AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಮಳೆ: ಉತ್ತಮ ಬೆಲೆ ನಡುವೆ ನೀರು ಪಾಲಾದ ಈರುಳ್ಳಿ, ಕಣ್ಣೀರು ಹಾಕುತ್ತಿರುವ ರೈತ

ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ, ರೈತನ ಕೈ ಸೇರಬೇಕಿದ್ದ ಈರುಳ್ಳಿ ಬೆಳೆ ನೀರು ಪಾಲಾಗಿದೆ. ಉತ್ತಮ ಬೆಲೆ ಇರುವ ಸಮಯದಲ್ಲಿಯೇ ಬೆಳೆ ನಾಶಗೊಂಡಿರುವುದು ರೈತನ ಕಣ್ಣೀರಿಗೆ ಕಾರಣವಾಗಿದೆ.

ಕೊಪ್ಪಳ ಮಳೆ: ಉತ್ತಮ ಬೆಲೆ ನಡುವೆ ನೀರು ಪಾಲಾದ ಈರುಳ್ಳಿ, ಕಣ್ಣೀರು ಹಾಕುತ್ತಿರುವ ರೈತ
ಕೊಪ್ಪಳದಲ್ಲಿ ಸುರಿದ ಮಳೆಗೆ ನೀರು ಪಾಲಾದ ಈರುಳ್ಳಿ
ಸಂಜಯ್ಯಾ ಚಿಕ್ಕಮಠ
| Edited By: |

Updated on: Nov 10, 2023 | 7:28 AM

Share

ಕೊಪ್ಪಳ, ನ.10: ಜಿಲ್ಲೆಯಲ್ಲಿ (Koppal) ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ, ರೈತನ ಕೈ ಸೇರಬೇಕಿದ್ದ ಈರುಳ್ಳಿ (Onion) ಬೆಳೆ ನೀರು ಪಾಲಾಗಿದೆ. ಉತ್ತಮ ಬೆಲೆ ಇರುವ ಸಮಯದಲ್ಲಿಯೇ ಬೆಳೆ ನಾಶಗೊಂಡಿರುವುದು ರೈತನ ಕಣ್ಣೀರಿಗೆ ಕಾರಣವಾಗಿದೆ.

ಕುಷ್ಟಗಿ ತಾಲೂಕಿನ ಬನ್ನಟ್ಟಿ ಗ್ರಾಮದಲ್ಲಿ ರೈತ ಚಂದ್ರಪ್ಪ ಅವರು ತನ್ನ ಐದು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದರು. ಮಾರ್ಕೇಟ್​ಗೆ ಸಾಗಾಟ ಮಾಡಲು ಈರುಳ್ಳಿ ಕಟಾವು ಕೂಡ ಮಾಡಿದ್ದರು. ಆದರೆ, ದಿಢೀರ್ ಸುರಿದ ಮಳೆಗೆ ಲಕ್ಷಾಂತರ ಮೌಲ್ಯದ ಈರುಳ್ಳಿ ನೀರು ಪಾಲಾಗಿದೆ.

ಇದನ್ನೂ ಓದಿ: Hubballi News: ಹುಬ್ಬಳ್ಳಿಯಲ್ಲಿ ಈರುಳ್ಳಿ ಕೆಜಿಗೆ 25 ರೂಪಾಯಿಯಂತೆ ಮಾರಾಟ ಮಾಡಿದ ಕೇಂದ್ರ ಸರ್ಕಾರ, ಜನ ಸಂತಸ

ಈರುಳ್ಳಿ ಬೆಳೆ ನಾಶ ಕಂಡು ರೈತ ಚಂದ್ರಪ್ಪ ಅವರು ಕಣ್ಣೀರು ಹಾಕುತ್ತಿದ್ದಾರೆ. ಸ್ಥಳಕ್ಕೆ ತೋಟಗಾರಿಕೆ, ಕೃಷಿ, ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸುವಂತೆ ಒತ್ತಾಯಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?