AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿ: ಕಲ್ಲಿನ ಮೇಲಿಂದ ಕೆರೆಗೆ ಜಂಪ್​ ಮಾಡಿದ್ದ ಇಬ್ಬರು ಪ್ರವಾಸಿ ಟೆಕ್ಕಿಗಳು ನೀರುಪಾಲು

ಇಬ್ಬರೂ ಯುವಕರು ಐಟಿ - ಬಿಟಿ ಉದ್ಯೋಗಿಗಳಾದ್ದರು. ಪ್ರವಾಸಕ್ಕೆಂದು ಆನೆಗುಂದಿಗೆ ಬಂದಿದ್ದರು. ಗಂಗಾವತಿಯ ಸಂಗಾಪುರದ ರೆಸಾರ್ಟ್​​ನಲ್ಲಿ ಉಳಿದುಕೊಂಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವಕರಿಬ್ಬರೂ ಕಲ್ಲಿನ ಮೇಲಿಂದ ಕೆರೆಯಲ್ಲಿ ಜಂಪಿಂಗ್ ಮಾಡಿದ್ದರು.

ಗಂಗಾವತಿ: ಕಲ್ಲಿನ ಮೇಲಿಂದ ಕೆರೆಗೆ ಜಂಪ್​ ಮಾಡಿದ್ದ ಇಬ್ಬರು ಪ್ರವಾಸಿ ಟೆಕ್ಕಿಗಳು ನೀರುಪಾಲು
ಗಂಗಾವತಿ: ಕಲ್ಲಿನ ಮೇಲಿಂದ ಕೆರೆಗೆ ಜಂಪ್​ ಮಾಡಿದ್ದ ಇಬ್ಬರು ಪ್ರವಾಸಿ ಟೆಕ್ಕಿಗಳು ನೀರುಪಾಲು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 18, 2021 | 1:46 PM

ಗಂಗಾವತಿ: ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಜಲಸಮಾಧಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ‌ ಸಾಣಾಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಹೈದರಾಬಾದ್ ಮೂಲದ ಮಧುಕಿರಣ್(25) ಮತ್ತು ರಾಜೇಶ್ ಕುಮಾರ್(26) ಮೃತ ಯುವಕರು.

ಇಬ್ಬರೂ ಯುವಕರು ಐಟಿ – ಬಿಟಿ ಉದ್ಯೋಗಿಗಳಾದ್ದರು. ಪ್ರವಾಸಕ್ಕೆಂದು ಆನೆಗುಂದಿಗೆ ಬಂದಿದ್ದರು. ಗಂಗಾವತಿಯ ಸಂಗಾಪುರದ ರೆಸಾರ್ಟ್​​ನಲ್ಲಿ ಉಳಿದುಕೊಂಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವಕರಿಬ್ಬರೂ ಕಲ್ಲಿನ ಮೇಲಿಂದ ಕೆರೆಯಲ್ಲಿ ಜಂಪಿಂಗ್ ಮಾಡಿದ್ದರು. ರಾಜೇಶ್​ ಕುಮಾರ್ ಶವ ಪತ್ತೆಯಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಮಧುಕಿರಣ್ ಶವ ಹುಡುಕುತ್ತಿದ್ದಾರೆ.

Also Read: ಎಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ: 24 ಗಂಟೆಗಳಲ್ಲಿ ಕ್ಯಾಷಿಯರ್ ಅರೆಸ್ಟ್​, ಉದ್ದೇಶ ಏನು ಗೊತ್ತಾ!?

Also Read:  ಬೆಂಗಳೂರಿನಲ್ಲಿ ಮೃತಪಟ್ಟ ಬೆಂಗಾಲಿ ನಟಿ, ಕಾರಣ ಏನು ಗೊತ್ತಾ!?

15 ಲಕ್ಷ ರೂ. ಮೌಲ್ಯದ ಮುರುಘಾಶ್ರೀ ಮಾದರಿಯ ಬೆಳ್ಳಿ ಪುತ್ಥಳಿ ಗಿಫ್ಟ್ |MurughaShree | Tv9kannada

CM Bommai City Round: ಸಮಸ್ಯೆ ಹೇಳಿಕೊಳ್ಳಲು ಪರದಾಡಿದ ಮಹಿಳೆ | Tv9kannada

(two hyderabad techies died in a lake in Gangavathi taluk)

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್