AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿ: ಕಲ್ಲಿನ ಮೇಲಿಂದ ಕೆರೆಗೆ ಜಂಪ್​ ಮಾಡಿದ್ದ ಇಬ್ಬರು ಪ್ರವಾಸಿ ಟೆಕ್ಕಿಗಳು ನೀರುಪಾಲು

ಇಬ್ಬರೂ ಯುವಕರು ಐಟಿ - ಬಿಟಿ ಉದ್ಯೋಗಿಗಳಾದ್ದರು. ಪ್ರವಾಸಕ್ಕೆಂದು ಆನೆಗುಂದಿಗೆ ಬಂದಿದ್ದರು. ಗಂಗಾವತಿಯ ಸಂಗಾಪುರದ ರೆಸಾರ್ಟ್​​ನಲ್ಲಿ ಉಳಿದುಕೊಂಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವಕರಿಬ್ಬರೂ ಕಲ್ಲಿನ ಮೇಲಿಂದ ಕೆರೆಯಲ್ಲಿ ಜಂಪಿಂಗ್ ಮಾಡಿದ್ದರು.

ಗಂಗಾವತಿ: ಕಲ್ಲಿನ ಮೇಲಿಂದ ಕೆರೆಗೆ ಜಂಪ್​ ಮಾಡಿದ್ದ ಇಬ್ಬರು ಪ್ರವಾಸಿ ಟೆಕ್ಕಿಗಳು ನೀರುಪಾಲು
ಗಂಗಾವತಿ: ಕಲ್ಲಿನ ಮೇಲಿಂದ ಕೆರೆಗೆ ಜಂಪ್​ ಮಾಡಿದ್ದ ಇಬ್ಬರು ಪ್ರವಾಸಿ ಟೆಕ್ಕಿಗಳು ನೀರುಪಾಲು
TV9 Web
| Edited By: ಸಾಧು ಶ್ರೀನಾಥ್​|

Updated on: Oct 18, 2021 | 1:46 PM

Share

ಗಂಗಾವತಿ: ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಜಲಸಮಾಧಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ‌ ಸಾಣಾಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಹೈದರಾಬಾದ್ ಮೂಲದ ಮಧುಕಿರಣ್(25) ಮತ್ತು ರಾಜೇಶ್ ಕುಮಾರ್(26) ಮೃತ ಯುವಕರು.

ಇಬ್ಬರೂ ಯುವಕರು ಐಟಿ – ಬಿಟಿ ಉದ್ಯೋಗಿಗಳಾದ್ದರು. ಪ್ರವಾಸಕ್ಕೆಂದು ಆನೆಗುಂದಿಗೆ ಬಂದಿದ್ದರು. ಗಂಗಾವತಿಯ ಸಂಗಾಪುರದ ರೆಸಾರ್ಟ್​​ನಲ್ಲಿ ಉಳಿದುಕೊಂಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವಕರಿಬ್ಬರೂ ಕಲ್ಲಿನ ಮೇಲಿಂದ ಕೆರೆಯಲ್ಲಿ ಜಂಪಿಂಗ್ ಮಾಡಿದ್ದರು. ರಾಜೇಶ್​ ಕುಮಾರ್ ಶವ ಪತ್ತೆಯಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಮಧುಕಿರಣ್ ಶವ ಹುಡುಕುತ್ತಿದ್ದಾರೆ.

Also Read: ಎಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ: 24 ಗಂಟೆಗಳಲ್ಲಿ ಕ್ಯಾಷಿಯರ್ ಅರೆಸ್ಟ್​, ಉದ್ದೇಶ ಏನು ಗೊತ್ತಾ!?

Also Read:  ಬೆಂಗಳೂರಿನಲ್ಲಿ ಮೃತಪಟ್ಟ ಬೆಂಗಾಲಿ ನಟಿ, ಕಾರಣ ಏನು ಗೊತ್ತಾ!?

15 ಲಕ್ಷ ರೂ. ಮೌಲ್ಯದ ಮುರುಘಾಶ್ರೀ ಮಾದರಿಯ ಬೆಳ್ಳಿ ಪುತ್ಥಳಿ ಗಿಫ್ಟ್ |MurughaShree | Tv9kannada

CM Bommai City Round: ಸಮಸ್ಯೆ ಹೇಳಿಕೊಳ್ಳಲು ಪರದಾಡಿದ ಮಹಿಳೆ | Tv9kannada

(two hyderabad techies died in a lake in Gangavathi taluk)

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?