AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಮಳೆ: ಉತ್ತಮ ಬೆಲೆ ನಡುವೆ ನೀರು ಪಾಲಾದ ಈರುಳ್ಳಿ, ಕಣ್ಣೀರು ಹಾಕುತ್ತಿರುವ ರೈತ

ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ, ರೈತನ ಕೈ ಸೇರಬೇಕಿದ್ದ ಈರುಳ್ಳಿ ಬೆಳೆ ನೀರು ಪಾಲಾಗಿದೆ. ಉತ್ತಮ ಬೆಲೆ ಇರುವ ಸಮಯದಲ್ಲಿಯೇ ಬೆಳೆ ನಾಶಗೊಂಡಿರುವುದು ರೈತನ ಕಣ್ಣೀರಿಗೆ ಕಾರಣವಾಗಿದೆ.

ಕೊಪ್ಪಳ ಮಳೆ: ಉತ್ತಮ ಬೆಲೆ ನಡುವೆ ನೀರು ಪಾಲಾದ ಈರುಳ್ಳಿ, ಕಣ್ಣೀರು ಹಾಕುತ್ತಿರುವ ರೈತ
ಕೊಪ್ಪಳದಲ್ಲಿ ಸುರಿದ ಮಳೆಗೆ ನೀರು ಪಾಲಾದ ಈರುಳ್ಳಿ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Rakesh Nayak Manchi

Updated on: Nov 10, 2023 | 7:28 AM

ಕೊಪ್ಪಳ, ನ.10: ಜಿಲ್ಲೆಯಲ್ಲಿ (Koppal) ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ, ರೈತನ ಕೈ ಸೇರಬೇಕಿದ್ದ ಈರುಳ್ಳಿ (Onion) ಬೆಳೆ ನೀರು ಪಾಲಾಗಿದೆ. ಉತ್ತಮ ಬೆಲೆ ಇರುವ ಸಮಯದಲ್ಲಿಯೇ ಬೆಳೆ ನಾಶಗೊಂಡಿರುವುದು ರೈತನ ಕಣ್ಣೀರಿಗೆ ಕಾರಣವಾಗಿದೆ.

ಕುಷ್ಟಗಿ ತಾಲೂಕಿನ ಬನ್ನಟ್ಟಿ ಗ್ರಾಮದಲ್ಲಿ ರೈತ ಚಂದ್ರಪ್ಪ ಅವರು ತನ್ನ ಐದು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದರು. ಮಾರ್ಕೇಟ್​ಗೆ ಸಾಗಾಟ ಮಾಡಲು ಈರುಳ್ಳಿ ಕಟಾವು ಕೂಡ ಮಾಡಿದ್ದರು. ಆದರೆ, ದಿಢೀರ್ ಸುರಿದ ಮಳೆಗೆ ಲಕ್ಷಾಂತರ ಮೌಲ್ಯದ ಈರುಳ್ಳಿ ನೀರು ಪಾಲಾಗಿದೆ.

ಇದನ್ನೂ ಓದಿ: Hubballi News: ಹುಬ್ಬಳ್ಳಿಯಲ್ಲಿ ಈರುಳ್ಳಿ ಕೆಜಿಗೆ 25 ರೂಪಾಯಿಯಂತೆ ಮಾರಾಟ ಮಾಡಿದ ಕೇಂದ್ರ ಸರ್ಕಾರ, ಜನ ಸಂತಸ

ಈರುಳ್ಳಿ ಬೆಳೆ ನಾಶ ಕಂಡು ರೈತ ಚಂದ್ರಪ್ಪ ಅವರು ಕಣ್ಣೀರು ಹಾಕುತ್ತಿದ್ದಾರೆ. ಸ್ಥಳಕ್ಕೆ ತೋಟಗಾರಿಕೆ, ಕೃಷಿ, ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸುವಂತೆ ಒತ್ತಾಯಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ
ಸುದೀಪಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ ನಾನಿ ಮುಕ್ತ ಮಾತು
ಸುದೀಪಣ್ಣ, ಶಿವಣ್ಣ ನನಗೆ ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ ನಾನಿ ಮುಕ್ತ ಮಾತು