AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯತೀರ್ಥರ ಆರಾಧನಾ ವಿಚಾರಕ್ಕೆ ಅರ್ಚಕರ ನಡುವೆ ವಾಗ್ವಾದ, ವಿಡಿಯೋ ವೈರಲ್

ಕಳೆದ ಗುರುವಾರ ಜಯತೀರ್ಥರ ಆರಾಧನೆ ಹಿನ್ನೆಲೆಯಲ್ಲಿ ಅರ್ಚಕರಿಂದ ಪೂಜೆ ನಡೆಯುತ್ತಿತ್ತು. ಈ ವೇಳೆ ರಾಯರ ಮಠದ ಅರ್ಚಕರು ಪೂಜೆ ಮಾಡಲು ಉತ್ತರಾಧಿ ಮಠದ ಅರ್ಚಕರಿಂದ ವಿರೋಧ ವ್ಯಕ್ತವಾಗಿದೆ.

ಜಯತೀರ್ಥರ ಆರಾಧನಾ ವಿಚಾರಕ್ಕೆ ಅರ್ಚಕರ ನಡುವೆ ವಾಗ್ವಾದ, ವಿಡಿಯೋ ವೈರಲ್
ಜಯತೀರ್ಥರ ಆರಾಧನಾ ವಿಚಾರಕ್ಕೆ ಅರ್ಚಕರ ನಡುವೆ ವಾಗ್ವಾದ
TV9 Web
| Edited By: |

Updated on: Aug 01, 2021 | 9:00 AM

Share

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ನವವೃಂದಾವನ ಗಡ್ಡೆಯಲ್ಲಿ ಅರ್ಚಕರ ನಡುವೆ ವಾಗ್ವಾದ ನಡೆದಿದೆ. ಜಯತೀರ್ಥರ ಆರಾಧನಾ ವಿಚಾರವಾಗಿ ರಾಯರ ಮಠ, ಉತ್ತರಾಧಿ ಮಠದ ಅರ್ಚಕರು ವಾಗ್ವಾದ ನಡೆಸಿದ್ದಾರೆ.

ಕಳೆದ ಗುರುವಾರ ಜಯತೀರ್ಥರ ಆರಾಧನೆ ಹಿನ್ನೆಲೆಯಲ್ಲಿ ಅರ್ಚಕರಿಂದ ಪೂಜೆ ನಡೆಯುತ್ತಿತ್ತು. ಈ ವೇಳೆ ರಾಯರ ಮಠದ ಅರ್ಚಕರು ಪೂಜೆ ಮಾಡಲು ಉತ್ತರಾಧಿ ಮಠದ ಅರ್ಚಕರಿಂದ ವಿರೋಧ ವ್ಯಕ್ತವಾಗಿದೆ. ನೀವು ಜಯತೀರ್ಥರ ಬೃಂದಾವನಕ್ಕೆ ಪೂಜೆ ಮಾಡುತ್ತಿಲ್ಲ. ಜಯತೀರ್ಥರ ಬೃಂದಾವನ ಮಳಖೇಡದಲ್ಲಿದೆ. ಅಲ್ಲಿಗೆ ಹೋಗಿ ಪೂಜೆ ಮಾಡಿ ಎಂದು ಉತ್ತರಾಧಿ ಮಠದ ಅರ್ಚಕರು ಗಲಾಟೆ ಮಾಡಿದ್ದಾರೆ. ಇದಕ್ಕೆ ರಾಯರ ಮಠದ ಭಕ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಮಳಖೇಡದಲ್ಲಿರುವುದು ಮೂಲ ಬೃಂದಾವನ ಅಲ್ಲ. ಇಲ್ಲಿ ಇರುವುದೇ ಮೂಲ ಬೃಂದಾವನ ಎಂದು ಅರ್ಚಕರು ತಿರುಗೇಟು ನೀಡಿದ್ದಾರೆ. ಇದೇ ವಿಚಾರವಾಗಿ ಅರ್ಚಕರ ಮಧ್ಯೆ ಪರಸ್ಪರ ವಾಗ್ವಾದ ಶುರುವಾಗಿದೆ.

ಗುರುವಾರ ಜಯತೀರ್ಥರ ಆರಾಧನೆ ಹಿನ್ನೆಲೆಯಲ್ಲಿ ಇಬ್ಬರು ಅರ್ಚಕರ ನಡುವೆ ನಡೆದ ಮಾತಿನ ಚಕಮಕಿಯ ವಿಡಿಯೋ ವೈರಲ್ ಆಗಿದೆ.

priests fight

ಜಯತೀರ್ಥರ ಆರಾಧನಾ ವಿಚಾರಕ್ಕೆ ಅರ್ಚಕರ ನಡುವೆ ವಾಗ್ವಾದ

ಇದನ್ನೂ ಓದಿ:  ದಾವಣಗೆರೆ: ಅಜ್ಜಿ ಹಬ್ಬದ ವಿಶೇಷತೆ ಏನು? ಮಳೆಗಾಲದಲ್ಲಿಯೇ ಈ ಹಬ್ಬ ಆಚರಿಸಲು ಅನೇಕ ಕಾರಣಗಳಿವೆ

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ