AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಶ್ಚಿಯನ್ ಮತಾಂತರಿಗಳನ್ನು ಹದ್ದುಬಸ್ತಿನಲ್ಲಿಡಬೇಕು: ಪ್ರಮೋದ್ ಮುತಾಲಿಕ್

ನಾಗಾಭೂಮಿ‌ ಇದ್ದಿದ್ದು, ನಾಗಾಲ್ಯಾಂಡ್ ಆಯ್ತು. ಅದೇ ರೀತಿ ಭಾರತದಲ್ಲಿ ಮತಾಂತರ ಆದರೆ ಭಾರತ ಲ್ಯಾಂಡ್ ಆಗಬಹುದು ಎಂದು ಸಹ ಅವರು ಆರೋಪಿಸಿದ್ದಾರೆ.

ಕ್ರಿಶ್ಚಿಯನ್ ಮತಾಂತರಿಗಳನ್ನು ಹದ್ದುಬಸ್ತಿನಲ್ಲಿಡಬೇಕು: ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್
TV9 Web
| Updated By: guruganesh bhat|

Updated on: Sep 25, 2021 | 6:55 PM

Share

ಕೊಪ್ಪಳ: ಕರ್ನಾಟಕದಲ್ಲಿ ವ್ಯವಸ್ಥಿತವಾಗಿ ಮತಾಂತರ ನಡೆಯುತ್ತಿದೆ. ಕ್ರಿಶ್ಚಿಯನ್ ಮತಾಂತರಿಗಳನ್ನು ಹದ್ದುಬಸ್ತಿನಲ್ಲಿಡಬೇಕು. ದಾವಣಗೆರೆಯಲ್ಲಿ ಒಂದುವರೆ ಲಕ್ಷ ಜನ ಲಿಂಗಾಯತರು ಮತಾಂತರವಾಗಿದ್ದಾರೆ. ಕೋಲಾರದಲ್ಲಿ 50 ಸಾವಿರ ಒಕ್ಕಲಿಗರು ಮತಾಂತರವಾಗಿದ್ದಾರೆ. ಬ್ರಾಹ್ಮಣರೂ ಕೂಡಾ ಮತಾಂತರವಾಗುತ್ತಿದ್ದಾರೆ. ಎಲ್ಲ ಜಾತಿಗಳನ್ನು ಮತಾಂತರ ಮಾಡುವ ವ್ಯವಸ್ಥಿತ ಷಡ್ಯಂತ್ರ ಮತ್ತು ಕುತಂತ್ರ ನಡೆಯತ್ತಿದೆ ಎಂದು ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಶ್ರೀರಾಮಸೇನಾ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ರಾಜ್ಯದ ಎಲ್ಲ ಶಾಸಕರು ಮತಾಂತರ ಪಿಡುಗಿನ ಬಗ್ಗೆ ಕಾನೂನು ತರಬೇಕಿದೆ. ಮತಾಂತರ ನಿಮ್ಮ ಮನೆ ಒಳಗೆ ಪ್ರವೇಶ ಮಾಡುವ ಮುನ್ನ ಮತಾಂತರ ನಿಷೇಧದ ಕಾನೂನು ತರಬೇಕಿದೆ. ನಾಗಾಭೂಮಿ‌ ಇದ್ದಿದ್ದು, ನಾಗಾಲ್ಯಾಂಡ್ ಆಯ್ತು. ಅದೇ ರೀತಿ ಭಾರತದಲ್ಲಿ ಮತಾಂತರ ಆದರೆ ಭಾರತ ಲ್ಯಾಂಡ್ ಆಗಬಹುದು ಎಂದು ಸಹ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: 

ಮತಾಂತರ ವಿಚಾರ: ಬೇರೆ ರಾಜ್ಯಗಳ ಕಾಯ್ದೆ ಪರಿಶೀಲನೆ ಮಾಡಿ ರಾಜ್ಯದಲ್ಲೂ ಕಾಯ್ದೆ ಜಾರಿ- ಆರಗ ಜ್ಞಾನೇಂದ್ರ

ಹಾಸನದಲ್ಲಿ ಮತಾಂತರಕ್ಕೆ ಯತ್ನ ಆರೋಪ; ಹಿಂದೂಪರ ಸಂಘಟನೆಗಳಿಂದ ತರಾಟೆ; ಕೇಸ್ ದಾಖಲು

(Pramod Muthalik warns about Christian conversion Karnataka0

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!