AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್ಟಾಗ್ರಾಮ್ ಗಲಾಟೆ: ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಥಳಿಸಿದ ಹುಡುಗಿ ಸಂಬಂಧಿಕರು

ಕೊಪ್ಪಳ ತಾಲೂಕಿನ ಶಿವಪುರದಲ್ಲಿರುವ ಬೋರುಕ ಪ್ರೌಢಶಾಲೆಯಲ್ಲಿ ಇನ್ಸ್ಟಾಗ್ರಾಮನಲ್ಲಿ ಪೋಸ್ಟ್ ವಿಚಾರವಾಗಿ ನಡೆದ ಗಲಾಟೆ ಸಂಬಂಧ ವಿದ್ಯಾರ್ಥಿನಿ ಸಂಬಂಧಿಗಳು ಶಾಲೆಗೆ ಆಗಮಿಸಿ ನಾಲ್ವರು ವಿದ್ಯಾರ್ಥಿಗಳಿಗೆ ಥಳಿಸಿದ ಘಟನೆ ನಡೆದಿದೆ. ಈ ಹಿನ್ನಲೆ ಗಾಯಾಳು ವಿದ್ಯಾರ್ಥಿ ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ಸ್ಟಾಗ್ರಾಮ್ ಗಲಾಟೆ: ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಥಳಿಸಿದ ಹುಡುಗಿ ಸಂಬಂಧಿಕರು
ಕೊಪ್ಪಳದಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ
ಸಂಜಯ್ಯಾ ಚಿಕ್ಕಮಠ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 22, 2024 | 4:37 PM

Share

ಕೊಪ್ಪಳ, ಫೆ.22: ಇನ್ಸ್ಟಾಗ್ರಾಮನಲ್ಲಿ ಪೋಸ್ಟ್ ವಿಚಾರವಾಗಿ ನಡೆದ ಗಲಾಟೆ ಸಂಬಂಧ ವಿದ್ಯಾರ್ಥಿನಿ ಸಂಬಂಧಿಗಳು ಶಾಲೆಗೆ ಆಗಮಿಸಿ ನಾಲ್ವರು ವಿದ್ಯಾರ್ಥಿಗಳಿಗೆ ಥಳಿಸಿದ ಘಟನೆ ಕೊಪ್ಪಳ (Koppala) ತಾಲೂಕಿನ ಶಿವಪುರದಲ್ಲಿರುವ ಬೋರುಕ ಪ್ರೌಢಶಾಲೆಯಲ್ಲಿ ನಡೆದಿದೆ. ಇಪ್ಪತ್ತು ಜನ ಯುವಕರು ಸೇರಿಕೊಂಡು ನಿನ್ನೆ ಶಾಲೆಗೆ ಆಗಮಿಸಿದ್ದ ಎಸ್​ಎಸ್​ಎಲ್​ಸಿಯ ನಾಲ್ಕು ವಿದ್ಯಾರ್ಥಿಗಳಿಗೆ ಥಳಿಸಿದ್ದಾರೆ. ಇಂದು ಕೂಡ ವಿದ್ಯಾರ್ಥಿನಿ ಸಂಬಂಧಿಗಳು ಕೆಲ ವಿದ್ಯಾರ್ಥಿಗಳಿಗೆ ಹೊಡೆದು, ಬೆದರಿಕೆ ಹಾಕಿದ್ದಾರೆ.

ಘಟನೆ ವಿವರ

ಕಳೆದ ಮಂಗಳವಾರ ವಿದ್ಯಾರ್ಥಿಯೋರ್ವ ಶಾಲೆಯ ವಿದ್ಯಾರ್ಥಿನಿಯ ಪೋಟೋ ಹಾಕಿ, ಅದಕ್ಕೆ ಒಂದು ಹಾಡನ್ನು ಹಾಕಿ ಪೋಸ್ಟ್ ಮಾಡಿದ್ದ. ಇದನ್ನು ಕೆಲ ವಿದ್ಯಾರ್ಥಿಗಳು ಕೂಡ ಲೈಕ್ ಮಾಡಿದ್ದರು. ಆದರೆ, ವಿದ್ಯಾರ್ಥಿನಿ ಪೋಷಕರು, ನಮ್ಮನೇ ಯುವತಿಯ ಕುರಿತು ಅಸಭ್ಯ ಪೋಸ್ಟ್ ಮಾಡಿದ್ದಾರೆ ಎಂದು ಪೋಸ್ಟ್ ಹಾಕಿದ್ದ ವಿದ್ಯಾರ್ಥಿ ಮತ್ತು ಲೈಕ್ ಮಾಡಿದ ವಿದ್ಯಾರ್ಥಿಗಳನ್ನು ಹಿಡಿದು ಥಳಿಸಿದ್ದಾರೆ. ಬಿಡಿಸಲು ಹೋದ ಶಿಕ್ಷಕರ ಮೇಲೆ ಕೂಡ ಹಲ್ಲೆ ಯುವಕರು ಮಾಡಿದ್ದು,  ಶಾಲೆಗೆ ಆಗಮಿಸಿ ಶಿಕ್ಷಕರ ವಿರುದ್ಧ ಗಾಯಾಳು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ರಾಯಚೂರು: ಮನೆ ಮುಂದೆ ಕುಳಿತಿದ್ದ ವೃದ್ಧನನ್ನು ಕಂಬಕ್ಕೆ ಕಟ್ಟಿಹಾಕಿ ಕ್ರೂರವಾಗಿ ಥಳಿತ, ವಿಡಿಯೋ ವೈರಲ್

ಪೇಪರ್ ಬಾಕ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ

ಬೆಂಗಳೂರು: ಪೇಪರ್ ಬಾಕ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಗಂಗಮ್ಮನ ಗುಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಫ್ಯಾಕ್ಟರಿಯಲ್ಲಿದ್ದ ಪೇಪರ್ ಬಾಕ್ಸ್​, ವಸ್ತುಗಳು ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Thu, 22 February 24

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ