AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನಿಗೆ ದಂಡ ಹಾಕಿದ ಗ್ರಾಮಸ್ಥರು, ಸಭೆ ಮಾಡಿ ದೇಗುಲ ಪ್ರವೇಶಿಸಿದ ದಲಿತ ಸಮುದಾಯದ ಜನ

ಮಿಯಾಪುರದ ಆಂಜನೇಯ ದೇಗುಲ ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು 4 ವರ್ಷದ ಪುಟ್ಟ ಬಾಲಕನಿಗೆ 25 ಸಾವಿರ ರೂ. ದಂಡ ಹಾಕಿದ್ದಾರೆ. ವಿಷಯ ತಿಳಿದು ಗ್ರಾಮದಲ್ಲಿ ದಲಿತ ಸಮುದಾಯದವರು, ಪೊಲೀಸ್ ಅಧಿಕಾರಿಗಳು, ತಹಶೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ.

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನಿಗೆ ದಂಡ ಹಾಕಿದ ಗ್ರಾಮಸ್ಥರು, ಸಭೆ ಮಾಡಿ ದೇಗುಲ ಪ್ರವೇಶಿಸಿದ ದಲಿತ ಸಮುದಾಯದ ಜನ
ದಲಿತ ವ್ಯಕ್ತಿ ದೇಗುಲ ಪ್ರವೇಶ ಮಾಡಿದ್ದಕ್ಕೆ ದಂಡ; ಎಂಟು ಜನರ ವಿರುದ್ಧ ಪ್ರಕರಣ ದಾಖಲು
TV9 Web
| Edited By: |

Updated on: Sep 21, 2021 | 8:48 AM

Share

ಕೊಪ್ಪಳ: 4 ವರ್ಷದ ದಲಿತ ಬಾಲಕ ದೇವಸ್ಥಾನ ಪ್ರವೇಶಿಸಿದ್ದಕ್ಕೆ ದೇವಸ್ಥಾನ ಶುದ್ಧೀಕರಣ ಮಾಡಲು 25 ಸಾವಿರ ರೂ. ದಂಡ ಹಾಕಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರದಲ್ಲಿ ನಡೆದಿದೆ. ನಾವು ಈಗ 21ನೇ ಶತಮಾನದಲ್ಲಿದ್ದೇವೆ. ಈಗಲೂ ಕೂಡ ಅದೇ ನಂಬಿಕೆ, ಆಚಾರಗಳು ಕೆಲ ಕಡೆ ಚಾಲ್ತಿಯಲ್ಲಿವೆ. ಮೇಲು-ಕೀಳೆಂಬ ಭೇದ ಭಾವ ಜನರಲ್ಲಿ ಹಾಗೇ ಉಳಿದಿದೆ. ಕಾಲ ಬದಲಾಗುತ್ತಿದ್ದರು ಜನ ಮಾತ್ರ ಬದಲಾಗುತ್ತಿಲ್ಲ.

ಮಿಯಾಪುರದ ಆಂಜನೇಯ ದೇಗುಲ ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು 4 ವರ್ಷದ ಪುಟ್ಟ ಬಾಲಕನಿಗೆ 25 ಸಾವಿರ ರೂ. ದಂಡ ಹಾಕಿದ್ದಾರೆ. ವಿಷಯ ತಿಳಿದು ಗ್ರಾಮದಲ್ಲಿ ದಲಿತ ಸಮುದಾಯದವರು, ಪೊಲೀಸ್ ಅಧಿಕಾರಿಗಳು, ತಹಶೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ. ಬಾಲಕನ ಕುಟುಂಬಕ್ಕೆ ದಂಡ ಹಾಕಿದ್ದನ್ನು ವಿರೋಧಿಸಿ ಸಭೆ ನಡೆಸಿದ್ದು ಸಭೆ ಬಳಿಕ ದಲಿತ ಸಮುದಾಯದ ಜನರು ದೇಗುಲ ಪ್ರವೇಶಿಸಿದ್ರು. ಒಂದು ವಾರದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದಾಸರ ಸಮುದಾಯಕ್ಕೆ ಸೇರಿದ ಬಾಲಕ ಅಚಾನಕ್ಕಾಗಿ ದೇವಸ್ಥಾನ ಪ್ರವೇಶ ಮಾಡಿದ್ದ. ಈ ಹಿನ್ನಲೆ ಅಖಿಲ ಕರ್ನಾಟಕ ಚೆನ್ಮದಾಸರ ಮಾಹಾಸಭಾ ಗೌರವ ಅಧ್ಯಕ್ಷ ಕೆ.ಹೆಚ್ ಬೇಲೂರ ಗ್ರಾಮದಲ್ಲಿ ಸಭೆ ಮಾಡಿದ್ರು. ಸಭೆ ಮಾಡಿ ಬಳಿಕ ದಲಿತ ಸಮುದಾಯದ ಜನ ದೇವಸ್ಥಾನ ಪ್ರವೇಶ ಮಾಡಿದ್ರು.

ಇದನ್ನೂ ಓದಿ: ಕೊಪ್ಪಳ: ಶವಸಂಸ್ಕಾರಕ್ಕೆ ರುದ್ರಭೂಮಿ ಇಲ್ಲದೆ ದಲಿತರ ಪರದಾಟ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!