ಗಾಂಜಾ ಮಾರಾಟ ಮಾಡಲು ಬಂದಿದ್ದ ನಾಲ್ವರು ಪೊಲೀಸ್ ವಶ

ಕೊಪ್ಪಳ: ಗಾಂಜಾ ಮಾರಾಟ ಮಾಡಲು ಬಂದಿದ್ದ ನಾಲ್ವರನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡೆಯಲ್ಲಿ ಹೊಸ ವರ್ಷಾಚರಣೆಗೆಂದು ಗಾಂಜಾ ಮಾರಾಟಕ್ಕೆ ಬಂದಿದ್ರು ಈ ವೇಳೆ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ಮಾಡಿದ ಪೊಲೀಸರು ಹೈದರಾಬಾದ್ ಮೂಲದ ಶ್ರೀಕಾಂತ್, ಚೈತನ್ಯ ಪ್ರಸಾದ್, ತರುಣ್ ಹಾಗೂ ಮಹರ್ಷಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 56 ಗ್ರಾಂ ಗಾಂಜಾ, ಮತ್ತು ಬರುವ ಪೇಪರ್ ವಶಕ್ಕೆ ಪಡೆದಿದ್ದಾರೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಮಾರಾಟ ಮಾಡಲು ಬಂದಿದ್ದ ನಾಲ್ವರು ಪೊಲೀಸ್ ವಶ
ಸಾಧು ಶ್ರೀನಾಥ್​

Updated on: Jan 03, 2020 | 9:08 AM

ಕೊಪ್ಪಳ: ಗಾಂಜಾ ಮಾರಾಟ ಮಾಡಲು ಬಂದಿದ್ದ ನಾಲ್ವರನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡೆಯಲ್ಲಿ ಹೊಸ ವರ್ಷಾಚರಣೆಗೆಂದು ಗಾಂಜಾ ಮಾರಾಟಕ್ಕೆ ಬಂದಿದ್ರು ಈ ವೇಳೆ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ಮಾಡಿದ ಪೊಲೀಸರು ಹೈದರಾಬಾದ್ ಮೂಲದ ಶ್ರೀಕಾಂತ್, ಚೈತನ್ಯ ಪ್ರಸಾದ್, ತರುಣ್ ಹಾಗೂ ಮಹರ್ಷಿಯನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 56 ಗ್ರಾಂ ಗಾಂಜಾ, ಮತ್ತು ಬರುವ ಪೇಪರ್ ವಶಕ್ಕೆ ಪಡೆದಿದ್ದಾರೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us