AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಶ್ಚಿಯನ್ ಮತಾಂತರಿಗಳನ್ನು ಹದ್ದುಬಸ್ತಿನಲ್ಲಿಡಬೇಕು: ಪ್ರಮೋದ್ ಮುತಾಲಿಕ್

ನಾಗಾಭೂಮಿ‌ ಇದ್ದಿದ್ದು, ನಾಗಾಲ್ಯಾಂಡ್ ಆಯ್ತು. ಅದೇ ರೀತಿ ಭಾರತದಲ್ಲಿ ಮತಾಂತರ ಆದರೆ ಭಾರತ ಲ್ಯಾಂಡ್ ಆಗಬಹುದು ಎಂದು ಸಹ ಅವರು ಆರೋಪಿಸಿದ್ದಾರೆ.

ಕ್ರಿಶ್ಚಿಯನ್ ಮತಾಂತರಿಗಳನ್ನು ಹದ್ದುಬಸ್ತಿನಲ್ಲಿಡಬೇಕು: ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್
TV9 Web
| Edited By: |

Updated on: Sep 25, 2021 | 6:55 PM

Share

ಕೊಪ್ಪಳ: ಕರ್ನಾಟಕದಲ್ಲಿ ವ್ಯವಸ್ಥಿತವಾಗಿ ಮತಾಂತರ ನಡೆಯುತ್ತಿದೆ. ಕ್ರಿಶ್ಚಿಯನ್ ಮತಾಂತರಿಗಳನ್ನು ಹದ್ದುಬಸ್ತಿನಲ್ಲಿಡಬೇಕು. ದಾವಣಗೆರೆಯಲ್ಲಿ ಒಂದುವರೆ ಲಕ್ಷ ಜನ ಲಿಂಗಾಯತರು ಮತಾಂತರವಾಗಿದ್ದಾರೆ. ಕೋಲಾರದಲ್ಲಿ 50 ಸಾವಿರ ಒಕ್ಕಲಿಗರು ಮತಾಂತರವಾಗಿದ್ದಾರೆ. ಬ್ರಾಹ್ಮಣರೂ ಕೂಡಾ ಮತಾಂತರವಾಗುತ್ತಿದ್ದಾರೆ. ಎಲ್ಲ ಜಾತಿಗಳನ್ನು ಮತಾಂತರ ಮಾಡುವ ವ್ಯವಸ್ಥಿತ ಷಡ್ಯಂತ್ರ ಮತ್ತು ಕುತಂತ್ರ ನಡೆಯತ್ತಿದೆ ಎಂದು ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಶ್ರೀರಾಮಸೇನಾ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ರಾಜ್ಯದ ಎಲ್ಲ ಶಾಸಕರು ಮತಾಂತರ ಪಿಡುಗಿನ ಬಗ್ಗೆ ಕಾನೂನು ತರಬೇಕಿದೆ. ಮತಾಂತರ ನಿಮ್ಮ ಮನೆ ಒಳಗೆ ಪ್ರವೇಶ ಮಾಡುವ ಮುನ್ನ ಮತಾಂತರ ನಿಷೇಧದ ಕಾನೂನು ತರಬೇಕಿದೆ. ನಾಗಾಭೂಮಿ‌ ಇದ್ದಿದ್ದು, ನಾಗಾಲ್ಯಾಂಡ್ ಆಯ್ತು. ಅದೇ ರೀತಿ ಭಾರತದಲ್ಲಿ ಮತಾಂತರ ಆದರೆ ಭಾರತ ಲ್ಯಾಂಡ್ ಆಗಬಹುದು ಎಂದು ಸಹ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: 

ಮತಾಂತರ ವಿಚಾರ: ಬೇರೆ ರಾಜ್ಯಗಳ ಕಾಯ್ದೆ ಪರಿಶೀಲನೆ ಮಾಡಿ ರಾಜ್ಯದಲ್ಲೂ ಕಾಯ್ದೆ ಜಾರಿ- ಆರಗ ಜ್ಞಾನೇಂದ್ರ

ಹಾಸನದಲ್ಲಿ ಮತಾಂತರಕ್ಕೆ ಯತ್ನ ಆರೋಪ; ಹಿಂದೂಪರ ಸಂಘಟನೆಗಳಿಂದ ತರಾಟೆ; ಕೇಸ್ ದಾಖಲು

(Pramod Muthalik warns about Christian conversion Karnataka0

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?