Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಹೆಸರಲ್ಲಿ ಪಂಗನಾಮ? ಹಣ ದೋಚಿ ಯುವಕ ಪರಾರಿ

ಕೊಪ್ಪಳ: ಮೋದಿ ಹೆಸರು ಬಳಸಿ 15 ಲಕ್ಷ ರೂಪಾಯಿ ಕೊಡಿಸುವುದಾಗಿ ಐವರು ಮಹಿಳೆಯರಿಗೆ ಪಂಗನಾಮ ಹಾಕಿರುವ ಘಟನೆ ಹಿರೇಡಂಕನಕಲ್ ಗ್ರಾಮದಲ್ಲಿ ನಡೆದಿದೆ. ಕನಕಗಿರಿ ತಾಲೂಕಿನ ಲಿಂಗದಳ್ಳಿ ನಿವಾಸಿ ಉಮೇಶ್ ಎಂಬ ಯುವಕ ಮೋದಿ ಹೆಸರು ಬಳಸಿ ನಿಮಗೆ 15 ಲಕ್ಷ ರೂಪಾಯಿ ಕೊಡಿಸ್ತೀನಿ ಎಂದು ವಂಚಿಸಿ ಗ್ರಾಮದ ಐವರು ಮಹಿಳೆಯರ ಬಳಿ ಬಂಗಾರ, ಹಣ ಪೀಕಿದ್ದಾನೆ. ಹಂತಹಂತವಾಗಿ 78 ಸಾವಿರ, ಮೂರು ತೊಲೆ ಬಂಗಾರ ದೋಚಿದ್ದಾನೆ. ಮಹಿಳೆಯರು ಹಣ ಕೇಳಿದ್ದಕ್ಕೆ 60 ಸಾವಿರದ ಚೆಕ್ ಬರೆದುಕೊಟ್ಟಂತೆ ವಂಚಿಸಿದ್ದಾನೆ. […]

ಮೋದಿ ಹೆಸರಲ್ಲಿ ಪಂಗನಾಮ? ಹಣ ದೋಚಿ ಯುವಕ ಪರಾರಿ
Follow us
ಸಾಧು ಶ್ರೀನಾಥ್​
|

Updated on:Jan 02, 2020 | 12:13 PM

ಕೊಪ್ಪಳ: ಮೋದಿ ಹೆಸರು ಬಳಸಿ 15 ಲಕ್ಷ ರೂಪಾಯಿ ಕೊಡಿಸುವುದಾಗಿ ಐವರು ಮಹಿಳೆಯರಿಗೆ ಪಂಗನಾಮ ಹಾಕಿರುವ ಘಟನೆ ಹಿರೇಡಂಕನಕಲ್ ಗ್ರಾಮದಲ್ಲಿ ನಡೆದಿದೆ. ಕನಕಗಿರಿ ತಾಲೂಕಿನ ಲಿಂಗದಳ್ಳಿ ನಿವಾಸಿ ಉಮೇಶ್ ಎಂಬ ಯುವಕ ಮೋದಿ ಹೆಸರು ಬಳಸಿ ನಿಮಗೆ 15 ಲಕ್ಷ ರೂಪಾಯಿ ಕೊಡಿಸ್ತೀನಿ ಎಂದು ವಂಚಿಸಿ ಗ್ರಾಮದ ಐವರು ಮಹಿಳೆಯರ ಬಳಿ ಬಂಗಾರ, ಹಣ ಪೀಕಿದ್ದಾನೆ.

ಹಂತಹಂತವಾಗಿ 78 ಸಾವಿರ, ಮೂರು ತೊಲೆ ಬಂಗಾರ ದೋಚಿದ್ದಾನೆ. ಮಹಿಳೆಯರು ಹಣ ಕೇಳಿದ್ದಕ್ಕೆ 60 ಸಾವಿರದ ಚೆಕ್ ಬರೆದುಕೊಟ್ಟಂತೆ ವಂಚಿಸಿದ್ದಾನೆ. ಹಣ ಲಪಟಾಯಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಉಮೇಶ್ ಫೋನ್ ಆಫ್ ಆಗುತ್ತಿದ್ದಂತೆ ಮಹಿಳೆಯರಿಗೆ ಆತಂಕವಾಗಿದೆ. ಪೊಲೀಸರಿಗೆ ದೂರು ನೀಡಿದ್ದಾರೆ.

ಆನ್​ಲೈನ್​ ದೋಖಾ ನಡೆದಿದ್ದರೆ ಇಲ್ಲಿ ದೂರು ದಾಖಲಿಸಬಹುದು cyberpolicebangalore

Published On - 12:13 pm, Thu, 2 January 20

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?