AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ

Koppal News: ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ
ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಆಯ್ಕೆಯಾದ ಮನೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Aug 14, 2023 | 8:26 PM

Share

ಕೊಪ್ಪಳ, ಆಗಸ್ಟ್​ 14: 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮದ ಭಾಗವಾಗಿ ಹರ್​ ಘರ್​ ತಿರಂಗಾ (Har Ghar Tiranga) ಅಭಿಯಾನ ನಡೆಸಲಾಗುತ್ತಿದೆ. ಹಾಗಾಗಿ ಆಗಸ್ಟ್​ 13 ರಿಂದ 15ರ ವರೆಗೆ ರಾಜ್ಯಾದ್ಯಂತ ರಾಷ್ಟ್ರಧ್ವಜಗಳನ್ನು ಹಾರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ ಪಂಚಾಯತಿಯ 2016-17ನೇ ಸಾಲಿನ ಫಲಾನುಭವಿಯಾಗಿ ಮನೆ ನಿರ್ಮಿಸಿಕೊಂಡಿರುವ ಶಕುಂತಲಾ ಗಂಡ ಮಲ್ಲಪ್ಪ ನಾಲತ್ತವಾಡ ಅವರು ತಮ್ಮ ಮನೆಯ ಮೇಲೆ ಧ್ವಜಾರೋಹಣ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ; ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಗ್ರಾಮಗಳಲ್ಲಿ ಅಮೃತ ಸರೋವರ, ಹುತಾತ್ಮರ ಸ್ಮಾರಕ ಶಿಲಾಫಲಕ

ಆಜಾದಿಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದಡಿ ತ್ರಿವರ್ಣ ಧ್ವಜ ಹಾರಿಸಿದ್ದರು. ಈ ಚಿತ್ರವು ಭಾರತ ಸರ್ಕಾರದ ಹರ್ ಘರ್ ತಿರಂಗಾ ಹಾಗೂ ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ  ಆಯ್ಕೆಯಾಗಿದೆ. ಆ ಮೂಲಕ ಕೊಪ್ಪಳ ಜಿಲ್ಲೆಯ ಕೀರ್ತಿಯು ರಾಷ್ಟ್ರಾದ್ಯಂತ ಹಬ್ಬಿದಂತಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಯೋಜಾನಾಧಿಕಾರಿ ಸಂತಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. 

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?