AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunny Leon Boys ಕಡೆಯಿಂದ! ಕೊಪ್ಪಳದಲ್ಲಿ ಸನ್ನಿ ಫ್ಲೆಕ್ಸ್ ಹಾಕಿ ಜಾತ್ರೆಗೆ ಸ್ವಾಗತ ಕೋರಿದ ಪಡ್ಡೆ ಹುಡುಗರು!

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಾಬಲಕಟ್ಟಿಯ ಶ್ರೀ ಶರಣಬಸವೇಶ್ವರ ಜಾತ್ರಾ ನಿಮಿತ್ತ ಗ್ರಾಮದಲ್ಲಿ ಹಲವು ಬ್ಯಾನರ್‌ಗಳನ್ನು ಹಾಕಲಾಗಿದೆ. ಈ ಪೈಕಿ ಗಮನ ಸೆಳೆದ ಬ್ಯಾನರ್ ಎಂದರೆ ಸನ್ನಿಲಿಯೊನ್ ಅಭಿಮಾನಿಗಳು ಸ್ವಾಗತ ಕೋರಿದ ಫ್ಲೆಕ್ಸ್.

Sunny Leon Boys ಕಡೆಯಿಂದ! ಕೊಪ್ಪಳದಲ್ಲಿ ಸನ್ನಿ ಫ್ಲೆಕ್ಸ್ ಹಾಕಿ ಜಾತ್ರೆಗೆ ಸ್ವಾಗತ ಕೋರಿದ ಪಡ್ಡೆ ಹುಡುಗರು!
Sunny Leon Boys ಕಡೆಯಿಂದ! ಕೊಪ್ಪಳದಲ್ಲಿ ಸನ್ನಿ ಫ್ಲೆಕ್ಸ್ ಹಾಕಿ ಜಾತ್ರೆಗೆ ಸ್ವಾಗತ ಕೋರಿದ ಪಡ್ಡೆ ಹುಡುಗರು!
TV9 Web
| Edited By: |

Updated on:Mar 21, 2022 | 5:08 PM

Share

ಕೊಪ್ಪಳ: ಜಾತ್ರಾ ಮಹೋತ್ಸವ ಎಂದ ಮೇಲೆ ಭಕ್ತರು, ಗಣ್ಯರು ತಮ್ಮೂರ ಜಾತ್ರೆಗೆ ಸ್ವಾಗತ ಕೋರುವ ಫ್ಲೆಕ್ಸ್ ಹಾಕೋದು ಕಾಮನ್. ಆದ್ರೆ ಕೊಪ್ಪಳದಲ್ಲಿ ಒಂದೆಜ್ಜೆ ಮುಂದೋಗಿ ಪಡ್ಡೆ ಹುಡುಗರು, ತಮ್ಮ ಹಾಟ್ ಹಾಟ್ ಫೇವರೇಟ್ ಸನ್ನಿಲಿಯೋನ್(Sunny Leone) ಚಿತ್ರದ ಮೂಲಕ ಜಾತ್ರೆಗೆ ಸ್ವಾಗತ ಕೋರುವ ಫ್ಲೆಕ್ಸ್ ಹಾಕಿಸಿದ್ದಾರೆ. ಸದ್ಯ ಇದು ಈಗ ಹೆಚ್ಚಿನ ಜನರ ಗಮನ ಸೆಳೆದಿದೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಾಬಲಕಟ್ಟಿಯ ಶ್ರೀ ಶರಣಬಸವೇಶ್ವರ ಜಾತ್ರಾ ನಿಮಿತ್ತ ಗ್ರಾಮದಲ್ಲಿ ಹಲವು ಬ್ಯಾನರ್‌ಗಳನ್ನು ಹಾಕಲಾಗಿದೆ. ಈ ಪೈಕಿ ಗಮನ ಸೆಳೆದ ಬ್ಯಾನರ್ ಎಂದರೆ ಸನ್ನಿಲಿಯೊನ್ ಅಭಿಮಾನಿಗಳು ಸ್ವಾಗತ ಕೋರಿದ ಫ್ಲೆಕ್ಸ್. ಇಂದು ಹಾಬಲಕಟ್ಟಿ ಗ್ರಾಮದಲ್ಲಿ ಜಾತ್ರೆಯ ನಿಮಿತ್ತ ಸಾಮೂಹಿಕ ವಿವಾಹಗಳನ್ನು ಹಮ್ಮಿಕೊಳ್ಳಲಾಗಿತ್ತು. ಜಾತ್ರೆ ಹಾಗೂ ವಿವಾಹಕ್ಕೆ ಬರುವ ಜನರನ್ನು ಸನ್ನಿಲಿಯೋನ್ ಹೆಸರಲ್ಲಿ ಬ್ಯಾನರ್ ಹಾಕಿ ಸ್ವಾಗತ ಕೋರಲಾಗಿದೆ. ನಾಡಿನಲ್ಲಿ ಸನ್ನಿಲಿಯೋನ್ ಅಭಿಮಾನಿಗಳಿದ್ದಾರೆ ಎನ್ನುವುದಕ್ಕೆ ಹಾಬಲಿಕಟ್ಟಿ ಗ್ರಾಮದ ಅಭಿಮಾನಿಗಳು ಸಾಕ್ಷಿಯಾಗಿದ್ದಾರೆ.

ನೀಲಿತಾರೆ, ಬಹುಭಾಷಾ ನಟಿ ಸನ್ನಿಲಿಯೋನ್ ಭಾರತದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸಿನಿಮಾವನ್ನು ಹೊರತು ಪಡಿಸಿ ಇವರು ಮಾಡಿರುವ ಒಂದಷ್ಟು ಸಾಮಾಜಿಕ ಸೇವೆಗಳಿಂದಾಗಿ ಅನೇಕರ ಹೃದಯ ಗೆದ್ದಿದ್ದಾರೆ. ಸದ್ಯ ಕೊಪ್ಪಳದಲ್ಲಿ ಹಾಕಿರುವ ಫ್ಲೆಕ್ಸ್ ಭಾರಿ ಗಮನ ಸೆಳೆದಿದೆ. ಸನ್ನಿಲಿಯೋನ್ ಬಾಯ್ಸ್ ಎಂಬ ಯುವಕರ ಸಂಘ ಸನ್ನಿ ಫ್ಲೆಕ್ಸ್ ಹಾಕಿ ಜಾತ್ರೆಗೆ ಸ್ವಾಗತ ಕೋರಿದ್ದಾರೆ.

ಇದನ್ನೂ ಓದಿ: ಓಡುವ ಹುಡುಗನ ನಿಷ್ಠೆಗೆ ಸಿಕ್ತು ಪ್ರತಿಫಲ; ಪ್ರದೀಪ್​ ಸೇನೆ ಸೇರುವ ಕನಸನ್ನು ನನಸು ಮಾಡಲು ಮುಂದಾದ ನಿವೃತ್ತ ಲೆಫ್ಟಿನೆಂಟ್ ಜನರಲ್​

ಅಮಿತಾಬ್ ಬಚ್ಚನ್ ಹಾಗೂ ಸನ್ನಿಲಿಯೋನ್ ಒಂದೇ ಅಪಾರ್ಟ್​ಮೆಂಟ್​ನ ನೆರೆಹೊರೆಯವರು; ಕೋಟಿಕೋಟಿಯ ಫ್ಲ್ಯಾಟ್ ಖರೀದಿ

Published On - 4:56 pm, Mon, 21 March 22

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ