Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಕೋತಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡ 4 ತಿಂಗಳ ಮಗು

ಮನೆಗೆ ನುಗ್ಗಿ ನಾಲ್ಕು ತಿಂಗಳ ಮಗುವಿನ ಮೇಲೆ ಕೋತಿ ದಾಳಿ‌ ಮಾಡಿರುವ ಘಟನೆ ಕುಷ್ಟಗಿ ತಾಲೂಕಿನ ವಿರುಪಾಪುರ ಗ್ರಾಮದಲ್ಲಿ ನಡೆದಿದೆ. ಮಗುವಿಗೆ ಗಂಭೀರ ಗಾಯವಾಗಿದ್ದು, ತಾವರಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಪ್ಪಳ: ಕೋತಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡ 4 ತಿಂಗಳ ಮಗು
ಕೋತಿ ದಾಳಿ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ

Updated on: Oct 15, 2023 | 9:30 AM

ಕೊಪ್ಪಳ ಅ.14: ಮನೆಗೆ ನುಗ್ಗಿ ನಾಲ್ಕು ತಿಂಗಳ ಮಗುವಿನ (Baby) ಮೇಲೆ ಕೋತಿ (Monkey) ದಾಳಿ‌ ಮಾಡಿರುವ ಘಟನೆ ಕುಷ್ಟಗಿ (kushtagi) ತಾಲೂಕಿನ ವಿರುಪಾಪುರ ಗ್ರಾಮದಲ್ಲಿ ನಡೆದಿದೆ. ಮಗುವಿಗೆ ಗಂಭೀರ ಗಾಯವಾಗಿದ್ದು, ತಾವರಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋತಿ ಗ್ರಾಮಸ್ಥರ ಮೇಲೆ ದಾಳಿ ಮಾಡುತ್ತಿದ್ದರು‌ ಗ್ರಾಮಪಂಚಾಯಿತಿ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಜನರು ಅಕ್ರೋಶಗೊಂಡಿದ್ದಾರೆ.

ಯುವಕನ ಮೇಲೆ ಎರಡು ಕರಡಿಗಳಿಂದ ದಾಳಿ, ಗಂಭೀರ ಗಾಯ

ದಾವಣಗೆರೆ ಅ.15: ಜಮೀನಿಗೆ ನೀರು ಹಾಯಿಸಲು ಬೆಳಗ್ಗೆ ಹೋಗಿದ್ದ ಯುವಕನೊಬ್ಬ ವಾಪಾಸು ಬರುವಾಗ ದಾರಿ ಮಧ್ಯೆ ಹಳ್ಳದಲ್ಲಿದ್ದ ಎರಡು ಕರಡಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಆನಂದ (28) ತೀವ್ರ ಗಾಯಗೊಂಡ ಯುವಕ. ರಂಗಾಪುರ ಗ್ರಾಮದ ನಿವಾಸಿ ಆನಂದ ಅವರು ಕೆ.ಕಲ್ಲಹಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿದ್ದರು. ಜಮೀನಿಗೆ ನೀರು ಹಾಯಿಸಲು ಶನಿವಾರ ಬೆಳಗ್ಗೆ ಹೋಗಿ ವಾಪಾಸು ಬರುವಾಗ ದಾರಿ ಮಧ್ಯೆ ಹಳ್ಳದಲ್ಲಿ ಅವಿತು ಕುಳಿತಿದ್ದ ಎರಡು ಕರಡಿಗಳು ದಾಳಿ ಮಾಡಿವೆ.

ಇದನ್ನೂ ಓದಿ: Anekal: ವೀರಾಂಜನೇಯ ಸ್ವಾಮಿಗೆ ನಮಿಸಿ ಪ್ರಾಣಬಿಟ್ಟ ಕೋತಿ

13 ತಿಂಗಳ ಮಗುವಿನ ಮೇಲೆ ದಾಳಿ ಮಾಡಿದ್ದ ಕೋತಿ

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ತೊರೆಕೋಲಮ್ಮನಹಳ್ಳಿಯ ಮಂಜುಳಾ-ಸಿದ್ದೇಶ್ ದಂಪತಿಯ 13 ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ ಮಾಡಿತ್ತು. ಈ ವೇಳೆ ಮಗುವಿನ ಹಣೆ, ತಲೆ ಭಾಗದಲ್ಲಿ ಗಾಯವಾಗಿತ್ತು. ಗಾಯಗೊಂಡ ಮಗುವನ್ನು ಕೂಡಲೇ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೋತಿ ಸೆರೆಗೆ ತೊರೆಕೋಲಮ್ಮನಹಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ