AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿ: ಕಲ್ಲಿನ ಮೇಲಿಂದ ಕೆರೆಗೆ ಜಂಪ್​ ಮಾಡಿದ್ದ ಇಬ್ಬರು ಪ್ರವಾಸಿ ಟೆಕ್ಕಿಗಳು ನೀರುಪಾಲು

ಇಬ್ಬರೂ ಯುವಕರು ಐಟಿ - ಬಿಟಿ ಉದ್ಯೋಗಿಗಳಾದ್ದರು. ಪ್ರವಾಸಕ್ಕೆಂದು ಆನೆಗುಂದಿಗೆ ಬಂದಿದ್ದರು. ಗಂಗಾವತಿಯ ಸಂಗಾಪುರದ ರೆಸಾರ್ಟ್​​ನಲ್ಲಿ ಉಳಿದುಕೊಂಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವಕರಿಬ್ಬರೂ ಕಲ್ಲಿನ ಮೇಲಿಂದ ಕೆರೆಯಲ್ಲಿ ಜಂಪಿಂಗ್ ಮಾಡಿದ್ದರು.

ಗಂಗಾವತಿ: ಕಲ್ಲಿನ ಮೇಲಿಂದ ಕೆರೆಗೆ ಜಂಪ್​ ಮಾಡಿದ್ದ ಇಬ್ಬರು ಪ್ರವಾಸಿ ಟೆಕ್ಕಿಗಳು ನೀರುಪಾಲು
ಗಂಗಾವತಿ: ಕಲ್ಲಿನ ಮೇಲಿಂದ ಕೆರೆಗೆ ಜಂಪ್​ ಮಾಡಿದ್ದ ಇಬ್ಬರು ಪ್ರವಾಸಿ ಟೆಕ್ಕಿಗಳು ನೀರುಪಾಲು
TV9 Web
| Edited By: ಸಾಧು ಶ್ರೀನಾಥ್​|

Updated on: Oct 18, 2021 | 1:46 PM

Share

ಗಂಗಾವತಿ: ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಜಲಸಮಾಧಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ‌ ಸಾಣಾಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಹೈದರಾಬಾದ್ ಮೂಲದ ಮಧುಕಿರಣ್(25) ಮತ್ತು ರಾಜೇಶ್ ಕುಮಾರ್(26) ಮೃತ ಯುವಕರು.

ಇಬ್ಬರೂ ಯುವಕರು ಐಟಿ – ಬಿಟಿ ಉದ್ಯೋಗಿಗಳಾದ್ದರು. ಪ್ರವಾಸಕ್ಕೆಂದು ಆನೆಗುಂದಿಗೆ ಬಂದಿದ್ದರು. ಗಂಗಾವತಿಯ ಸಂಗಾಪುರದ ರೆಸಾರ್ಟ್​​ನಲ್ಲಿ ಉಳಿದುಕೊಂಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವಕರಿಬ್ಬರೂ ಕಲ್ಲಿನ ಮೇಲಿಂದ ಕೆರೆಯಲ್ಲಿ ಜಂಪಿಂಗ್ ಮಾಡಿದ್ದರು. ರಾಜೇಶ್​ ಕುಮಾರ್ ಶವ ಪತ್ತೆಯಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಮಧುಕಿರಣ್ ಶವ ಹುಡುಕುತ್ತಿದ್ದಾರೆ.

Also Read: ಎಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ: 24 ಗಂಟೆಗಳಲ್ಲಿ ಕ್ಯಾಷಿಯರ್ ಅರೆಸ್ಟ್​, ಉದ್ದೇಶ ಏನು ಗೊತ್ತಾ!?

Also Read:  ಬೆಂಗಳೂರಿನಲ್ಲಿ ಮೃತಪಟ್ಟ ಬೆಂಗಾಲಿ ನಟಿ, ಕಾರಣ ಏನು ಗೊತ್ತಾ!?

15 ಲಕ್ಷ ರೂ. ಮೌಲ್ಯದ ಮುರುಘಾಶ್ರೀ ಮಾದರಿಯ ಬೆಳ್ಳಿ ಪುತ್ಥಳಿ ಗಿಫ್ಟ್ |MurughaShree | Tv9kannada

CM Bommai City Round: ಸಮಸ್ಯೆ ಹೇಳಿಕೊಳ್ಳಲು ಪರದಾಡಿದ ಮಹಿಳೆ | Tv9kannada

(two hyderabad techies died in a lake in Gangavathi taluk)

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ