AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ

Koppal News: ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ
ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಆಯ್ಕೆಯಾದ ಮನೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Aug 14, 2023 | 8:26 PM

Share

ಕೊಪ್ಪಳ, ಆಗಸ್ಟ್​ 14: 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮದ ಭಾಗವಾಗಿ ಹರ್​ ಘರ್​ ತಿರಂಗಾ (Har Ghar Tiranga) ಅಭಿಯಾನ ನಡೆಸಲಾಗುತ್ತಿದೆ. ಹಾಗಾಗಿ ಆಗಸ್ಟ್​ 13 ರಿಂದ 15ರ ವರೆಗೆ ರಾಜ್ಯಾದ್ಯಂತ ರಾಷ್ಟ್ರಧ್ವಜಗಳನ್ನು ಹಾರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ ಪಂಚಾಯತಿಯ 2016-17ನೇ ಸಾಲಿನ ಫಲಾನುಭವಿಯಾಗಿ ಮನೆ ನಿರ್ಮಿಸಿಕೊಂಡಿರುವ ಶಕುಂತಲಾ ಗಂಡ ಮಲ್ಲಪ್ಪ ನಾಲತ್ತವಾಡ ಅವರು ತಮ್ಮ ಮನೆಯ ಮೇಲೆ ಧ್ವಜಾರೋಹಣ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ; ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಗ್ರಾಮಗಳಲ್ಲಿ ಅಮೃತ ಸರೋವರ, ಹುತಾತ್ಮರ ಸ್ಮಾರಕ ಶಿಲಾಫಲಕ

ಆಜಾದಿಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದಡಿ ತ್ರಿವರ್ಣ ಧ್ವಜ ಹಾರಿಸಿದ್ದರು. ಈ ಚಿತ್ರವು ಭಾರತ ಸರ್ಕಾರದ ಹರ್ ಘರ್ ತಿರಂಗಾ ಹಾಗೂ ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ  ಆಯ್ಕೆಯಾಗಿದೆ. ಆ ಮೂಲಕ ಕೊಪ್ಪಳ ಜಿಲ್ಲೆಯ ಕೀರ್ತಿಯು ರಾಷ್ಟ್ರಾದ್ಯಂತ ಹಬ್ಬಿದಂತಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಯೋಜಾನಾಧಿಕಾರಿ ಸಂತಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. 

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು