AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ದೀಪಾವಳಿ ಹಬ್ಬದ ವೇಳೆ ಇಸ್ಪೀಟ್ ಆಡಿದ್ರೆ ಕಾನೂನು ಕ್ರಮ; ಹಳ್ಳಿಗಳಲ್ಲಿ ಪೊಲೀಸರಿಂದ ವಾರ್ನಿಂಗ್

ದೀಪಾವಳಿಯಲ್ಲಿ ಇಸ್ಪೇಟ್ ಆಟವಾಡುವುದು ಕೊಪ್ಪಳ ಜಿಲ್ಲೆಯಲ್ಲಿ ಸಾಮಾನ್ಯವಾಗಿದೆ. ಹೀಗಾಗಿ ಹಬ್ಬದ ನೆಪದಲ್ಲಿ ಜೂಜಾಟ ಆಡುವವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು, ಇಸ್ಪೀಟ್ ಆಟಕ್ಕೆ ನಿರ್ಬಂಧ ಹೇರಿದ್ದಾರೆ.

ಕೊಪ್ಪಳ: ದೀಪಾವಳಿ ಹಬ್ಬದ ವೇಳೆ ಇಸ್ಪೀಟ್ ಆಡಿದ್ರೆ ಕಾನೂನು ಕ್ರಮ; ಹಳ್ಳಿಗಳಲ್ಲಿ ಪೊಲೀಸರಿಂದ ವಾರ್ನಿಂಗ್
ಪ್ರಾತಿನಿಧಿಕ ಚಿತ್ರ (ಜೂಜು, ಇಸ್ಪೀಟ್​ ಆಡುವುದು ಶಿಕ್ಷಾರ್ಹ ಅಪರಾಧ)
TV9 Web
| Updated By: preethi shettigar|

Updated on:Nov 03, 2021 | 9:52 AM

Share

ಕೊಪ್ಪಳ: ದೀಪಾವಳಿ ಹಬ್ಬದ ಹಿನ್ನಲೆ ಯಾರು ಜೂಜಾಡುವಂತಿಲ್ಲ ಎಂದು ಕೊಪ್ಪಳ ಜಿಲ್ಲೆಯ ಹಳ್ಳಿಗಳಲ್ಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದರ ಹೊರತಾಗಿಯೂ ಜೂಜಾಡಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ. ಗ್ರಾಮಗಳಲ್ಲಿ ಮೈಕ್ ಮೂಲಕ ಪೊಲೀಸರು ಈ ವಿಚಾರವನ್ನು ಪ್ರಚಾರ ಮಾಡಿದ್ದಾರೆ.

ದೀಪಾವಳಿಯಲ್ಲಿ ಇಸ್ಪೇಟ್ ಆಟವಾಡುವುದು ಕೊಪ್ಪಳ ಜಿಲ್ಲೆಯಲ್ಲಿ ಸಾಮಾನ್ಯವಾಗಿದೆ. ಹೀಗಾಗಿ ಹಬ್ಬದ ನೆಪದಲ್ಲಿ ಜೂಜಾಟ ಆಡುವವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು, ಇಸ್ಪೀಟ್ ಆಟಕ್ಕೆ ನಿರ್ಬಂಧ ಹೇರಿದ್ದಾರೆ.

ನೆಲಮಂಗಲ: ಮಾದನಾಯಕನಹಳ್ಳಿ ಪೊಲೀಸರಿಂದ ನಕಲಿ ಪೊಲೀಸ್ ಬಂಧನ ನಾನು ಪೊಲೀಸ್ ನನಗೆ ಮಾಮೂಲು ಕೊಡಬೇಕು ಎಂದು ಹೇಳಿ ಸಾವಿರಾರು ರೂಪಾಯಿ ದೋಚಿದ್ದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸರು ಲಕ್ಷ್ಮೀನಾರಾಯಣ(60)ನನ್ನು ಬಂಧಿಸಿದ್ದಾರೆ. ಬೈಲಕೋನೆನಾಹಳ್ಳಿ ಗ್ರಾಮದ ನಿಖಿಲ್ ಹಾಗೂ ಇತರೆ ಅಂಗಡಿಯವರಿಂದ ವೃದ್ಧ ಹಣ ಪಡೆದಿದ್ದ, ಅನುಮಾನಗೊಂಡು ಸ್ಥಳೀಯರು ಪೊಲೀಸ್​ ಠಾಣೆಗೆ ಮಾಹಿತಿ ಕೊಟ್ಟಿದ್ದರು. ಮಾಹಿತಿ ಆಧಾರದ ಮೇಲೆ ಸದ್ಯ ಲಕ್ಷ್ಮೀನಾರಾಯಣನನ್ನು ಬಂಧಿಸಲಾಗಿದೆ. ಬಂಧಿತನಿಂದ 5 ಸಾವಿರ ರೂಪಾಯಿ ನಗದು ಜಪ್ತಿ ಮಾಡಲಾಗಿದೆ.

ಮೈಸೂರು: ಆರೋಗ್ಯ ಸಿಬ್ಬಂದಿಯ ಜೊತೆ ವಾಹನ ಚಾಲಕ ಗಲಾಟೆ ಮೈಸೂರಿನಲ್ಲಿ ಲಸಿಕೆ ನೀಡಲು ಪರದಾಟ ಮುಂದುವರಿದೆ. ಈ ವೇಳೆ ಆರೋಗ್ಯ ಸಿಬ್ಬಂದಿಯ ಜೊತೆ ವಾಹನ ಚಾಲಕ ಗಲಾಟೆ ಮಾಡಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಮಾತಿನ ಸಮರ ಹೋಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಡವೆಪುರ ಹಾಡಿಯಲ್ಲಿ ಈ ಘಟನೆ ನಡೆದಿದೆ. ಲಸಿಕೆ ಹಾಕಲು ಆರೋಗ್ಯ ಸಿಬ್ಬಂದಿ ಹಾಡಿಗೆ ತೆರಳಿದ್ದರು. ಈ ವೇಳೆ ಕೃಷಿ ಕೆಲಸಕ್ಕೆ ಜನರನ್ನು ವ್ಯಕ್ತಿ ಕರೆದೊಯ್ತಿದ್ದರು. ಜನರನ್ನು ಕರೆದೊಯ್ಯುತ್ತಿದ್ದಾಗ ವಾಹನ ನಿಲ್ಲಿಸಿದ ಹಿನ್ನೆಲೆ, ಆರೋಗ್ಯ ಸಿಬ್ಬಂದಿಯ ಜೊತೆ ಚಾಲಕ ವಾಗ್ವಾದಕ್ಕಿಳಿದಿದ್ದಾರೆ.

ಇದನ್ನೂ ಓದಿ: ಮನೆ ಮಾರಿ ಆನ್‌ಲೈನ್ ಜೂಜಾಟ: ಎಲ್ಲವನ್ನೂ ಕಳೆದುಕೊಂಡವ ಸಾವಿಗೂ ಮುನ್ನ ಏನು ಬರೆದಿಟ್ಟ?

‘ಖಾಕಿ’ ಜೂಜಾಟ ಪ್ರಕರಣ: ನಾಲ್ವರು ‌ಕಾನ್ಸ್‌ಟೇಬಲ್‌ಗಳು ಅಮಾನತು

Published On - 9:20 am, Wed, 3 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ