AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ

Koppal News: ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ
ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಆಯ್ಕೆಯಾದ ಮನೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Aug 14, 2023 | 8:26 PM

Share

ಕೊಪ್ಪಳ, ಆಗಸ್ಟ್​ 14: 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮದ ಭಾಗವಾಗಿ ಹರ್​ ಘರ್​ ತಿರಂಗಾ (Har Ghar Tiranga) ಅಭಿಯಾನ ನಡೆಸಲಾಗುತ್ತಿದೆ. ಹಾಗಾಗಿ ಆಗಸ್ಟ್​ 13 ರಿಂದ 15ರ ವರೆಗೆ ರಾಜ್ಯಾದ್ಯಂತ ರಾಷ್ಟ್ರಧ್ವಜಗಳನ್ನು ಹಾರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ ಪಂಚಾಯತಿಯ 2016-17ನೇ ಸಾಲಿನ ಫಲಾನುಭವಿಯಾಗಿ ಮನೆ ನಿರ್ಮಿಸಿಕೊಂಡಿರುವ ಶಕುಂತಲಾ ಗಂಡ ಮಲ್ಲಪ್ಪ ನಾಲತ್ತವಾಡ ಅವರು ತಮ್ಮ ಮನೆಯ ಮೇಲೆ ಧ್ವಜಾರೋಹಣ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ; ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಗ್ರಾಮಗಳಲ್ಲಿ ಅಮೃತ ಸರೋವರ, ಹುತಾತ್ಮರ ಸ್ಮಾರಕ ಶಿಲಾಫಲಕ

ಆಜಾದಿಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದಡಿ ತ್ರಿವರ್ಣ ಧ್ವಜ ಹಾರಿಸಿದ್ದರು. ಈ ಚಿತ್ರವು ಭಾರತ ಸರ್ಕಾರದ ಹರ್ ಘರ್ ತಿರಂಗಾ ಹಾಗೂ ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ  ಆಯ್ಕೆಯಾಗಿದೆ. ಆ ಮೂಲಕ ಕೊಪ್ಪಳ ಜಿಲ್ಲೆಯ ಕೀರ್ತಿಯು ರಾಷ್ಟ್ರಾದ್ಯಂತ ಹಬ್ಬಿದಂತಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಯೋಜಾನಾಧಿಕಾರಿ ಸಂತಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. 

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ