AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಹೆಸರಲ್ಲಿ ಪಂಗನಾಮ? ಹಣ ದೋಚಿ ಯುವಕ ಪರಾರಿ

ಕೊಪ್ಪಳ: ಮೋದಿ ಹೆಸರು ಬಳಸಿ 15 ಲಕ್ಷ ರೂಪಾಯಿ ಕೊಡಿಸುವುದಾಗಿ ಐವರು ಮಹಿಳೆಯರಿಗೆ ಪಂಗನಾಮ ಹಾಕಿರುವ ಘಟನೆ ಹಿರೇಡಂಕನಕಲ್ ಗ್ರಾಮದಲ್ಲಿ ನಡೆದಿದೆ. ಕನಕಗಿರಿ ತಾಲೂಕಿನ ಲಿಂಗದಳ್ಳಿ ನಿವಾಸಿ ಉಮೇಶ್ ಎಂಬ ಯುವಕ ಮೋದಿ ಹೆಸರು ಬಳಸಿ ನಿಮಗೆ 15 ಲಕ್ಷ ರೂಪಾಯಿ ಕೊಡಿಸ್ತೀನಿ ಎಂದು ವಂಚಿಸಿ ಗ್ರಾಮದ ಐವರು ಮಹಿಳೆಯರ ಬಳಿ ಬಂಗಾರ, ಹಣ ಪೀಕಿದ್ದಾನೆ. ಹಂತಹಂತವಾಗಿ 78 ಸಾವಿರ, ಮೂರು ತೊಲೆ ಬಂಗಾರ ದೋಚಿದ್ದಾನೆ. ಮಹಿಳೆಯರು ಹಣ ಕೇಳಿದ್ದಕ್ಕೆ 60 ಸಾವಿರದ ಚೆಕ್ ಬರೆದುಕೊಟ್ಟಂತೆ ವಂಚಿಸಿದ್ದಾನೆ. […]

ಮೋದಿ ಹೆಸರಲ್ಲಿ ಪಂಗನಾಮ? ಹಣ ದೋಚಿ ಯುವಕ ಪರಾರಿ
ಸಾಧು ಶ್ರೀನಾಥ್​
|

Updated on:Jan 02, 2020 | 12:13 PM

Share

ಕೊಪ್ಪಳ: ಮೋದಿ ಹೆಸರು ಬಳಸಿ 15 ಲಕ್ಷ ರೂಪಾಯಿ ಕೊಡಿಸುವುದಾಗಿ ಐವರು ಮಹಿಳೆಯರಿಗೆ ಪಂಗನಾಮ ಹಾಕಿರುವ ಘಟನೆ ಹಿರೇಡಂಕನಕಲ್ ಗ್ರಾಮದಲ್ಲಿ ನಡೆದಿದೆ. ಕನಕಗಿರಿ ತಾಲೂಕಿನ ಲಿಂಗದಳ್ಳಿ ನಿವಾಸಿ ಉಮೇಶ್ ಎಂಬ ಯುವಕ ಮೋದಿ ಹೆಸರು ಬಳಸಿ ನಿಮಗೆ 15 ಲಕ್ಷ ರೂಪಾಯಿ ಕೊಡಿಸ್ತೀನಿ ಎಂದು ವಂಚಿಸಿ ಗ್ರಾಮದ ಐವರು ಮಹಿಳೆಯರ ಬಳಿ ಬಂಗಾರ, ಹಣ ಪೀಕಿದ್ದಾನೆ.

ಹಂತಹಂತವಾಗಿ 78 ಸಾವಿರ, ಮೂರು ತೊಲೆ ಬಂಗಾರ ದೋಚಿದ್ದಾನೆ. ಮಹಿಳೆಯರು ಹಣ ಕೇಳಿದ್ದಕ್ಕೆ 60 ಸಾವಿರದ ಚೆಕ್ ಬರೆದುಕೊಟ್ಟಂತೆ ವಂಚಿಸಿದ್ದಾನೆ. ಹಣ ಲಪಟಾಯಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಉಮೇಶ್ ಫೋನ್ ಆಫ್ ಆಗುತ್ತಿದ್ದಂತೆ ಮಹಿಳೆಯರಿಗೆ ಆತಂಕವಾಗಿದೆ. ಪೊಲೀಸರಿಗೆ ದೂರು ನೀಡಿದ್ದಾರೆ.

ಆನ್​ಲೈನ್​ ದೋಖಾ ನಡೆದಿದ್ದರೆ ಇಲ್ಲಿ ದೂರು ದಾಖಲಿಸಬಹುದು cyberpolicebangalore

Published On - 12:13 pm, Thu, 2 January 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ