AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರ್ತು ಪರಿಸ್ಥಿತಿ ಹೇರಿದ್ದು ಮಾರಕ ಅಂತಾರೆ, ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕ: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದು ಮಾರಕ ಅಂತಾರೆ. ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಬಿಜೆಪಿ ನಾಯಕರು ಪ್ರಜಾಪ್ರಭುತ್ವದ ಬಗ್ಗೆ ಬಹಳ ಮಾತನಾಡುತ್ತಾರೆ. ಹಾಗಿದ್ದರೆ ಮಧ್ಯಪ್ರದೇಶ ಸರ್ಕಾರವನ್ನು ಕಿತ್ತು ಹಾಕಿದವರು ಯಾರು  ? ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಕೆಡವಿದವರು ಯಾರು ? ಆಪರೇಷನ್ ಕಮಲಕ್ಕೆ ಪಾಪದ ಹಣ ಖರ್ಚು ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ತುರ್ತು ಪರಿಸ್ಥಿತಿ ಹೇರಿದ್ದು ಮಾರಕ ಅಂತಾರೆ, ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕ: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು
ಸಿದ್ದರಾಮಯ್ಯ
TV9 Web
| Edited By: |

Updated on: Jun 27, 2022 | 3:11 PM

Share

ಕೊಪ್ಪಳ: ಇಂದಿರಾಗಾಂಧಿ (Indira Gandhi) ತುರ್ತು ಪರಿಸ್ಥಿತಿ (Emergency) ಹೇರಿದ್ದು ಮಾರಕ ಅಂತಾರೆ. ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ (Democracy) ಮಾರಕವಾಗಿದೆ. ಬಿಜೆಪಿ (BJP) ನಾಯಕರು ಪ್ರಜಾಪ್ರಭುತ್ವದ ಬಗ್ಗೆ ಬಹಳ ಮಾತನಾಡುತ್ತಾರೆ. ಹಾಗಿದ್ದರೆ ಮಧ್ಯಪ್ರದೇಶ ಸರ್ಕಾರವನ್ನು ಕಿತ್ತು ಹಾಕಿದವರು ಯಾರು  ? ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಕೆಡವಿದವರು ಯಾರು ? ಆಪರೇಷನ್ ಕಮಲಕ್ಕೆ ಪಾಪದ ಹಣ ಖರ್ಚು ಮಾಡುತ್ತಿದ್ದಾರೆ. 25 ರಿಂದ 30 ಕೋಟಿ ಹಣ ಒಬ್ಬ ಶಾಸಕರಿಗೆ ಕೊಡುತ್ತಾರೆ. ಇದೆಲ್ಲ ಲೂಟಿ ಹಣ ಎಂದು ಕೊಪ್ಪಳ ತಾಲೂಕಿನ ಬಸಾಪುರ ಬಳಿ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಐಟಿ ಇಂಡಸ್ಟ್ರಿ ಬೆಂಗಳೂರಿಗೆ ಬಾರದಿದ್ದರೆ ಇಷ್ಟೊಂದು ಟ್ರಾಫಿಕ್ ಜಾಮ್ ಇರುತ್ತಿರಲಿಲ್ಲ: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ

ಬಿಜೆಪಿಯವರ ಬಳಿ ಹಣ ಮತ್ತು ಅಧಿಕಾರ ಎರಡೂ ಇದೆ ಹೀಗಾಗಿ ಅವರು ಆಪರೇಶನ್ ಕಮಲ ಮಾಡುತ್ತಿದ್ದಾರೆ. ರಾಜ್ಯದಲ್ಲೂ ಕಾಂಗ್ರೆಸ್​​ನ ಶಾಸಕರು ಬಿಜೆಪಿಗೆ ಹೋಗಿದ್ದಾರೆ. ಅವರೇ ಬಂದರು ನಾವೇನು ಕಾರಣ ಅಲ್ಲ ಅಂತ ಬಿಜೆಪಿಯರವರು ಹೇಳುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ
Image
ಮೋಟೋ ಎಡ್ಜ್ 30 ಆಲ್ಟ್ರಾ ಫೋನಿನ ಮಾಹಿತಿ ಸೋರಿಕೆ: ಫೀಚರ್ಸ್​​ ಕಂಡು ದಂಗಾದ ಟೆಕ್ ಪ್ರಿಯರು
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
IRE vs IND: ಪವರ್‌ಪ್ಲೇಯಲ್ಲಿ ಪವರ್​ಫುಲ್ ಬೌಲಿಂಗ್; ಟಿ20 ಕ್ರಿಕೆಟ್​ನಲ್ಲಿ ಭುವಿ ಈಗ ನಂ.1 ಬೌಲರ್..!
Image
ಚಿಕ್ಕಬಳ್ಳಾಪುರದ ಅಕ್ಕುಂದಾದಲ್ಲಿ ಕ್ವಾರಿ ನಡೆಸುತ್ತಿರುವರಿಗೆ ಜನರ ಸುರಕ್ಷತೆ ಬಗ್ಗೆ ಕಾಳಜಿ ಇದ್ದಂತಿಲ್ಲ!

ಇದನ್ನು ಓದಿ: ಬೆಂಗಳೂರಿನಲ್ಲಿ ಹೆಚ್ಚಾದ ಟ್ರಾಫಿಕ್ ಸಮಸ್ಯೆ: ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಟ್ವೀಟ್ ಮೂಲಕ ಸಂಚಾರ ಪೊಲೀಸರಿಗೆ ಡಿಜಿ & ಐಜಿಪಿ ಸೂಚನೆ

ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತೇನೆ ಅನ್ನೋ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಸಿಎಂ ಆಗಬೇಕಂದರೆ ರಾಜ್ಯದ ಜನ ಆಶೀರ್ವಾದ ಮಾಡಬೇಕು. ನಾನೇ ಸಿಎಂ ಆಗುತ್ತೇನೆ ಎಂದು ಕೂರೋಕಾಗುತ್ತಾ? ?ಪರಿಷತ್ ಚುನಾವಣೆಯಲ್ಲಿ ಜೆಡಿಎಸ್​ ಯಾವ ಸ್ಥಾನಕ್ಕೆ ಹೋಗಿದೆ ? ಅಂತಹ ಪಾರ್ಟಿ ಅಧಿಕಾರಕ್ಕೆ ಬರುತ್ತಾ ? ನನ್ನ ಕಂಡ್ರೆ RSS ನವರಿಗೆ ಭಯ ಇದೆ.  JDS ನವರಿಗೂ ನನ್ನ ಕಂಡರೆ ಭಯ ಇದೆ. ಹಾಗಾಗಿ ಅವರು ನನ್ನ ಟಾರ್ಗೆಟ್ ಮಾಡುತ್ತಾರೆ ಎಂದು ಹೇಳಿದರು.

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!