AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿ: ಕಲ್ಲಿನ ಮೇಲಿಂದ ಕೆರೆಗೆ ಜಂಪ್​ ಮಾಡಿದ್ದ ಇಬ್ಬರು ಪ್ರವಾಸಿ ಟೆಕ್ಕಿಗಳು ನೀರುಪಾಲು

ಇಬ್ಬರೂ ಯುವಕರು ಐಟಿ - ಬಿಟಿ ಉದ್ಯೋಗಿಗಳಾದ್ದರು. ಪ್ರವಾಸಕ್ಕೆಂದು ಆನೆಗುಂದಿಗೆ ಬಂದಿದ್ದರು. ಗಂಗಾವತಿಯ ಸಂಗಾಪುರದ ರೆಸಾರ್ಟ್​​ನಲ್ಲಿ ಉಳಿದುಕೊಂಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವಕರಿಬ್ಬರೂ ಕಲ್ಲಿನ ಮೇಲಿಂದ ಕೆರೆಯಲ್ಲಿ ಜಂಪಿಂಗ್ ಮಾಡಿದ್ದರು.

ಗಂಗಾವತಿ: ಕಲ್ಲಿನ ಮೇಲಿಂದ ಕೆರೆಗೆ ಜಂಪ್​ ಮಾಡಿದ್ದ ಇಬ್ಬರು ಪ್ರವಾಸಿ ಟೆಕ್ಕಿಗಳು ನೀರುಪಾಲು
ಗಂಗಾವತಿ: ಕಲ್ಲಿನ ಮೇಲಿಂದ ಕೆರೆಗೆ ಜಂಪ್​ ಮಾಡಿದ್ದ ಇಬ್ಬರು ಪ್ರವಾಸಿ ಟೆಕ್ಕಿಗಳು ನೀರುಪಾಲು
TV9 Web
| Edited By: |

Updated on: Oct 18, 2021 | 1:46 PM

Share

ಗಂಗಾವತಿ: ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಜಲಸಮಾಧಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ‌ ಸಾಣಾಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಹೈದರಾಬಾದ್ ಮೂಲದ ಮಧುಕಿರಣ್(25) ಮತ್ತು ರಾಜೇಶ್ ಕುಮಾರ್(26) ಮೃತ ಯುವಕರು.

ಇಬ್ಬರೂ ಯುವಕರು ಐಟಿ – ಬಿಟಿ ಉದ್ಯೋಗಿಗಳಾದ್ದರು. ಪ್ರವಾಸಕ್ಕೆಂದು ಆನೆಗುಂದಿಗೆ ಬಂದಿದ್ದರು. ಗಂಗಾವತಿಯ ಸಂಗಾಪುರದ ರೆಸಾರ್ಟ್​​ನಲ್ಲಿ ಉಳಿದುಕೊಂಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವಕರಿಬ್ಬರೂ ಕಲ್ಲಿನ ಮೇಲಿಂದ ಕೆರೆಯಲ್ಲಿ ಜಂಪಿಂಗ್ ಮಾಡಿದ್ದರು. ರಾಜೇಶ್​ ಕುಮಾರ್ ಶವ ಪತ್ತೆಯಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಮಧುಕಿರಣ್ ಶವ ಹುಡುಕುತ್ತಿದ್ದಾರೆ.

Also Read: ಎಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ: 24 ಗಂಟೆಗಳಲ್ಲಿ ಕ್ಯಾಷಿಯರ್ ಅರೆಸ್ಟ್​, ಉದ್ದೇಶ ಏನು ಗೊತ್ತಾ!?

Also Read:  ಬೆಂಗಳೂರಿನಲ್ಲಿ ಮೃತಪಟ್ಟ ಬೆಂಗಾಲಿ ನಟಿ, ಕಾರಣ ಏನು ಗೊತ್ತಾ!?

15 ಲಕ್ಷ ರೂ. ಮೌಲ್ಯದ ಮುರುಘಾಶ್ರೀ ಮಾದರಿಯ ಬೆಳ್ಳಿ ಪುತ್ಥಳಿ ಗಿಫ್ಟ್ |MurughaShree | Tv9kannada

CM Bommai City Round: ಸಮಸ್ಯೆ ಹೇಳಿಕೊಳ್ಳಲು ಪರದಾಡಿದ ಮಹಿಳೆ | Tv9kannada

(two hyderabad techies died in a lake in Gangavathi taluk)

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!