AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಹಾಲಪ್ಪ ಆಚಾರ್ ಸೋಲಬೇಕೆಂದು ಹೆಸರು ಬರೆದಿಟ್ಟು ವಾಮಾಚಾರ; ಪತ್ತೆಯಾದ ವಸ್ತುಗಳನ್ನು ನೋಡಿ ಶಾಕ್ ಆದ ಗ್ರಾಮಸ್ಥರು

ಹಾಲಪ್ಪ ಆಚಾರ್ ಸೋಲಬೇಕು ಎಂದು ಹೆಸರು ಬರೆದು ಕೆಲ ವಿರೋಧಿಗಳು ವಾಮಾಚಾರ ಮಾಡಿಸಿದ್ದು ಯಲಬುರ್ಗಾ ಕ್ಷೇತ್ರದ ಎರಡ್ಮೂರು ಕಡೆಗಳಲ್ಲಿ ವಾಮಾಚಾರದ ವಸ್ತುಗಳು ಪತ್ತೆಯಾಗಿವೆ.

ಕೊಪ್ಪಳ: ಹಾಲಪ್ಪ ಆಚಾರ್ ಸೋಲಬೇಕೆಂದು ಹೆಸರು ಬರೆದಿಟ್ಟು ವಾಮಾಚಾರ; ಪತ್ತೆಯಾದ ವಸ್ತುಗಳನ್ನು ನೋಡಿ ಶಾಕ್ ಆದ ಗ್ರಾಮಸ್ಥರು
ವಾಮಾಚಾರದ ವಸ್ತುಗಳು
ಆಯೇಷಾ ಬಾನು
|

Updated on: Mar 25, 2023 | 1:18 PM

Share

ಕೊಪ್ಪಳ: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Elections 2023) ಹೊತ್ತಲ್ಲೆ ಮಾಟ ಮಂತ್ರದ ಚಾಳಿ ಶುರುವಾಗಿದೆ. ಸಚಿವ ಹಾಲಪ್ಪ ಆಚಾರ್(Halappa Achar) ಸೋಲಿಸಲು ವಾಮಾಚಾರ ಮಾಡಿಸಲಾಗಿದೆ. ಹಾಲಪ್ಪ ಆಚಾರ್ ಸೋಲಬೇಕು ಎಂದು ಹೆಸರು ಬರೆದು ಕೆಲ ವಿರೋಧಿಗಳು ವಾಮಾಚಾರ ಮಾಡಿಸಿದ್ದು ಯಲಬುರ್ಗಾ ಕ್ಷೇತ್ರದ ಎರಡ್ಮೂರು ಕಡೆಗಳಲ್ಲಿ ವಾಮಾಚಾರದ ವಸ್ತುಗಳು ಪತ್ತೆಯಾಗಿವೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ನಿಲೋಗಲ್, ಮಲಕಸಮುದ್ರ ಗ್ರಾಮದಲ್ಲಿ ತಾಮ್ರದ ವಸ್ತುವಿನಲ್ಲಿ ಸಚಿವ ಹಾಲಪ್ಪ ಆಚಾರ್, ಅವರ ಅಳಿಯ ಗೌರ ಬಸವರಾಜ ಹೆಸರು ಬರೆದು ವಾಮಾಚಾರ ಮಾಡಿಸಲಾಗಿದೆ.

ವಾಮಾಚಾರದ ವಸ್ತುಗಳನ್ನು ಕಂಡು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಸಚಿವ ಹಾಲಪ್ಪ ಆಚಾರ್ ಹಾಗೂ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ನಡುವೆ ಸ್ಪರ್ಧೆ ಏರ್ಪಟ್ಟಿದ್ದು ಕಾಂಗ್ರೆಸ್ ವಿರುದ್ದ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ನೇರವಾಗಿ ಬಂದು ಚುನಾವಣೆ ಎದುರಿಸಿ. ಈ ರೀತಿ ವಾಮಾಚಾರ ಮಾಡಿ ಏನು ಸಾಧಿಸಲಾಗದು ಎಂದು ಕಿಡಿಕಾರಿದ್ದಾರೆ. ಇಂತಹ ಕೃತ್ಯ ಎಸಗಿರುವವರ ವಿರುದ್ದ ಕ್ರಮಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Shocking News: ವಾಮಾಚಾರ ಮಾಡುತ್ತಿದ್ದಾರೆ ಎಂದು ಮಹಿಳೆಯರಿಗೆ ಬಲವಂತವಾಗಿ ಮಲಮೂತ್ರವನ್ನು ತಿನ್ನಿಸಿದ ಗ್ರಾಮಸ್ಥರು

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?