AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಹೆಸರಲ್ಲಿ ಪಂಗನಾಮ? ಹಣ ದೋಚಿ ಯುವಕ ಪರಾರಿ

ಕೊಪ್ಪಳ: ಮೋದಿ ಹೆಸರು ಬಳಸಿ 15 ಲಕ್ಷ ರೂಪಾಯಿ ಕೊಡಿಸುವುದಾಗಿ ಐವರು ಮಹಿಳೆಯರಿಗೆ ಪಂಗನಾಮ ಹಾಕಿರುವ ಘಟನೆ ಹಿರೇಡಂಕನಕಲ್ ಗ್ರಾಮದಲ್ಲಿ ನಡೆದಿದೆ. ಕನಕಗಿರಿ ತಾಲೂಕಿನ ಲಿಂಗದಳ್ಳಿ ನಿವಾಸಿ ಉಮೇಶ್ ಎಂಬ ಯುವಕ ಮೋದಿ ಹೆಸರು ಬಳಸಿ ನಿಮಗೆ 15 ಲಕ್ಷ ರೂಪಾಯಿ ಕೊಡಿಸ್ತೀನಿ ಎಂದು ವಂಚಿಸಿ ಗ್ರಾಮದ ಐವರು ಮಹಿಳೆಯರ ಬಳಿ ಬಂಗಾರ, ಹಣ ಪೀಕಿದ್ದಾನೆ. ಹಂತಹಂತವಾಗಿ 78 ಸಾವಿರ, ಮೂರು ತೊಲೆ ಬಂಗಾರ ದೋಚಿದ್ದಾನೆ. ಮಹಿಳೆಯರು ಹಣ ಕೇಳಿದ್ದಕ್ಕೆ 60 ಸಾವಿರದ ಚೆಕ್ ಬರೆದುಕೊಟ್ಟಂತೆ ವಂಚಿಸಿದ್ದಾನೆ. […]

ಮೋದಿ ಹೆಸರಲ್ಲಿ ಪಂಗನಾಮ? ಹಣ ದೋಚಿ ಯುವಕ ಪರಾರಿ
ಸಾಧು ಶ್ರೀನಾಥ್​
|

Updated on:Jan 02, 2020 | 12:13 PM

Share

ಕೊಪ್ಪಳ: ಮೋದಿ ಹೆಸರು ಬಳಸಿ 15 ಲಕ್ಷ ರೂಪಾಯಿ ಕೊಡಿಸುವುದಾಗಿ ಐವರು ಮಹಿಳೆಯರಿಗೆ ಪಂಗನಾಮ ಹಾಕಿರುವ ಘಟನೆ ಹಿರೇಡಂಕನಕಲ್ ಗ್ರಾಮದಲ್ಲಿ ನಡೆದಿದೆ. ಕನಕಗಿರಿ ತಾಲೂಕಿನ ಲಿಂಗದಳ್ಳಿ ನಿವಾಸಿ ಉಮೇಶ್ ಎಂಬ ಯುವಕ ಮೋದಿ ಹೆಸರು ಬಳಸಿ ನಿಮಗೆ 15 ಲಕ್ಷ ರೂಪಾಯಿ ಕೊಡಿಸ್ತೀನಿ ಎಂದು ವಂಚಿಸಿ ಗ್ರಾಮದ ಐವರು ಮಹಿಳೆಯರ ಬಳಿ ಬಂಗಾರ, ಹಣ ಪೀಕಿದ್ದಾನೆ.

ಹಂತಹಂತವಾಗಿ 78 ಸಾವಿರ, ಮೂರು ತೊಲೆ ಬಂಗಾರ ದೋಚಿದ್ದಾನೆ. ಮಹಿಳೆಯರು ಹಣ ಕೇಳಿದ್ದಕ್ಕೆ 60 ಸಾವಿರದ ಚೆಕ್ ಬರೆದುಕೊಟ್ಟಂತೆ ವಂಚಿಸಿದ್ದಾನೆ. ಹಣ ಲಪಟಾಯಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಉಮೇಶ್ ಫೋನ್ ಆಫ್ ಆಗುತ್ತಿದ್ದಂತೆ ಮಹಿಳೆಯರಿಗೆ ಆತಂಕವಾಗಿದೆ. ಪೊಲೀಸರಿಗೆ ದೂರು ನೀಡಿದ್ದಾರೆ.

ಆನ್​ಲೈನ್​ ದೋಖಾ ನಡೆದಿದ್ದರೆ ಇಲ್ಲಿ ದೂರು ದಾಖಲಿಸಬಹುದು cyberpolicebangalore

Published On - 12:13 pm, Thu, 2 January 20

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?