AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ

Koppal News: ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ
ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಆಯ್ಕೆಯಾದ ಮನೆ
ದತ್ತಾತ್ರೇಯ ಪಾಟೀಲ್​
| Edited By: |

Updated on: Aug 14, 2023 | 8:26 PM

Share

ಕೊಪ್ಪಳ, ಆಗಸ್ಟ್​ 14: 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮದ ಭಾಗವಾಗಿ ಹರ್​ ಘರ್​ ತಿರಂಗಾ (Har Ghar Tiranga) ಅಭಿಯಾನ ನಡೆಸಲಾಗುತ್ತಿದೆ. ಹಾಗಾಗಿ ಆಗಸ್ಟ್​ 13 ರಿಂದ 15ರ ವರೆಗೆ ರಾಜ್ಯಾದ್ಯಂತ ರಾಷ್ಟ್ರಧ್ವಜಗಳನ್ನು ಹಾರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ ಪಂಚಾಯತಿಯ 2016-17ನೇ ಸಾಲಿನ ಫಲಾನುಭವಿಯಾಗಿ ಮನೆ ನಿರ್ಮಿಸಿಕೊಂಡಿರುವ ಶಕುಂತಲಾ ಗಂಡ ಮಲ್ಲಪ್ಪ ನಾಲತ್ತವಾಡ ಅವರು ತಮ್ಮ ಮನೆಯ ಮೇಲೆ ಧ್ವಜಾರೋಹಣ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ; ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಗ್ರಾಮಗಳಲ್ಲಿ ಅಮೃತ ಸರೋವರ, ಹುತಾತ್ಮರ ಸ್ಮಾರಕ ಶಿಲಾಫಲಕ

ಆಜಾದಿಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದಡಿ ತ್ರಿವರ್ಣ ಧ್ವಜ ಹಾರಿಸಿದ್ದರು. ಈ ಚಿತ್ರವು ಭಾರತ ಸರ್ಕಾರದ ಹರ್ ಘರ್ ತಿರಂಗಾ ಹಾಗೂ ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ  ಆಯ್ಕೆಯಾಗಿದೆ. ಆ ಮೂಲಕ ಕೊಪ್ಪಳ ಜಿಲ್ಲೆಯ ಕೀರ್ತಿಯು ರಾಷ್ಟ್ರಾದ್ಯಂತ ಹಬ್ಬಿದಂತಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಯೋಜಾನಾಧಿಕಾರಿ ಸಂತಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. 

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ