ವಸೂಲಿ ಮಾಡುತ್ತಾರೆ. ಚಾಲಕರು ಪೈಪೋಟಿಯಲ್ಲಿ ಭಯಾನಕವಾಗಿ ಲಾರಿ, ಟಿಪ್ಪರ್, ಕಂಟೇನರ್ ವಾಹನಗಳನ್ನು ಓಡಿಸುತ್ತಾರೆ. ಕಳೆದ ಎರಡು ತಿಂಗಳಲ್ಲಿ ಹಿಂದೆ ಒಟ್ಟು 9 ಮಂದಿ ಇಲ್ಲಿ ಸಾವಿಗೀಡಾಗಿದ್ದರು.

ಕೊಪ್ಪಳ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!