AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋನ್ ಕೊಡುವ ನೆಪದಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ, ಮೈಕ್ರೋಫೈನಾನ್ಸ್​ ಸಿಬ್ಬಂದಿಗೆ ಥಳಿತ

ಸಾಲು ಕೊಡುವ ನೆಪದಲ್ಲಿ ಮಹಿಳೆ ಜೊತೆ ಅನುಚಿತವಾಗಿ ವರ್ತನೆ ಮಾಡಿದ ಮೈಕ್ರೋಫೈನಾನ್ಸ್ ಸಿಬ್ಬಂದಿಗೆ ಥಳಿಸಿದ ಘಟನೆ ಕೊಪ್ಪಳ ತಾಲೂಕಿನ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ. ನಾಗಮ್ಮ ಎಂಬುವರು ಸಿಬ್ಬಂದಿ ಯಮನೂರಪ್ಪಗೆ ಚಪ್ಪಲಿಯಿಂದ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಲೋನ್ ಕೊಡುವ ನೆಪದಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ, ಮೈಕ್ರೋಫೈನಾನ್ಸ್​ ಸಿಬ್ಬಂದಿಗೆ ಥಳಿತ
ಗೋದಾವರಿ ಮೈಕ್ರೋ ಫೈನಾನ್ಸ್​ ಸಿಬ್ಬಂದಿಯನ್ನು ಥಳಿಸುತ್ತಿರುವ ಮಹಿಳೆ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Rakesh Nayak Manchi

Updated on: Sep 16, 2023 | 8:50 AM

ಕೊಪ್ಪಳ, ಸೆ.16: ಸಾಲು ಕೊಡುವ ನೆಪದಲ್ಲಿ ಮಹಿಳೆ ಜೊತೆ ಅನುಚಿತವಾಗಿ ವರ್ತನೆ ಮಾಡಿದ ಮೈಕ್ರೋಫೈನಾನ್ಸ್ ಸಿಬ್ಬಂದಿಗೆ ಥಳಿಸಿದ ಘಟನೆ ಕೊಪ್ಪಳ (Koppal) ತಾಲೂಕಿನ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ. ನಾಗಮ್ಮ ಎಂಬುವರು ಸಿಬ್ಬಂದಿ ಯಮನೂರಪ್ಪಗೆ ಚಪ್ಪಲಿಯಿಂದ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಗೋದಾವರಿ ಮೈಕ್ರೋ ಫೈನಾನ್ಸ್​ ಸಿಬ್ಬಂದಿ ಯಮನೂರಪ್ಪ ಅವರು ಲೋನ್ ಕೊಡುವ ನೆಪದಲ್ಲಿ ಮೈಕ್ರೋಫೈನಾನ್ಸ್ ಮಹಿಳಾಗುಂಪಿನ ಸದಸ್ಯೆಯಾಗಿರುವ ವಿವಾಹಿತ ಮಹಿಳೆ ಮೇಲೆ ಕೆಟ್ಟದೃಷ್ಟಿ ಇಟ್ಟಿದ್ದಾರೆ. ನಾಗಮ್ಮಳಿಗೆ ಗುಂಪಿನ ಅನುಸಾರವಾಗಿ ಲೋನ್ ಮಂಜೂರು ಆಗಿತ್ತಂತೆ. ಆದರೆ ಯಮನೂರಪ್ಪ ನಾಗಮ್ಮಳಿಗೆ ಲೋನ್ ಕೊಡಲು ತಕರಾರು ಎತ್ತಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಉದ್ಯಮಿ ಗೋವಿಂದ ಪೂಜಾರಿ ರೀತಿಯಲ್ಲೆ ಟಿಕೆಟ್​ಗಾಗಿ ಲಕ್ಷ ಲಕ್ಷ ಕಳೆದುಕೊಂಡ ಬಿಜೆಪಿ ಮುಖಂಡ

ಲೋನ್ ಕೊಡುವ ನೆಪದಲ್ಲಿ ತನ್ನ ಜೊತೆ ಒಂದು ದಿನ ಕಾಲಕಳೆಯಲು ಕರೆದಿದ್ದಾನೆಂದು ಯಮನೂರಪ್ಪ ವಿರುದ್ಧ ನಾಗಮ್ಮ ಆರೋಪ ಮಾಡಿದ್ದಾರೆ. ಅಲ್ಲದೆ, ಯಮನೂರಪ್ಪ ವರ್ತನೆಗೆ ರೊಚ್ಚಿಗೆದ್ದ ನಾಗಮ್ಮ ಹಾಗೂ ಆಕೆಯ ತಾಯಿ, ಯಮನೂರಪ್ಪಗೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಮಸ್ಯೆ ಇದ್ದರೆ ನಮ್ಮ ಬಳಿ ಹೇಳಬೇಕಿತ್ತು ಎಂದು ಆಕ್ಷೇಪಿಸಿ ಮಹಿಳೆಯ ಮನೆ ಬಳಿ ಒಂದಷ್ಟು ಜನರು ಜಮಾಯಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ