AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಜಿಲ್ಲಾ ಒಳಾಂಗಣ ಕ್ರೀಡಾಂಗಣ ಯೋಜನೆ ಕಾಮಗಾರಿ ಬಗ್ಗೆ ಹಾಲಪ್ಪ ಆಚಾರ್ ಅಸಮಾಧಾನ

Koppala News: ಭೂಮಿ ಪೂಜೆಗೂ ಮೊದಲೇ ಪಿಲ್ಲರ್​ ಹಾಕಲು ಬುನಾದಿ ತೆಗೆಯಲಾಗಿದೆ. ಆದರೆ, ಗುತ್ತಿಗೆದಾರರು ಬುನಾದಿಗೆ ಕೇವಲ 3 ರಿಂದ 4 ಅಡಿ ಹಳ್ಳ ತೆಗೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹಾಲಪ್ಪ ಆಚಾರ್​, ಇದು ಸರಿಯಲ್ಲ, ನನಗೆ ಸರಿಕಾಣಿಸುತ್ತಿಲ್ಲ ಎಂದು ತಿಳಿಸಿದ್ದಾರೆ.

ಕೊಪ್ಪಳ: ಜಿಲ್ಲಾ ಒಳಾಂಗಣ ಕ್ರೀಡಾಂಗಣ ಯೋಜನೆ ಕಾಮಗಾರಿ ಬಗ್ಗೆ ಹಾಲಪ್ಪ ಆಚಾರ್ ಅಸಮಾಧಾನ
ಹಾಲಪ್ಪ ಆಚಾರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 05, 2021 | 9:33 PM

Share

ಕೊಪ್ಪಳ: ಇಲ್ಲಿ ಖೇಲೋ ಇಂಡಿಯಾ ಯೋಜನೆಯಡಿ ನಿರ್ಮಾಣ ಆಗುತ್ತಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣ ಗುಣಮಟ್ಟದ ಕುರಿತು ಗಣಿ ಸಚಿವ ಹಾಲಪ್ಪ ಆಚಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನೀವು ತೆಗೆದಿರುವ ಬುನಾದಿ ನನಗೆ ತೃಪ್ತಿಯಿಲ್ಲ ಎಂದು ಹಾಲಪ್ಪ ಆಚಾರ್ ಹೇಳಿದ್ದಾರೆ. ಕಾರ್ಯಕ್ರಮದ ವೇದಿಕೆ ಮೇಲೆಯೇ ಗುಣಮಟ್ಟದ ಬಗ್ಗೆ ಆಕ್ಷೇಪ ಹೊರಹಾಕಿದ್ದಾರೆ.

4.5 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಭೂಮಿ ಪೂಜೆಗೂ ಮೊದಲೇ ಪಿಲ್ಲರ್​ ಹಾಕಲು ಬುನಾದಿ ತೆಗೆಯಲಾಗಿದೆ. ಆದರೆ, ಗುತ್ತಿಗೆದಾರರು ಬುನಾದಿಗೆ ಕೇವಲ 3 ರಿಂದ 4 ಅಡಿ ಹಳ್ಳ ತೆಗೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹಾಲಪ್ಪ ಆಚಾರ್​, ಇದು ಸರಿಯಲ್ಲ, ನನಗೆ ಸರಿಕಾಣಿಸುತ್ತಿಲ್ಲ ಎಂದು ತಿಳಿಸಿದ್ದಾರೆ. ಅಧಿಕಾರಿಗಳು, ಗುತ್ತಿಗೆದಾರರ ಕೆಲಸಕ್ಕೆ ಸಚಿವರಿಂದ ಅಸಮಾಧಾನ ಹೊರಹಾಕಿದ್ದಾರೆ. ಏನಾದರೂ ದುರಂತ ಸಂಭವಿಸಿದರೆ ಹೊಣೆ ಹೊರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಚಾಮರಾಜನಗರ: ಐಎಎಸ್ ಅಧಿಕಾರಿಗಳ ಬಗ್ಗೆ ಎಸ್​ಟಿ ಸೋಮಶೇಖರ್ ಐಎಎಸ್​ ಅಧಿಕಾರಿಗಳ ವಿರುದ್ಧ ದೂರು ಹೇಳಿದರೆ ಅವರು ಸತ್ಯವಂತರಂತೆ ವರ್ತಿಸುತ್ತಾರೆ ಎಂದು ಚಾಮರಾಜನಗರದಲ್ಲಿ ಸಚಿವ ಎಸ್​.ಟಿ. ಸೋಮಶೇಖರ್​ ಹೇಳಿಕೆ ನೀಡಿದ್ದಾರೆ. ರೈತರ ಸಾಲಮನ್ನಾ ಬಗ್ಗೆ ಪರಿಶೀಲಿಸಲು ಅಧಿಕಾರಿ ನೇಮಿಸಿದೆ. ರಾಜ್ಯ ಸರ್ಕಾರ ಮನೀಶ್ ಮೌದ್ಗಿಲ್​ರನ್ನು ನೇಮಕ ಮಾಡಿದೆ. ಆದರೆ, 53 ಸಾವಿರ ರೈತರ ಗ್ರೀನ್​ ಲಿಸ್ಟ್​ ಕೊಟ್ಟಿಲ್ಲ. ಒಂದೂವರೆ ವರ್ಷದಿಂದ ಹೇಳುತ್ತಿದ್ದರೂ ಪರಿಶೀಲನೆ ಮಾಡಿಲ್ಲ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ.

ಸಾ.ರಾ. ಮಹೇಶ್,​ ಸಭಾಂಗಣ ವಿಚಾರವಾಗಿ ತರಾತುರಿ ಆದೇಶ ನೀಡಿದ್ದಾರೆ. ಈ ಬಗ್ಗೆ ಸಾ.ರಾ.ಮಹೇಶ್ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಮಾಡುತ್ತಾರೆ ಎಂದು ಎಸ್.ಟಿ. ಸೋಮಶೇಖರ್​ ಹೇಳಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ ಹೇಳಿದ ಮೇಲೆ ಮತ್ತೆ ಹೇಳಿಕೆ ನೀಡುವುದು ಸರಿಯಲ್ಲ: ಈಶ್ವರಪ್ಪ ಹೇಳಿಕೆಗೆ ಸೋಮಶೇಖರ್, ಕಾರಜೋಳ ಪ್ರತಿಕ್ರಿಯೆ

ಇದನ್ನೂ ಓದಿ: ಸಂತ್ರಸ್ತೆ ತನಿಖೆಗೆ ಸಹಕಾರ ನೀಡುತ್ತಿಲ್ಲ, ಆಕೆಯನ್ನು ಭೇಟಿ ಮಾಡದಂತೆ ಪೋಷಕರು ಪತ್ರ ನೀಡಿದ್ದಾರೆ -ಎಸ್.ಟಿ.ಸೋಮಶೇಖರ್

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ