AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಮಹಾ ಯಡವಟ್ಟು: ಇಂದು ನಡೆಯಬೇಕಿದ್ದ ಪರೀಕ್ಷೆಯೇ ರದ್ದಾಯ್ತು

Vijayanagar Srikrishna Devaraya University: ಕಾಲೇಜುಗಳ ಮುಖ್ಯಸ್ಥರು ಕೂಡ ಕೂಡಲೇ ಪ್ರಶ್ನೆ ಪತ್ರಿಕೆ ಬದಲಾವಣೆಯ ಎಡವಟ್ಟನ್ನು ವಿವಿ ಗಮನಕ್ಕೆ ತಂದಿದ್ದಾರೆ. ತತ್ಫರಿಣಾಮ ವಿಶ್ವವಿದ್ಯಾಲಯವು ಬಿಎ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಇದೀಗ ಇಂದು ರದ್ದಾಗಿರುವ ಪರೀಕ್ಷೆಗೆ ಮರು ದಿನಾಂಕ ನಗದಿಪಡಿಸಬೇಕಿದೆ.

ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಮಹಾ ಯಡವಟ್ಟು: ಇಂದು ನಡೆಯಬೇಕಿದ್ದ ಪರೀಕ್ಷೆಯೇ ರದ್ದಾಯ್ತು
ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಮಹಾ ಯಡವಟ್ಟು
Follow us
ಸಂಜಯ್ಯಾ ಚಿಕ್ಕಮಠ
| Updated By: ಸಾಧು ಶ್ರೀನಾಥ್​

Updated on: May 14, 2024 | 1:29 PM

ಕೊಪ್ಪಳ: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (Vijayanagar Srikrishna Devaraya University) ಪರೀಕ್ಷೆಯಲ್ಲಿ ಎಡವಟ್ಟು ಮಾಡಿದೆ. ವಿಶ್ವವಿದ್ಯಾಲಯವು ಪ್ರಶ್ನೆ ಪತ್ರಿಕೆಯನ್ನೇ ಅದಲು ಬದಲು ಮಾಡಿ, ಪರೀಕ್ಷೆ ನಡೆಸಿದ್ದು, ಕೊಪ್ಪಳ ಸೇರಿ ಹಲವೆಡೆ ಈ ಅವಾಂತರ ಜರುಗಿದೆ. ವಿವಿ ವ್ಯಾಪ್ತಿಯ 145 ಕಾಲೇಜುಗಳಲ್ಲಿ ಪ್ರಶ್ನೆ ಪತ್ರಿಕೆ ಅದಲು ಬದಲು ಆಗಿರುವುದು ಖಚಿತಪಡುತ್ತಿದ್ದಂತೆ, ಇಡೀ ಪರೀಕ್ಷೆಯನ್ನೇ ರದ್ದು (Cancell) ಮಾಡಲಾಗಿದೆ.

ಇಂದು ಮಂಗಳವಾರ ಬಿ ಎ ಪದವಿಯ ಮೂರನೇ ಸೆಮಿಸ್ಟರ್ ನ ಸಮಾಜಶಾಸ್ತ್ರ ಪರೀಕ್ಷೆ ನಡೆಯಬೇಕಿತ್ತು. ಮೂರನೇ ಸೆಮಿಸ್ಟರ್ ಬದಲಾಗಿ ಎರಡನೇ ಸೆಮಿಸ್ಟರ್ ನ ಪ್ರಶ್ನೆ ಪತ್ರಿಕೆ ನೀಡಿ ವಿಶ್ವವಿದ್ಯಾಲಯ ಅಚಾತುರ್ಯ ಮೆರೆದಿದೆ. ಮೂರನೇ ಸೆಮಿಸ್ಟರ್ ಪರೀಕ್ಷೆಗೆ ಸಿದ್ಧರಾಗಿ ಬಂದಿದ್ದ ವಿದ್ಯಾರ್ಥಿಗಳು ಎರಡನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ನೋಡಿ ಗಾಬರಿಗೊಂಡಿದ್ದಾರೆ. ತಕ್ಷಣವೇ, ವಿಶ್ವವಿದ್ಯಾಲಯದ ಈ ಮಹಾ ಎಡವಟ್ಟನ್ನು ವಿದ್ಯಾರ್ಥಿಗಳು ಪ್ರಾಚಾರ್ಯರ ಗಮನಕ್ಕೆ ತಂದಿದ್ದಾರೆ.

Also Read: ರಾಜ್ಯದಲ್ಲಿ ಬಹುತೇಕ ಕಡೆ ಮಳೆ: ಆದರೆ ಬೆಳಗಾವಿ-ಬಳ್ಳಾರಿಯಲ್ಲಿ ಮುಂದುವರಿದ ಬರದ ಬರೆ, ಏನಿದೆ ಚಿತ್ರಣ

ಕಾಲೇಜುಗಳ ಮುಖ್ಯಸ್ಥರು ಕೂಡ ಕೂಡಲೇ ಪ್ರಶ್ನೆ ಪತ್ರಿಕೆ ಬದಲಾವಣೆಯ ಎಡವಟ್ಟನ್ನು ವಿವಿ ಗಮನಕ್ಕೆ ತಂದಿದ್ದಾರೆ. ತತ್ಫರಿಣಾಮ ವಿಶ್ವವಿದ್ಯಾಲಯವು ಬಿಎ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಇದೀಗ ಇಂದು ರದ್ದಾಗಿರುವ ಪರೀಕ್ಷೆಗೆ ಮರು ದಿನಾಂಕ ನಗದಿಪಡಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ