AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ

Koppal News: ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ
ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಆಯ್ಕೆಯಾದ ಮನೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Aug 14, 2023 | 8:26 PM

Share

ಕೊಪ್ಪಳ, ಆಗಸ್ಟ್​ 14: 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮದ ಭಾಗವಾಗಿ ಹರ್​ ಘರ್​ ತಿರಂಗಾ (Har Ghar Tiranga) ಅಭಿಯಾನ ನಡೆಸಲಾಗುತ್ತಿದೆ. ಹಾಗಾಗಿ ಆಗಸ್ಟ್​ 13 ರಿಂದ 15ರ ವರೆಗೆ ರಾಜ್ಯಾದ್ಯಂತ ರಾಷ್ಟ್ರಧ್ವಜಗಳನ್ನು ಹಾರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ ಪಂಚಾಯತಿಯ 2016-17ನೇ ಸಾಲಿನ ಫಲಾನುಭವಿಯಾಗಿ ಮನೆ ನಿರ್ಮಿಸಿಕೊಂಡಿರುವ ಶಕುಂತಲಾ ಗಂಡ ಮಲ್ಲಪ್ಪ ನಾಲತ್ತವಾಡ ಅವರು ತಮ್ಮ ಮನೆಯ ಮೇಲೆ ಧ್ವಜಾರೋಹಣ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ; ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಗ್ರಾಮಗಳಲ್ಲಿ ಅಮೃತ ಸರೋವರ, ಹುತಾತ್ಮರ ಸ್ಮಾರಕ ಶಿಲಾಫಲಕ

ಆಜಾದಿಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದಡಿ ತ್ರಿವರ್ಣ ಧ್ವಜ ಹಾರಿಸಿದ್ದರು. ಈ ಚಿತ್ರವು ಭಾರತ ಸರ್ಕಾರದ ಹರ್ ಘರ್ ತಿರಂಗಾ ಹಾಗೂ ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ  ಆಯ್ಕೆಯಾಗಿದೆ. ಆ ಮೂಲಕ ಕೊಪ್ಪಳ ಜಿಲ್ಲೆಯ ಕೀರ್ತಿಯು ರಾಷ್ಟ್ರಾದ್ಯಂತ ಹಬ್ಬಿದಂತಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಯೋಜಾನಾಧಿಕಾರಿ ಸಂತಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. 

Follow Us
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?