Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯತೀರ್ಥರ ಆರಾಧನಾ ವಿಚಾರಕ್ಕೆ ಅರ್ಚಕರ ನಡುವೆ ವಾಗ್ವಾದ, ವಿಡಿಯೋ ವೈರಲ್

ಕಳೆದ ಗುರುವಾರ ಜಯತೀರ್ಥರ ಆರಾಧನೆ ಹಿನ್ನೆಲೆಯಲ್ಲಿ ಅರ್ಚಕರಿಂದ ಪೂಜೆ ನಡೆಯುತ್ತಿತ್ತು. ಈ ವೇಳೆ ರಾಯರ ಮಠದ ಅರ್ಚಕರು ಪೂಜೆ ಮಾಡಲು ಉತ್ತರಾಧಿ ಮಠದ ಅರ್ಚಕರಿಂದ ವಿರೋಧ ವ್ಯಕ್ತವಾಗಿದೆ.

ಜಯತೀರ್ಥರ ಆರಾಧನಾ ವಿಚಾರಕ್ಕೆ ಅರ್ಚಕರ ನಡುವೆ ವಾಗ್ವಾದ, ವಿಡಿಯೋ ವೈರಲ್
ಜಯತೀರ್ಥರ ಆರಾಧನಾ ವಿಚಾರಕ್ಕೆ ಅರ್ಚಕರ ನಡುವೆ ವಾಗ್ವಾದ
Follow us
TV9 Web
| Updated By: ಆಯೇಷಾ ಬಾನು

Updated on: Aug 01, 2021 | 9:00 AM

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ನವವೃಂದಾವನ ಗಡ್ಡೆಯಲ್ಲಿ ಅರ್ಚಕರ ನಡುವೆ ವಾಗ್ವಾದ ನಡೆದಿದೆ. ಜಯತೀರ್ಥರ ಆರಾಧನಾ ವಿಚಾರವಾಗಿ ರಾಯರ ಮಠ, ಉತ್ತರಾಧಿ ಮಠದ ಅರ್ಚಕರು ವಾಗ್ವಾದ ನಡೆಸಿದ್ದಾರೆ.

ಕಳೆದ ಗುರುವಾರ ಜಯತೀರ್ಥರ ಆರಾಧನೆ ಹಿನ್ನೆಲೆಯಲ್ಲಿ ಅರ್ಚಕರಿಂದ ಪೂಜೆ ನಡೆಯುತ್ತಿತ್ತು. ಈ ವೇಳೆ ರಾಯರ ಮಠದ ಅರ್ಚಕರು ಪೂಜೆ ಮಾಡಲು ಉತ್ತರಾಧಿ ಮಠದ ಅರ್ಚಕರಿಂದ ವಿರೋಧ ವ್ಯಕ್ತವಾಗಿದೆ. ನೀವು ಜಯತೀರ್ಥರ ಬೃಂದಾವನಕ್ಕೆ ಪೂಜೆ ಮಾಡುತ್ತಿಲ್ಲ. ಜಯತೀರ್ಥರ ಬೃಂದಾವನ ಮಳಖೇಡದಲ್ಲಿದೆ. ಅಲ್ಲಿಗೆ ಹೋಗಿ ಪೂಜೆ ಮಾಡಿ ಎಂದು ಉತ್ತರಾಧಿ ಮಠದ ಅರ್ಚಕರು ಗಲಾಟೆ ಮಾಡಿದ್ದಾರೆ. ಇದಕ್ಕೆ ರಾಯರ ಮಠದ ಭಕ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಮಳಖೇಡದಲ್ಲಿರುವುದು ಮೂಲ ಬೃಂದಾವನ ಅಲ್ಲ. ಇಲ್ಲಿ ಇರುವುದೇ ಮೂಲ ಬೃಂದಾವನ ಎಂದು ಅರ್ಚಕರು ತಿರುಗೇಟು ನೀಡಿದ್ದಾರೆ. ಇದೇ ವಿಚಾರವಾಗಿ ಅರ್ಚಕರ ಮಧ್ಯೆ ಪರಸ್ಪರ ವಾಗ್ವಾದ ಶುರುವಾಗಿದೆ.

ಗುರುವಾರ ಜಯತೀರ್ಥರ ಆರಾಧನೆ ಹಿನ್ನೆಲೆಯಲ್ಲಿ ಇಬ್ಬರು ಅರ್ಚಕರ ನಡುವೆ ನಡೆದ ಮಾತಿನ ಚಕಮಕಿಯ ವಿಡಿಯೋ ವೈರಲ್ ಆಗಿದೆ.

priests fight

ಜಯತೀರ್ಥರ ಆರಾಧನಾ ವಿಚಾರಕ್ಕೆ ಅರ್ಚಕರ ನಡುವೆ ವಾಗ್ವಾದ

ಇದನ್ನೂ ಓದಿ:  ದಾವಣಗೆರೆ: ಅಜ್ಜಿ ಹಬ್ಬದ ವಿಶೇಷತೆ ಏನು? ಮಳೆಗಾಲದಲ್ಲಿಯೇ ಈ ಹಬ್ಬ ಆಚರಿಸಲು ಅನೇಕ ಕಾರಣಗಳಿವೆ

ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ