AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವುದಾಗಿ ಮಹಿಳೆಯರಿಗೆ ವಂಚನೆ; ಪಿಎಸ್​ಐ ವಿರುದ್ಧ ಹಲವು ಮಹಿಳೆಯರಿಂದ ಆರೋಪ

ಪಿಎಸ್ಐ ಸುಮಾರು ನಾಲ್ಕೈದು ಮಹಿಳೆಯರಿಗೆ ಮೋಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್​ಪಿ ಕಚೇರಿಗೆ ಆಗಮಿಸಿ ಮಹಿಳೆಯರು ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ವಧು ನೋಡುವ ನೆಪದಲ್ಲಿ ಬಂದು ಮುತ್ತಣ್ಣ ಯಾಮಾರಿಸುತ್ತಿದ್ದ ಎಂದು ಹೇಳಲಾಗುತ್ತಿದೆ.

ಮದುವೆಯಾಗುವುದಾಗಿ ಮಹಿಳೆಯರಿಗೆ ವಂಚನೆ; ಪಿಎಸ್​ಐ ವಿರುದ್ಧ ಹಲವು ಮಹಿಳೆಯರಿಂದ ಆರೋಪ
ಪಿಎಸ್ಐ ಮುತ್ತಪ್ಪ
TV9 Web
| Edited By: sandhya thejappa|

Updated on:Dec 19, 2021 | 1:14 PM

Share

ಕೊಪ್ಪಳ: ಪಿಎಸ್ಐ ಮಹಿಳೆಯರಿಗೆ ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಆರೋಪ ಕೇಳಿಬಂದಿದೆ. ಪಿಎಸ್ಐ ಮುತ್ತಪ್ಪ ವಿರುದ್ಧ ಹಲವು ಮಹಿಳೆಯರು ಆರೋಪಿಸಿದ್ದಾರೆ. ಕೊಪ್ಪಳ ಫಿಂಗರ್ ಪ್ರಿಂಟ್ ವಿಭಾಗದ ಪಿಎಸ್ಐ ಮುತ್ತಪ್ಪ ಬಡಿಗೇರ್ ವಿರುದ್ಧ ಮೋಸ ಹೋದವರು ಎಸ್​ಪಿ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆ ಪಿಎಸ್ಐ ವಿರುದ್ಧ ಕ್ರಮಕ್ಕೆ ಫಿಂಗರ್ ಪ್ರಿಂಟ್ ವಿಭಾಗದ ಎಡಿಜಿಗೆ ಪತ್ರ ಬರೆಯಲಾಗಿದೆ. ಈ ಹಿಂದೆ ಮುತ್ತಪ್ಪನಿಗೆ ಕೊಪ್ಪಳ ಎಸ್​ಪಿ ಟಿ.ಶ್ರೀಧರ್ 2 ಬಾರಿ ವಾರ್ನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪಿಎಸ್ಐ ಸುಮಾರು ನಾಲ್ಕೈದು ಮಹಿಳೆಯರಿಗೆ ಮೋಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್​ಪಿ ಕಚೇರಿಗೆ ಆಗಮಿಸಿ ಮಹಿಳೆಯರು ನ್ಯಾಯ ಕೊಡಿಸುವಂತೆ ಕೇಳಿದ್ದಾರೆ. ವಧು ನೋಡುವ ನೆಪದಲ್ಲಿ ಬಂದು ಮುತ್ತಪ್ಪ ಯಾಮಾರಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ನಿನ್ನೆ ಮಹಿಳೆಯೊಬ್ಬರ ಕುಟುಂಬದಿಂದ ಎಸ್​ಪಿ ಅವರಿಗೆ ಮೌಖಿಕ ದೂರು ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಎಸ್​ಪಿ ಕಚೇರಿಯಿಂದ ಮುತ್ತಣ್ಣ ಬಡಿಗೇರ್ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ ಶಿವಮೊಗ್ಗದ ರೈಲ್ವೆ ಸ್ಟೇಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. 1 ಕೆಜಿ 59 ಗ್ರಾಂ ತೂಕದ ಒಣ ಗಾಂಜಾ, 5 ಮೊಬೈಲ್ ಫೋನ್, 500 ರೂ. ನಗದು ಮತ್ತು ಕೃತ್ಯಕ್ಕೆ ಬಳಸಿದ 2 ದ್ವಿಚಕ್ರ ವಾಹನಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನವೀನ್, ಪ್ರದೀಪ್, ಗಿರೀಶ್, ಬಸವರಾಜಪ್ಪ ವಿರುದ್ಧ ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಮಹಾನ್ ನಾಯಕರ ಹೆಸರಿನಲ್ಲಿ ಬಡಿದಾದುವುದು ಭಾರತದ ಸ್ವಾತಂತ್ರ ಸಂಗ್ರಾಮಕ್ಕೆ ಅನ್ಯಾಯ ಮಾಡಿದಂತೆ; ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್

ಮೈಸೂರು: ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ; 100 ಕೋಟಿ ರೂ. ಮೌಲ್ಯದ 5.14 ಎಕರೆ ಒತ್ತುವರಿ ಜಾಗ ತೆರವು

Published On - 1:10 pm, Sun, 19 December 21

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು