AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರ್ತು ಪರಿಸ್ಥಿತಿ ಹೇರಿದ್ದು ಮಾರಕ ಅಂತಾರೆ, ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕ: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದು ಮಾರಕ ಅಂತಾರೆ. ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಬಿಜೆಪಿ ನಾಯಕರು ಪ್ರಜಾಪ್ರಭುತ್ವದ ಬಗ್ಗೆ ಬಹಳ ಮಾತನಾಡುತ್ತಾರೆ. ಹಾಗಿದ್ದರೆ ಮಧ್ಯಪ್ರದೇಶ ಸರ್ಕಾರವನ್ನು ಕಿತ್ತು ಹಾಕಿದವರು ಯಾರು  ? ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಕೆಡವಿದವರು ಯಾರು ? ಆಪರೇಷನ್ ಕಮಲಕ್ಕೆ ಪಾಪದ ಹಣ ಖರ್ಚು ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ತುರ್ತು ಪರಿಸ್ಥಿತಿ ಹೇರಿದ್ದು ಮಾರಕ ಅಂತಾರೆ, ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕ: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು
ಸಿದ್ದರಾಮಯ್ಯ
TV9 Web
| Edited By: ವಿವೇಕ ಬಿರಾದಾರ|

Updated on: Jun 27, 2022 | 3:11 PM

Share

ಕೊಪ್ಪಳ: ಇಂದಿರಾಗಾಂಧಿ (Indira Gandhi) ತುರ್ತು ಪರಿಸ್ಥಿತಿ (Emergency) ಹೇರಿದ್ದು ಮಾರಕ ಅಂತಾರೆ. ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ (Democracy) ಮಾರಕವಾಗಿದೆ. ಬಿಜೆಪಿ (BJP) ನಾಯಕರು ಪ್ರಜಾಪ್ರಭುತ್ವದ ಬಗ್ಗೆ ಬಹಳ ಮಾತನಾಡುತ್ತಾರೆ. ಹಾಗಿದ್ದರೆ ಮಧ್ಯಪ್ರದೇಶ ಸರ್ಕಾರವನ್ನು ಕಿತ್ತು ಹಾಕಿದವರು ಯಾರು  ? ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಕೆಡವಿದವರು ಯಾರು ? ಆಪರೇಷನ್ ಕಮಲಕ್ಕೆ ಪಾಪದ ಹಣ ಖರ್ಚು ಮಾಡುತ್ತಿದ್ದಾರೆ. 25 ರಿಂದ 30 ಕೋಟಿ ಹಣ ಒಬ್ಬ ಶಾಸಕರಿಗೆ ಕೊಡುತ್ತಾರೆ. ಇದೆಲ್ಲ ಲೂಟಿ ಹಣ ಎಂದು ಕೊಪ್ಪಳ ತಾಲೂಕಿನ ಬಸಾಪುರ ಬಳಿ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಐಟಿ ಇಂಡಸ್ಟ್ರಿ ಬೆಂಗಳೂರಿಗೆ ಬಾರದಿದ್ದರೆ ಇಷ್ಟೊಂದು ಟ್ರಾಫಿಕ್ ಜಾಮ್ ಇರುತ್ತಿರಲಿಲ್ಲ: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ

ಬಿಜೆಪಿಯವರ ಬಳಿ ಹಣ ಮತ್ತು ಅಧಿಕಾರ ಎರಡೂ ಇದೆ ಹೀಗಾಗಿ ಅವರು ಆಪರೇಶನ್ ಕಮಲ ಮಾಡುತ್ತಿದ್ದಾರೆ. ರಾಜ್ಯದಲ್ಲೂ ಕಾಂಗ್ರೆಸ್​​ನ ಶಾಸಕರು ಬಿಜೆಪಿಗೆ ಹೋಗಿದ್ದಾರೆ. ಅವರೇ ಬಂದರು ನಾವೇನು ಕಾರಣ ಅಲ್ಲ ಅಂತ ಬಿಜೆಪಿಯರವರು ಹೇಳುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ
Image
ಮೋಟೋ ಎಡ್ಜ್ 30 ಆಲ್ಟ್ರಾ ಫೋನಿನ ಮಾಹಿತಿ ಸೋರಿಕೆ: ಫೀಚರ್ಸ್​​ ಕಂಡು ದಂಗಾದ ಟೆಕ್ ಪ್ರಿಯರು
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
IRE vs IND: ಪವರ್‌ಪ್ಲೇಯಲ್ಲಿ ಪವರ್​ಫುಲ್ ಬೌಲಿಂಗ್; ಟಿ20 ಕ್ರಿಕೆಟ್​ನಲ್ಲಿ ಭುವಿ ಈಗ ನಂ.1 ಬೌಲರ್..!
Image
ಚಿಕ್ಕಬಳ್ಳಾಪುರದ ಅಕ್ಕುಂದಾದಲ್ಲಿ ಕ್ವಾರಿ ನಡೆಸುತ್ತಿರುವರಿಗೆ ಜನರ ಸುರಕ್ಷತೆ ಬಗ್ಗೆ ಕಾಳಜಿ ಇದ್ದಂತಿಲ್ಲ!

ಇದನ್ನು ಓದಿ: ಬೆಂಗಳೂರಿನಲ್ಲಿ ಹೆಚ್ಚಾದ ಟ್ರಾಫಿಕ್ ಸಮಸ್ಯೆ: ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಟ್ವೀಟ್ ಮೂಲಕ ಸಂಚಾರ ಪೊಲೀಸರಿಗೆ ಡಿಜಿ & ಐಜಿಪಿ ಸೂಚನೆ

ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತೇನೆ ಅನ್ನೋ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಸಿಎಂ ಆಗಬೇಕಂದರೆ ರಾಜ್ಯದ ಜನ ಆಶೀರ್ವಾದ ಮಾಡಬೇಕು. ನಾನೇ ಸಿಎಂ ಆಗುತ್ತೇನೆ ಎಂದು ಕೂರೋಕಾಗುತ್ತಾ? ?ಪರಿಷತ್ ಚುನಾವಣೆಯಲ್ಲಿ ಜೆಡಿಎಸ್​ ಯಾವ ಸ್ಥಾನಕ್ಕೆ ಹೋಗಿದೆ ? ಅಂತಹ ಪಾರ್ಟಿ ಅಧಿಕಾರಕ್ಕೆ ಬರುತ್ತಾ ? ನನ್ನ ಕಂಡ್ರೆ RSS ನವರಿಗೆ ಭಯ ಇದೆ.  JDS ನವರಿಗೂ ನನ್ನ ಕಂಡರೆ ಭಯ ಇದೆ. ಹಾಗಾಗಿ ಅವರು ನನ್ನ ಟಾರ್ಗೆಟ್ ಮಾಡುತ್ತಾರೆ ಎಂದು ಹೇಳಿದರು.

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ