AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಕೋತಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡ 4 ತಿಂಗಳ ಮಗು

ಮನೆಗೆ ನುಗ್ಗಿ ನಾಲ್ಕು ತಿಂಗಳ ಮಗುವಿನ ಮೇಲೆ ಕೋತಿ ದಾಳಿ‌ ಮಾಡಿರುವ ಘಟನೆ ಕುಷ್ಟಗಿ ತಾಲೂಕಿನ ವಿರುಪಾಪುರ ಗ್ರಾಮದಲ್ಲಿ ನಡೆದಿದೆ. ಮಗುವಿಗೆ ಗಂಭೀರ ಗಾಯವಾಗಿದ್ದು, ತಾವರಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಪ್ಪಳ: ಕೋತಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡ 4 ತಿಂಗಳ ಮಗು
ಕೋತಿ ದಾಳಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ವಿವೇಕ ಬಿರಾದಾರ|

Updated on: Oct 15, 2023 | 9:30 AM

Share

ಕೊಪ್ಪಳ ಅ.14: ಮನೆಗೆ ನುಗ್ಗಿ ನಾಲ್ಕು ತಿಂಗಳ ಮಗುವಿನ (Baby) ಮೇಲೆ ಕೋತಿ (Monkey) ದಾಳಿ‌ ಮಾಡಿರುವ ಘಟನೆ ಕುಷ್ಟಗಿ (kushtagi) ತಾಲೂಕಿನ ವಿರುಪಾಪುರ ಗ್ರಾಮದಲ್ಲಿ ನಡೆದಿದೆ. ಮಗುವಿಗೆ ಗಂಭೀರ ಗಾಯವಾಗಿದ್ದು, ತಾವರಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋತಿ ಗ್ರಾಮಸ್ಥರ ಮೇಲೆ ದಾಳಿ ಮಾಡುತ್ತಿದ್ದರು‌ ಗ್ರಾಮಪಂಚಾಯಿತಿ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಜನರು ಅಕ್ರೋಶಗೊಂಡಿದ್ದಾರೆ.

ಯುವಕನ ಮೇಲೆ ಎರಡು ಕರಡಿಗಳಿಂದ ದಾಳಿ, ಗಂಭೀರ ಗಾಯ

ದಾವಣಗೆರೆ ಅ.15: ಜಮೀನಿಗೆ ನೀರು ಹಾಯಿಸಲು ಬೆಳಗ್ಗೆ ಹೋಗಿದ್ದ ಯುವಕನೊಬ್ಬ ವಾಪಾಸು ಬರುವಾಗ ದಾರಿ ಮಧ್ಯೆ ಹಳ್ಳದಲ್ಲಿದ್ದ ಎರಡು ಕರಡಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಆನಂದ (28) ತೀವ್ರ ಗಾಯಗೊಂಡ ಯುವಕ. ರಂಗಾಪುರ ಗ್ರಾಮದ ನಿವಾಸಿ ಆನಂದ ಅವರು ಕೆ.ಕಲ್ಲಹಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿದ್ದರು. ಜಮೀನಿಗೆ ನೀರು ಹಾಯಿಸಲು ಶನಿವಾರ ಬೆಳಗ್ಗೆ ಹೋಗಿ ವಾಪಾಸು ಬರುವಾಗ ದಾರಿ ಮಧ್ಯೆ ಹಳ್ಳದಲ್ಲಿ ಅವಿತು ಕುಳಿತಿದ್ದ ಎರಡು ಕರಡಿಗಳು ದಾಳಿ ಮಾಡಿವೆ.

ಇದನ್ನೂ ಓದಿ: Anekal: ವೀರಾಂಜನೇಯ ಸ್ವಾಮಿಗೆ ನಮಿಸಿ ಪ್ರಾಣಬಿಟ್ಟ ಕೋತಿ

13 ತಿಂಗಳ ಮಗುವಿನ ಮೇಲೆ ದಾಳಿ ಮಾಡಿದ್ದ ಕೋತಿ

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ತೊರೆಕೋಲಮ್ಮನಹಳ್ಳಿಯ ಮಂಜುಳಾ-ಸಿದ್ದೇಶ್ ದಂಪತಿಯ 13 ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ ಮಾಡಿತ್ತು. ಈ ವೇಳೆ ಮಗುವಿನ ಹಣೆ, ತಲೆ ಭಾಗದಲ್ಲಿ ಗಾಯವಾಗಿತ್ತು. ಗಾಯಗೊಂಡ ಮಗುವನ್ನು ಕೂಡಲೇ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೋತಿ ಸೆರೆಗೆ ತೊರೆಕೋಲಮ್ಮನಹಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ