AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಜಿಲ್ಲಾ ಒಳಾಂಗಣ ಕ್ರೀಡಾಂಗಣ ಯೋಜನೆ ಕಾಮಗಾರಿ ಬಗ್ಗೆ ಹಾಲಪ್ಪ ಆಚಾರ್ ಅಸಮಾಧಾನ

Koppala News: ಭೂಮಿ ಪೂಜೆಗೂ ಮೊದಲೇ ಪಿಲ್ಲರ್​ ಹಾಕಲು ಬುನಾದಿ ತೆಗೆಯಲಾಗಿದೆ. ಆದರೆ, ಗುತ್ತಿಗೆದಾರರು ಬುನಾದಿಗೆ ಕೇವಲ 3 ರಿಂದ 4 ಅಡಿ ಹಳ್ಳ ತೆಗೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹಾಲಪ್ಪ ಆಚಾರ್​, ಇದು ಸರಿಯಲ್ಲ, ನನಗೆ ಸರಿಕಾಣಿಸುತ್ತಿಲ್ಲ ಎಂದು ತಿಳಿಸಿದ್ದಾರೆ.

ಕೊಪ್ಪಳ: ಜಿಲ್ಲಾ ಒಳಾಂಗಣ ಕ್ರೀಡಾಂಗಣ ಯೋಜನೆ ಕಾಮಗಾರಿ ಬಗ್ಗೆ ಹಾಲಪ್ಪ ಆಚಾರ್ ಅಸಮಾಧಾನ
ಹಾಲಪ್ಪ ಆಚಾರ್ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Sep 05, 2021 | 9:33 PM

Share

ಕೊಪ್ಪಳ: ಇಲ್ಲಿ ಖೇಲೋ ಇಂಡಿಯಾ ಯೋಜನೆಯಡಿ ನಿರ್ಮಾಣ ಆಗುತ್ತಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣ ಗುಣಮಟ್ಟದ ಕುರಿತು ಗಣಿ ಸಚಿವ ಹಾಲಪ್ಪ ಆಚಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನೀವು ತೆಗೆದಿರುವ ಬುನಾದಿ ನನಗೆ ತೃಪ್ತಿಯಿಲ್ಲ ಎಂದು ಹಾಲಪ್ಪ ಆಚಾರ್ ಹೇಳಿದ್ದಾರೆ. ಕಾರ್ಯಕ್ರಮದ ವೇದಿಕೆ ಮೇಲೆಯೇ ಗುಣಮಟ್ಟದ ಬಗ್ಗೆ ಆಕ್ಷೇಪ ಹೊರಹಾಕಿದ್ದಾರೆ.

4.5 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಭೂಮಿ ಪೂಜೆಗೂ ಮೊದಲೇ ಪಿಲ್ಲರ್​ ಹಾಕಲು ಬುನಾದಿ ತೆಗೆಯಲಾಗಿದೆ. ಆದರೆ, ಗುತ್ತಿಗೆದಾರರು ಬುನಾದಿಗೆ ಕೇವಲ 3 ರಿಂದ 4 ಅಡಿ ಹಳ್ಳ ತೆಗೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹಾಲಪ್ಪ ಆಚಾರ್​, ಇದು ಸರಿಯಲ್ಲ, ನನಗೆ ಸರಿಕಾಣಿಸುತ್ತಿಲ್ಲ ಎಂದು ತಿಳಿಸಿದ್ದಾರೆ. ಅಧಿಕಾರಿಗಳು, ಗುತ್ತಿಗೆದಾರರ ಕೆಲಸಕ್ಕೆ ಸಚಿವರಿಂದ ಅಸಮಾಧಾನ ಹೊರಹಾಕಿದ್ದಾರೆ. ಏನಾದರೂ ದುರಂತ ಸಂಭವಿಸಿದರೆ ಹೊಣೆ ಹೊರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಚಾಮರಾಜನಗರ: ಐಎಎಸ್ ಅಧಿಕಾರಿಗಳ ಬಗ್ಗೆ ಎಸ್​ಟಿ ಸೋಮಶೇಖರ್ ಐಎಎಸ್​ ಅಧಿಕಾರಿಗಳ ವಿರುದ್ಧ ದೂರು ಹೇಳಿದರೆ ಅವರು ಸತ್ಯವಂತರಂತೆ ವರ್ತಿಸುತ್ತಾರೆ ಎಂದು ಚಾಮರಾಜನಗರದಲ್ಲಿ ಸಚಿವ ಎಸ್​.ಟಿ. ಸೋಮಶೇಖರ್​ ಹೇಳಿಕೆ ನೀಡಿದ್ದಾರೆ. ರೈತರ ಸಾಲಮನ್ನಾ ಬಗ್ಗೆ ಪರಿಶೀಲಿಸಲು ಅಧಿಕಾರಿ ನೇಮಿಸಿದೆ. ರಾಜ್ಯ ಸರ್ಕಾರ ಮನೀಶ್ ಮೌದ್ಗಿಲ್​ರನ್ನು ನೇಮಕ ಮಾಡಿದೆ. ಆದರೆ, 53 ಸಾವಿರ ರೈತರ ಗ್ರೀನ್​ ಲಿಸ್ಟ್​ ಕೊಟ್ಟಿಲ್ಲ. ಒಂದೂವರೆ ವರ್ಷದಿಂದ ಹೇಳುತ್ತಿದ್ದರೂ ಪರಿಶೀಲನೆ ಮಾಡಿಲ್ಲ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ.

ಸಾ.ರಾ. ಮಹೇಶ್,​ ಸಭಾಂಗಣ ವಿಚಾರವಾಗಿ ತರಾತುರಿ ಆದೇಶ ನೀಡಿದ್ದಾರೆ. ಈ ಬಗ್ಗೆ ಸಾ.ರಾ.ಮಹೇಶ್ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಮಾಡುತ್ತಾರೆ ಎಂದು ಎಸ್.ಟಿ. ಸೋಮಶೇಖರ್​ ಹೇಳಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ ಹೇಳಿದ ಮೇಲೆ ಮತ್ತೆ ಹೇಳಿಕೆ ನೀಡುವುದು ಸರಿಯಲ್ಲ: ಈಶ್ವರಪ್ಪ ಹೇಳಿಕೆಗೆ ಸೋಮಶೇಖರ್, ಕಾರಜೋಳ ಪ್ರತಿಕ್ರಿಯೆ

ಇದನ್ನೂ ಓದಿ: ಸಂತ್ರಸ್ತೆ ತನಿಖೆಗೆ ಸಹಕಾರ ನೀಡುತ್ತಿಲ್ಲ, ಆಕೆಯನ್ನು ಭೇಟಿ ಮಾಡದಂತೆ ಪೋಷಕರು ಪತ್ರ ನೀಡಿದ್ದಾರೆ -ಎಸ್.ಟಿ.ಸೋಮಶೇಖರ್

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?