AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಹೆಸರಲ್ಲಿ ಪಂಗನಾಮ? ಹಣ ದೋಚಿ ಯುವಕ ಪರಾರಿ

ಕೊಪ್ಪಳ: ಮೋದಿ ಹೆಸರು ಬಳಸಿ 15 ಲಕ್ಷ ರೂಪಾಯಿ ಕೊಡಿಸುವುದಾಗಿ ಐವರು ಮಹಿಳೆಯರಿಗೆ ಪಂಗನಾಮ ಹಾಕಿರುವ ಘಟನೆ ಹಿರೇಡಂಕನಕಲ್ ಗ್ರಾಮದಲ್ಲಿ ನಡೆದಿದೆ. ಕನಕಗಿರಿ ತಾಲೂಕಿನ ಲಿಂಗದಳ್ಳಿ ನಿವಾಸಿ ಉಮೇಶ್ ಎಂಬ ಯುವಕ ಮೋದಿ ಹೆಸರು ಬಳಸಿ ನಿಮಗೆ 15 ಲಕ್ಷ ರೂಪಾಯಿ ಕೊಡಿಸ್ತೀನಿ ಎಂದು ವಂಚಿಸಿ ಗ್ರಾಮದ ಐವರು ಮಹಿಳೆಯರ ಬಳಿ ಬಂಗಾರ, ಹಣ ಪೀಕಿದ್ದಾನೆ. ಹಂತಹಂತವಾಗಿ 78 ಸಾವಿರ, ಮೂರು ತೊಲೆ ಬಂಗಾರ ದೋಚಿದ್ದಾನೆ. ಮಹಿಳೆಯರು ಹಣ ಕೇಳಿದ್ದಕ್ಕೆ 60 ಸಾವಿರದ ಚೆಕ್ ಬರೆದುಕೊಟ್ಟಂತೆ ವಂಚಿಸಿದ್ದಾನೆ. […]

ಮೋದಿ ಹೆಸರಲ್ಲಿ ಪಂಗನಾಮ? ಹಣ ದೋಚಿ ಯುವಕ ಪರಾರಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 02, 2020 | 12:13 PM

Share

ಕೊಪ್ಪಳ: ಮೋದಿ ಹೆಸರು ಬಳಸಿ 15 ಲಕ್ಷ ರೂಪಾಯಿ ಕೊಡಿಸುವುದಾಗಿ ಐವರು ಮಹಿಳೆಯರಿಗೆ ಪಂಗನಾಮ ಹಾಕಿರುವ ಘಟನೆ ಹಿರೇಡಂಕನಕಲ್ ಗ್ರಾಮದಲ್ಲಿ ನಡೆದಿದೆ. ಕನಕಗಿರಿ ತಾಲೂಕಿನ ಲಿಂಗದಳ್ಳಿ ನಿವಾಸಿ ಉಮೇಶ್ ಎಂಬ ಯುವಕ ಮೋದಿ ಹೆಸರು ಬಳಸಿ ನಿಮಗೆ 15 ಲಕ್ಷ ರೂಪಾಯಿ ಕೊಡಿಸ್ತೀನಿ ಎಂದು ವಂಚಿಸಿ ಗ್ರಾಮದ ಐವರು ಮಹಿಳೆಯರ ಬಳಿ ಬಂಗಾರ, ಹಣ ಪೀಕಿದ್ದಾನೆ.

ಹಂತಹಂತವಾಗಿ 78 ಸಾವಿರ, ಮೂರು ತೊಲೆ ಬಂಗಾರ ದೋಚಿದ್ದಾನೆ. ಮಹಿಳೆಯರು ಹಣ ಕೇಳಿದ್ದಕ್ಕೆ 60 ಸಾವಿರದ ಚೆಕ್ ಬರೆದುಕೊಟ್ಟಂತೆ ವಂಚಿಸಿದ್ದಾನೆ. ಹಣ ಲಪಟಾಯಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಉಮೇಶ್ ಫೋನ್ ಆಫ್ ಆಗುತ್ತಿದ್ದಂತೆ ಮಹಿಳೆಯರಿಗೆ ಆತಂಕವಾಗಿದೆ. ಪೊಲೀಸರಿಗೆ ದೂರು ನೀಡಿದ್ದಾರೆ.

ಆನ್​ಲೈನ್​ ದೋಖಾ ನಡೆದಿದ್ದರೆ ಇಲ್ಲಿ ದೂರು ದಾಖಲಿಸಬಹುದು cyberpolicebangalore

Published On - 12:13 pm, Thu, 2 January 20

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ