AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ

Koppal News: ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ
ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಆಯ್ಕೆಯಾದ ಮನೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Aug 14, 2023 | 8:26 PM

Share

ಕೊಪ್ಪಳ, ಆಗಸ್ಟ್​ 14: 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮದ ಭಾಗವಾಗಿ ಹರ್​ ಘರ್​ ತಿರಂಗಾ (Har Ghar Tiranga) ಅಭಿಯಾನ ನಡೆಸಲಾಗುತ್ತಿದೆ. ಹಾಗಾಗಿ ಆಗಸ್ಟ್​ 13 ರಿಂದ 15ರ ವರೆಗೆ ರಾಜ್ಯಾದ್ಯಂತ ರಾಷ್ಟ್ರಧ್ವಜಗಳನ್ನು ಹಾರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ ಪಂಚಾಯತಿಯ 2016-17ನೇ ಸಾಲಿನ ಫಲಾನುಭವಿಯಾಗಿ ಮನೆ ನಿರ್ಮಿಸಿಕೊಂಡಿರುವ ಶಕುಂತಲಾ ಗಂಡ ಮಲ್ಲಪ್ಪ ನಾಲತ್ತವಾಡ ಅವರು ತಮ್ಮ ಮನೆಯ ಮೇಲೆ ಧ್ವಜಾರೋಹಣ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ; ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಗ್ರಾಮಗಳಲ್ಲಿ ಅಮೃತ ಸರೋವರ, ಹುತಾತ್ಮರ ಸ್ಮಾರಕ ಶಿಲಾಫಲಕ

ಆಜಾದಿಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದಡಿ ತ್ರಿವರ್ಣ ಧ್ವಜ ಹಾರಿಸಿದ್ದರು. ಈ ಚಿತ್ರವು ಭಾರತ ಸರ್ಕಾರದ ಹರ್ ಘರ್ ತಿರಂಗಾ ಹಾಗೂ ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ  ಆಯ್ಕೆಯಾಗಿದೆ. ಆ ಮೂಲಕ ಕೊಪ್ಪಳ ಜಿಲ್ಲೆಯ ಕೀರ್ತಿಯು ರಾಷ್ಟ್ರಾದ್ಯಂತ ಹಬ್ಬಿದಂತಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಯೋಜಾನಾಧಿಕಾರಿ ಸಂತಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. 

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು