Koppal News: ಕೆಎಸ್​ಆರ್​ಟಿಸಿ ಬಸ್​ ಕಂಡಕ್ಟರ್​, ಪ್ರಯಾಣಿಕನ ನಡುವೆ ಗಲಾಟೆ: ಮೂವರಿಗೆ ಗಾಯ

ಟಿಕೆಟ್ ತೆಗೆದುಕೊಳ್ಳುವ ವಿಚಾರವಾಗಿ ಪ್ರಯಾಣಿಕ ಹಾಗೂ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್​ ನಡುವೆ ಗಲಾಟೆಯಾಗಿದ್ದು, ಘಟನೆಯಲ್ಲಿ ಮೂವರಿಗೆ ಗಾಯಗಳಾಗಿವೆ.

Koppal News: ಕೆಎಸ್​ಆರ್​ಟಿಸಿ ಬಸ್​ ಕಂಡಕ್ಟರ್​, ಪ್ರಯಾಣಿಕನ ನಡುವೆ ಗಲಾಟೆ: ಮೂವರಿಗೆ ಗಾಯ
ಬಸ್ ಚಾಲಕ, ನಿರ್ವಾಹಕ
Follow us
|

Updated on: Jun 01, 2023 | 2:06 PM

ಕೊಪ್ಪಳ: 12 ವರ್ಷದ ಮಗನಿಗೆ ಟಿಕೆಟ್ ತೆಗೆದುಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ, ಬಸ್ ಕಂಡಕ್ಟರ್​ ನಡುವೆ ಗಲಾಟೆ ನಡೆದಿದ್ದು, ಘಟನೆಯಲ್ಲಿ ಮೂವರಿಗೆ ಗಾಯಗಳಾಗಿವೆ. ಈ ಘಟನೆ ಇಂದು(ಜೂನ್ 01) ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಗಲಾಟೆ ಬಿಡಿಸಲು ಬಂದ ಚಾಲಕನ ಮೇಲೂ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಚಾಲಕ ಸೇರಿ ಮೂವರಿಗೆ ಗಾಯಗಳಾಗಿದ್ದು, ಇವರನ್ನು ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 12 ವರ್ಷದ ಮಗನಿಗೆ ಟಿಕೆಟ್ ತೆಗೆದುಕೊಳ್ಳಲು ಹೇಳಿದ್ದಕ್ಕೆ ಪ್ರಯಾಣಿಕ ಹಾಗೂ ಬಸ್ ಕಂಡಕ್ಟರ್​ ಮುತ್ತಣ್ಣ ಪೂಜಾರ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ.

ಚೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ

ಹಾಸನ : ಬಿಲ್ ಕಲೆಕ್ಷನ್‌ಗೆ ಹೋಗಿದ್ದ ಚೆಸ್ಕಾಂ ಸಿಬ್ಬಂದಿ ಮೇಲೆ ತಂದೆ ಮಗ ಸೇರಿಕೊಂಡು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹಾಸನ ಜಿಲ್ಲೆ, ಅರಕಲಗೂಡು ಪಟ್ಟಣದ ಹಳೇ ಕೋರ್ಟ್ ರಸ್ತೆಯಲ್ಲಿ ಚೆಸ್ಕಾಂ ಸಿಬ್ಬಂದಿ ಸಂತೋಷ್​ಗೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಕೋಳಿ ಅಂಗಡಿ ಮಾಲೀಕನಾಗಿರುವ ಸುರೇಶ್ ತನ್ನ ಮನೆಯ 1150 ರೂ ವಿದ್ಯುತ್ ಬಿಲ್ ಪಾವತಿಸಬೇಕಿತ್ತು. ಇದನ್ನು ಕೇಳಲು ಹೋದ ಚೆಸ್ಕಾಂ ಸಿಬ್ಬಂದಿಯನ್ನು ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನು ಆರೋಪಿಸಲಾಗಿದೆ. ಸಂತೋಷ್‌ಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಆಸ್ಪತ್ರೆಗೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ