AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಮಳೆ: ಉತ್ತಮ ಬೆಲೆ ನಡುವೆ ನೀರು ಪಾಲಾದ ಈರುಳ್ಳಿ, ಕಣ್ಣೀರು ಹಾಕುತ್ತಿರುವ ರೈತ

ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ, ರೈತನ ಕೈ ಸೇರಬೇಕಿದ್ದ ಈರುಳ್ಳಿ ಬೆಳೆ ನೀರು ಪಾಲಾಗಿದೆ. ಉತ್ತಮ ಬೆಲೆ ಇರುವ ಸಮಯದಲ್ಲಿಯೇ ಬೆಳೆ ನಾಶಗೊಂಡಿರುವುದು ರೈತನ ಕಣ್ಣೀರಿಗೆ ಕಾರಣವಾಗಿದೆ.

ಕೊಪ್ಪಳ ಮಳೆ: ಉತ್ತಮ ಬೆಲೆ ನಡುವೆ ನೀರು ಪಾಲಾದ ಈರುಳ್ಳಿ, ಕಣ್ಣೀರು ಹಾಕುತ್ತಿರುವ ರೈತ
ಕೊಪ್ಪಳದಲ್ಲಿ ಸುರಿದ ಮಳೆಗೆ ನೀರು ಪಾಲಾದ ಈರುಳ್ಳಿ
ಸಂಜಯ್ಯಾ ಚಿಕ್ಕಮಠ
| Edited By: Rakesh Nayak Manchi|

Updated on: Nov 10, 2023 | 7:28 AM

Share

ಕೊಪ್ಪಳ, ನ.10: ಜಿಲ್ಲೆಯಲ್ಲಿ (Koppal) ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ, ರೈತನ ಕೈ ಸೇರಬೇಕಿದ್ದ ಈರುಳ್ಳಿ (Onion) ಬೆಳೆ ನೀರು ಪಾಲಾಗಿದೆ. ಉತ್ತಮ ಬೆಲೆ ಇರುವ ಸಮಯದಲ್ಲಿಯೇ ಬೆಳೆ ನಾಶಗೊಂಡಿರುವುದು ರೈತನ ಕಣ್ಣೀರಿಗೆ ಕಾರಣವಾಗಿದೆ.

ಕುಷ್ಟಗಿ ತಾಲೂಕಿನ ಬನ್ನಟ್ಟಿ ಗ್ರಾಮದಲ್ಲಿ ರೈತ ಚಂದ್ರಪ್ಪ ಅವರು ತನ್ನ ಐದು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದರು. ಮಾರ್ಕೇಟ್​ಗೆ ಸಾಗಾಟ ಮಾಡಲು ಈರುಳ್ಳಿ ಕಟಾವು ಕೂಡ ಮಾಡಿದ್ದರು. ಆದರೆ, ದಿಢೀರ್ ಸುರಿದ ಮಳೆಗೆ ಲಕ್ಷಾಂತರ ಮೌಲ್ಯದ ಈರುಳ್ಳಿ ನೀರು ಪಾಲಾಗಿದೆ.

ಇದನ್ನೂ ಓದಿ: Hubballi News: ಹುಬ್ಬಳ್ಳಿಯಲ್ಲಿ ಈರುಳ್ಳಿ ಕೆಜಿಗೆ 25 ರೂಪಾಯಿಯಂತೆ ಮಾರಾಟ ಮಾಡಿದ ಕೇಂದ್ರ ಸರ್ಕಾರ, ಜನ ಸಂತಸ

ಈರುಳ್ಳಿ ಬೆಳೆ ನಾಶ ಕಂಡು ರೈತ ಚಂದ್ರಪ್ಪ ಅವರು ಕಣ್ಣೀರು ಹಾಕುತ್ತಿದ್ದಾರೆ. ಸ್ಥಳಕ್ಕೆ ತೋಟಗಾರಿಕೆ, ಕೃಷಿ, ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸುವಂತೆ ಒತ್ತಾಯಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ